ಭಾರತೀಯರು ಅತಿಹೆಚ್ಚು ಆನ್ಲೈನ್ ವಂಚನೆಗೆ ಒಳಗಾಗುತ್ತಿದ್ದಾರೆ ಎಂದು ಏಷ್ಯಾ ಫೆಸಿಫಿಕ್ ಫ್ರಾಡ್ ಇನ್ಸೈಟ್ ರಿಪೋರ್ಟ್ 2017ರಲ್ಲಿ ವರದಿಯಾಗಿದ್ದು, ಇದನ್ನು ಕ್ರೆಡಿಟ್ ಇನ್ಫಾರ್ಮೇಶನ್ ಕಂಪನಿಯಾಗಿರುವ ಎಕ್ಸ್ಪೀರಿಯನ್(Experian) ವಿಶ್ಲೇಷಿಸಿದೆ.
ಆನ್ಲೈನ್ ವಂಚನೆ ಕುರಿತು ನಡೆಸಲಾದ ಸಮೀಕ್ಷೆ ಭಾರತೀಯರಿಗೆ ಅಘಾತಕಾರಿ ಸುದ್ದಿ ನೀಡಿದೆ.
ಏಷ್ಯಾದಲ್ಲಿಯೇ ಭಾರತೀಯರು ಅತಿಹೆಚ್ಚು ಆನ್ಲೈನ್ ವಂಚನೆಗೆ ಒಳಗಾಗುತ್ತಿದ್ದಾರೆ ಎಂದು ಏಷ್ಯಾ ಫೆಸಿಫಿಕ್ ಫ್ರಾಡ್ ಇನ್ಸೈಟ್ ರಿಪೋರ್ಟ್ 2017ರಲ್ಲಿ ವರದಿಯಾಗಿದ್ದು, ಇದನ್ನು ಕ್ರೆಡಿಟ್ ಇನ್ಫಾರ್ಮೇಶನ್ ಕಂಪನಿಯಾಗಿರುವ ಎಕ್ಸ್ಪೀರಿಯನ್(Experian)ವಿಶ್ಲೇಷಿಸಿದೆ.

ಭಾರತದಲ್ಲಿ ಶೇ. 48ರಷ್ಟು ಗ್ರಾಹಕರು ನೇರವಾಗಿ ಅಥವಾ ಪರೋಕ್ಷವಾಗಿ ಆನ್ಲೈನ್ ವಂಚನೆ ಅನುಭವಿಸಿದ್ದಾರೆ. ಏಷ್ಯಾ ಪೆಸಿಫಿಕ್ ನ 10 ದೇಶಗಳಲ್ಲಿನ ವಂಚನಾ ಪ್ರವೃತ್ತಿಯನ್ನು ವಿಶ್ಲೇಷಿಸಿ ವರದಿ ಮಾಡಿದೆ. ಆನ್ಲೈನ್ ಹಣಕಾಸು ವಂಚನೆ: ಹ್ಯಾಕರ್ಸ್ ಜಾಲಕ್ಕೆ ಬಿಳುವ ಮುನ್ನ ಎಚ್ಚರವಹಿಸಿ.
ಭಾರತದಲ್ಲಿ ಹಣಕಾಸಿನ ಸೇವೆಗಳು(ವಿಮೆ ಸೇರಿದಂತೆ), ಚಿಲ್ಲರೆ ಮತ್ತು ದೂರಸಂಪರ್ಕಗಳಂತಹ ವಲಯಗಳಲ್ಲಿ ಹೆಚ್ಚು ವಂಚನೆಗಳು ನಡೆಯುತ್ತಿವೆ ಎಂದಿದೆ.

ಹಣಕಾಸು ವಂಚಕರಿಂದ ತಪ್ಪಿಸಿಕೊಳ್ಳಬೇಕೆ?
ದಿನನಿತ್ಯದ ಜೀವನದಲ್ಲಿ ಹಣಕಾಸಿನ ವಂಚನೆಯನ್ನು ಅನೇಕ ಸಂದರ್ಭಗಳಲ್ಲಿ ಎದುರಿಸಿರುತ್ತೇವೆ. ಒಟ್ಟಾರೆ ಲೆಕ್ಕಾಚಾರದ ಪ್ರಕಾರ ಸ್ನೇಹಿತರು, ಕುಟುಂಬದ ಸದಸ್ಯರು, ಸಂಬಂಧಿಕರು ಹಾಗೂ ನೆರೆಹೊರೆಯವರೇ ವಂಚನೆ/ಕಳ್ಳತನ ಮಾಡುತ್ತಾರೆ ಎಂಬುದು ಸಾಬಿತಾಗಿದೆ. ಅಂದರೆ ನಮ್ಮನ್ನು ಚೆನ್ನಾಗಿ ಬಲ್ಲವರು ಹೆಚ್ಚು ವಂಚನೆ ಮಾಡುತ್ತಾರೆ. ಹೀಗಾಗಿ ಮಾಹಿತಿಯನ್ನು ಹಂಚಿಕೊಳ್ಳುವಾಗ ತುಂಬಾ ಹುಷಾರಾಗಿ ಇರಬೇಕಾಗುತ್ತದೆ. ಅದಕ್ಕೆ ಸಂಬಂಧಿಸಿದಂತೆ ಅನುಸರಿಸಬೇಕಾದ ಅನೇಕ ಮಾರ್ಗಗಳಿದ್ದು, ಅವುಗಳನ್ನು ಪಾಲಿಸಿದರೆ ಹಣಕಾಸು ವಂಚನೆಯಿಂದ ತಪ್ಪಿಸಿಕೊಳ್ಳಬಹುದಾಗಿದೆ. ಮಾಹಿತಿಗಾಗಿ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ. ಹಣಕಾಸು ವಂಚಕರಿಂದ ತಪ್ಪಿಸಿಕೊಳ್ಳಬೇಕೆ? ಇಲ್ಲಿವೆ 8 ಮಾರ್ಗ
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ



Click it and Unblock the Notifications