ಪ್ರಸ್ತುತ ಆರ್ಥಿಕ ವರ್ಷದ ಎರಡನೇ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿ ಬೆಳವಣಿಗೆ ದರವು ಶೇ. 6.2ಕ್ಕೆ ಏರಿಕೆಯಾಗಲಿದೆ ಎಂದು ಭಾರತೀಯ ವಾಣಿಜ್ಯೋದ್ಯಮ ಮಹಾಸಂಘಗಳ ಒಕ್ಕೂಟವು (ಫಿಕ್ಕಿ) ನಡೆಸಿದ ಆರ್ಥಿಕ ಸಮೀಕ್ಷೆ ವರದಿ ಮಾಡಿದೆ.
ಪ್ರಸ್ತುತ ಆರ್ಥಿಕ ವರ್ಷದ ಎರಡನೇ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿ ಬೆಳವಣಿಗೆ ದರವು ಶೇ. 6.2ಕ್ಕೆ ಏರಿಕೆಯಾಗಲಿದೆ ಎಂದು ಭಾರತೀಯ ವಾಣಿಜ್ಯೋದ್ಯಮ ಮಹಾಸಂಘಗಳ ಒಕ್ಕೂಟವು (ಫಿಕ್ಕಿ) ನಡೆಸಿದ ಆರ್ಥಿಕ ಸಮೀಕ್ಷೆ ವರದಿ ಮಾಡಿದೆ.
ನೋಟು ರದ್ದತಿ ಮತ್ತು ಜಿಎಸ್ಟಿ ಜಾರಿ ನಂತರದಲ್ಲಿ ಆರ್ಥಿಕತೆಯ ಮೇಲೆ ಉಂಟಾದ ಋಣಾತ್ಮಕ ಪರಿಣಾಮಗಳು ಕಡಿಮೆಯಾಗುತ್ತಿರುವುದರಿಂದ ಒಟ್ಟು ಆಂತರಿಕ ಉತ್ಪಾದನೆ ಏರಿಕೆಯಾಗಲಿದೆ. ಈ ವರ್ಷದ ಮೊದಲ ತ್ರೈಮಾಸಿಕದಲ್ಲಿ ಜಿಡಿಪಿ ದರವು ಮೂರು ವರ್ಷಗಳ ಕನಿಷ್ಠ ಮಟ್ಟ ಶೇ. 5.7ಕ್ಕೆ ಕುಸಿದಿತ್ತು. 'ಪೇಟಿಎಂ ಪೇಮೆಂಟ್ಸ್ ಬ್ಯಾಂಕ್' ಗ್ರಾಹಕರಿಗೆ ಸಿಗಲಿರುವ ಪ್ರಯೋಜನಗಳೇನು?
ಫಿಕ್ಕಿ ಆರ್ಥಿಕ ಸಮೀಕ್ಷೆ
ಭಾರತೀಯ ವಾಣಿಜ್ಯೋದ್ಯಮ ಮಹಾಸಂಘಗಳ ಒಕ್ಕೂಟ (ಫಿಕ್ಕಿ) ನಡೆಸಿದ ಆರ್ಥಿಕ ಔಟ್ ಲುಕ್ ಸಮೀಕ್ಷೆಯಲ್ಲಿ ಹೊಸ ತೆರಿಗೆ ವ್ಯವಸ್ಥೆ ಸದ್ಯಕ್ಕೆ ಸ್ಥಿರಗೊಂಡಿರುವುದರಿಂದ ಅರ್ಥ ವ್ಯವಸ್ಥೆಯಲ್ಲಿ ಸುಧಾರಣೆಯಾಗಲಿದೆ. 3ನೇ ತ್ರೈಮಾಸಿಕದಲ್ಲಿ ಶೇ. 6.7ಕ್ಕೆ ಏರಿಕೆಯಾಗಲಿದೆ ಎಂದು ತಿಳಿಸಿದೆ.
ತಜ್ಞರು ಅಭಿಪ್ರಾಯ
ಜಿಡಿಪಿ ದರ ಹೆಚ್ಚಳಕ್ಕಾಗಿ ಉತ್ಪಾದನೆ ಹೆಚ್ಚಿಸುವ ಬಂಡವಾಳ ಹೂಡಿಕೆಯಂತ ಯೋಜನೆಗಳಿಗೆ ಆದ್ಯತೆ ನೀಡಬೇಕು. ದೇಶದಲ್ಲಿ ಒಟ್ಟಾರೆ ಬೇಡಿಕೆ ಹೆಚ್ಚಲು ಅರೆ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸರಕುಗಳ ಉಪಭೋಗ ಹೆಚ್ಚಳಗೊಳ್ಳಬೇಕಿದೆ ಎಂದು ಸಮೀಕ್ಷೆಯಲ್ಲಿ ಭಾಗವಹಿಸಿದ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಸಮೀಕ್ಷೆ ಮಾನದಂಡ
ಫಿಕ್ಕಿ ಅಕ್ಟೋಬರ್ ತಿಂಗಳಲ್ಲಿ ಈ ಆರ್ಥಿಕ ಔಟ್ ಲುಕ್ ಸಮೀಕ್ಷೆ ನಡೆಸಿದ್ದು, ಇದರಲ್ಲಿ ಆರ್ಥಿಕ ತಜ್ಞರು, ಉದ್ದಿಮೆಗಳು, ಬ್ಯಾಂಕಿಂಗ್ ಮತ್ತು ಸೇವಾ ವಲಯಗಳು ಭಾಗವಹಿಸಿದ್ದವು. ಸಮೀಕ್ಷೆ ವರದಿಯಲ್ಲಿ ಈ ಎಲ್ಲಾ ವಲಯಗಳ ಅಭಿಪ್ರಾಯಗಳನ್ನು ತೆಗೆದುಕೊಳ್ಳಲಾಗಿದೆ.
More From GoodReturns

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications