ದೇಶದ ವೇಗದ ಚಲಿಸುವ ಗ್ರಾಹಕ ಸರಕುಗಳು (FMCG) ವಲಯದಲ್ಲಿ ಸಂಚಲನ ಮೂಡಿಸಿದ ನಂತರ ಯೋಗ ಗುರು ಬಾಬಾ ರಾಮದೇವ್ ಈಗ ಮೂಲಸೌಕರ್ಯ ವಿಭಾಗಕ್ಕೂ ಕಾಲಿಡುತ್ತಿದ್ದಾರೆ.
ದೇಶದ ವೇಗದ ಚಲಿಸುವ ಗ್ರಾಹಕ ಸರಕುಗಳು (FMCG) ವಲಯದಲ್ಲಿ ಸಂಚಲನ ಮೂಡಿಸಿದ ನಂತರ ಯೋಗ ಗುರು ಬಾಬಾ ರಾಮದೇವ್ ಈಗ ಮೂಲಸೌಕರ್ಯ ವಿಭಾಗಕ್ಕೂ ಕಾಲಿಡುತ್ತಿದ್ದಾರೆ.

ಪ್ರಸ್ತುತ ಪತಂಜಲಿ ಕಂಪನಿ ಸೋಲಾರ್ ಉಪಕರಣಗಳ ತಯಾರಿಕೆಗೆ ಮುಂದಾಗಿದ್ದು, ಚೀನಾದ ಮೇಲೆ ಹೆಚ್ಚು ಅವಲಂಬಿತವಾಗಿರುವ ಈ ಕ್ಷೇತ್ರಕ್ಕೆ ಹೆಚ್ಚು ಶಕ್ತಿ ಬಂದಂತಾಗಿದೆ.
ಬಾಬಾ ರಾಮದೇವ್ ಪತಂಜಲಿ ಸಂಸ್ಥೆ ಮೂಲಕ ಸೌರ ಉಪಕರಣಗಳ ತಯಾರಿಕೆಗೆ ಯೋಜನೆ ರೂಪಿಸಿದ್ದು, ಸೋಲಾರ್ ವಲಯಕ್ಕೆ ಪ್ರವೇಶಿಸುವ ಮೂಲಕ ತನ್ನ ವ್ಯಾಪ್ತಿಯನ್ನು ವಿಸ್ತರಿಸಿಕೊಂಡಿದೆ. ಭಾರತದ ಮಾರುಕಟ್ಟೆಯಲ್ಲಿ ಪತಂಜಲಿಯ ಯಶಸ್ಸಿನ ನಾಗಾಲೋಟಕ್ಕೆ ಕಾರಣಗಳೇನು ಗೊತ್ತೆ?
ಸ್ವದೇಶಿ ಚಳುವಳಿಯ ಭಾಗವಾಗಿ ಸೋಲಾರ್ ಉಪಕರಣಗಳನ್ನು ತಯಾರಿಸಲು ಪತಂಜಲಿ ಮುಂದಾಗಿದೆ. ಸೋಲಾರ್ ಮೂಲಕ ಭಾರತದ ಪ್ರತಿಯೊಂದು ಮನೆಗೂ ವಿದ್ಯೂತ್ ಪೂರೈಕೆ ಮಾಡಬೇಕಾಗಿದೆ. ಅದನ್ನು ನಿರೂಪಿಸಲು ನಾವು ಪ್ರಯತ್ನವನ್ನು ಪ್ರಾರಂಭಿಸಿದ್ದೇವೆ ಎಂದು ಪತಂಜಲಿ ವ್ಯವಸ್ಥಾಪಕ ನಿರ್ದೇಶಕ ಆಚಾರ್ಯ ಬಾಲಕೃಷ್ಣ ಹೇಳಿದ್ದಾರೆ.
ಪತಂಜಲಿ 100 ಕೋಟಿ ಹೂಡಿಕೆ
ಪತಂಜಲಿ ಸೋಲಾರ್ ಉಪಕರಣಗಳ ತಯಾರಿಕೆಗೆ ರೂ. 100 ಕೋಟಿ ಹೂಡಿಕೆ ಮಾಡಿದ್ದು, ಗ್ರೇಟರ್ ನೋಯ್ಡಾದಲ್ಲಿ ಕೆಲವೇ ದಿನಗಳಲ್ಲಿ ಉಪಕರಣಗಳ ತಯಾರಿಕೆ ಆರಂಭವಾಗಲಿದೆ. ಇದಕ್ಕೆ ಪೂರಕವಾಗಿ ಈ ವರ್ಷದ ಆರಂಭದಲ್ಲಿಯೇ ಅಡ್ವಾನ್ಸ್ ನೇವಿಗೇಷನ್ ಅಂಡ್ ಸೋಲಾರ್ ಟೆಕ್ನಾಲಜೀಸ್ ಸಂಸ್ಥೆಯನ್ನು ಪತಂಜಲಿ ಸ್ವಾಧೀನಪಡಿಸಿಕೊಂಡಿದೆ.

More From GoodReturns

ಓಮ್ ಪವರ್ ಟ್ರಾನ್ಸ್ಮಿಷನ್ ಐಪಿಒ: ಸೋಮವಾರ ಹೂಡಿಕೆದಾರರಿಗೆ ಅಗ್ನಿಪರೀಕ್ಷೆ?

ಮಿಂತ್ರಾ ಫ್ಯಾಶನ್ ಕಾರ್ನಿವಲ್: ಇಂದೇ ಕೊನೆಯ ಅವಕಾಶ, ತಪ್ಪಿಸಿಕೊಳ್ಳಬೇಡಿ!

ಷೇರು ಮಾರುಕಟ್ಟೆ ಏರಿಕೆ: ಹೂಡಿಕೆದಾರರಿಗೆ ಸಿಕ್ಕಿತು ಭರ್ಜರಿ ಲಾಭದ ಅವಕಾಶ

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಹಣದ ಭವಿಷ್ಯ ಬದಲಾಗುತ್ತಾ?

ಚಿನ್ನದ ಬೆಲೆ ಸ್ಥಿರ: ಆರ್ಬಿಐ ನಿರ್ಧಾರದಿಂದ ದರ ಇಳಿಕೆಯಾಗುತ್ತಾ?

ಚಿನ್ನದ ಬೆಲೆ ಸ್ಥಿರ: ಖರೀದಿಗೆ ಇದೇ ಸುವರ್ಣಾವಕಾಶವೇ?

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ನಿರ್ಧಾರದಿಂದ ನಿಮ್ಮ ಇಎಂಐ ಹೊರೆ ಹೆಚ್ಚಾಗಲಿದೆಯೇ? ಎಚ್ಚರ!

ಷೇರು ಮಾರುಕಟ್ಟೆ ಶನಿವಾರದ ವಿಶೇಷ ವಹಿವಾಟು: ಹೂಡಿಕೆದಾರರೇ ಎಚ್ಚರ!

ಆರ್ಬಿಐ ರೆಪೋ ದರ ಸ್ಥಿರತೆ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಟಿಸಿಎಸ್ ಫಲಿತಾಂಶದ ಬಳಿಕ ಮಾರುಕಟ್ಟೆಯಲ್ಲಿ ಅನಿರೀಕ್ಷಿತ ಏರಿಳಿತದ ಭೀತಿ!



Click it and Unblock the Notifications