ನಿವೃತ್ತಿ ನಿಧಿ ಸಂಘಟನೆ ಇಪಿಎಫ್ಒ ತನ್ನ ಚಂದಾದಾರರಿಗೆ ಕ್ಷುಲ್ಲಕ ಕಾರಣಗಳಿಗಾಗಿ ಸಂಪೂರ್ಣವಾಗಿ ಹಣವನ್ನು ಹಿಂತೆಗೆದುಕೊಳ್ಳದಂತೆ ಸಲಹೆ ನೀಡಿದೆ.
ನಿವೃತ್ತಿ ನಿಧಿ ಸಂಘಟನೆ ಇಪಿಎಫ್ಒ ತನ್ನ ಚಂದಾದಾರರಿಗೆ ಕ್ಷುಲ್ಲಕ ಕಾರಣಗಳಿಗಾಗಿ ಸಂಪೂರ್ಣವಾಗಿ ಹಣವನ್ನು ಹಿಂತೆಗೆದುಕೊಳ್ಳದಂತೆ ಸಲಹೆ ನೀಡಿದೆ.

ಚಂದಾದಾರರು ನಿರಂತರತೆಯನ್ನು ಕಾಪಾಡಿಕೊಳ್ಳದಿದ್ದರೆ ಸಾಮಾಜಿಕ ಭದ್ರತಾ ಪ್ರಯೋಜನಗಳನ್ನು ಕಳೆದುಕೊಳ್ಳುತ್ತಾರೆ ಎಂದು ಇಪಿಎಫ್ಒ ತಿಳಿಸಿದೆ.
ಪಿಎಫ್ ಮೊತ್ತವನ್ನು ಸಾಮಾಜಿಕ ಭದ್ರತಾ ಪ್ರಯೋಜಗಳಿಗಾಗಿ ಇರುವುದರಿಂದ ಬ್ಯಾಂಕ್ ಖಾತೆಗಳಂತೆ ಪರಿಗಣಿಸಬಾರದು ಎಂದು ನೌಕರರ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್ಒ) ಹೇಳಿದೆ. ಅಗತ್ಯ ಸಂದರ್ಭಗಳನ್ನು ಹೊರತುಪಡಿಸಿ ಅನವಶ್ಯಕವಾಗಿ ಪಿಎಫ್ ಹಣವನ್ನು ವಿತ್ ಡ್ರಾ ಮಾಡಬೇಡಿ ಎಂದು ಚಂದಾದಾರರಿಗೆ ಮನವರಿಕೆ ಮಾಡುತ್ತಿದ್ದು, ಅವರು ಸೇವೆಯಿಂದ ನಿವೃತ್ತಿಯಾಗುವ ತನಕ ಅವರು ಪಿಎಫ್ ನಿಧಿಯೊಂದಿಗೆ ಮುಂದುವರೆಯಬೇಕೆಂಬುದು ನಮ್ಮ ಪ್ರಾಥಮಿಕ ಗುರಿಯಾಗಿದೆ ಎಂದು ಹೇಳಿದೆ.
ಅನಗತ್ಯವಾಗಿ ಕ್ಷುಲ್ಲಕ ಕಾರಣಗಳಿಗೆ ಪಿಎಫ್ ಮೊತ್ತ ಹಿಂಪಡೆಯುವುದರಿಂದ ಪಿಎಫ್ ಹಣ ಕಳೆದುಕೊಂಡಂತೆ ಅಲ್ಲ ಬದಲಾಗಿ ಇಳಿವಯಸ್ಸಿನಲ್ಲಿ ಸಿಗುವ ಸಾಮಾಜಿಕ ಭದ್ರತಾ ಪ್ರಯೋಜನಗಳನ್ನು ಕಳೆದುಕೊಂಡಂತೆ ಆಗುತ್ತದೆ ಎಂದಿದೆ. ನಿಮಗೆ ಗೊತ್ತಿರದ ಇಪಿಎಫ್(EPF) ನಿಯಮಗಳು
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications