ವಿಶ್ವದ ಶತಕೋಟ್ಯಾಧಿಪತಿ ಹೂಡಿಕೆದಾರ ವಾರೆನ್ ಬಫೆಟ್ ಕ್ರಿಪ್ಟೋಕರೆನ್ಸಿಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದು, ಯಾವುದೇ ಕಾರಣಕ್ಕೂ ತಾವೂ ಕ್ರಿಪ್ಟೋಕರೆನ್ಸಿಗಳಲ್ಲಿ ಹೂಡಿಕೆ ಮಾಡುವುದಿಲ್ಲ ಎಂದಿದ್ದಾರೆ.
ವಿಶ್ವದ ಶತಕೋಟ್ಯಾಧಿಪತಿ ಹೂಡಿಕೆದಾರ ವಾರೆನ್ ಬಫೆಟ್ ಕ್ರಿಪ್ಟೋಕರೆನ್ಸಿಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದು, ಯಾವುದೇ ಕಾರಣಕ್ಕೂ ತಾವೂ ಕ್ರಿಪ್ಟೋಕರೆನ್ಸಿಗಳಲ್ಲಿ ಹೂಡಿಕೆ ಮಾಡುವುದಿಲ್ಲ ಎಂದಿದ್ದಾರೆ.
ಬೇರೆ ರೀತಿಯಲ್ಲಿ ಹೇಳುವುದಾದರೆ ಬಿಟ್ ಕಾಯಿನ್ ಗಳ ಗೀಳು ಹೆಚ್ಚಾಗಿದೆ ಎಂದು ಸಿಎನ್ಬಿಸಿ ಸಂದರ್ಶನದಲ್ಲಿ ಬರ್ಕ್ಷೈರ್ ಹಾಥ್ವೇ ಮುಖ್ಯಸ್ಥ ಮತ್ತು ಸಿಇಒ ವಾರೆನ್ ಬಫೆಟ್ ಹೇಳಿದ್ದಾರೆ.
ಕ್ರಿಪ್ಟೋಕರೆನ್ಸಿ ಕುಸಿತ ಕೆಟ್ಟದ್ದಾಗಿರುತ್ತದೆ
ಕ್ರಿಪ್ಟೋಕರೆನ್ಸಿ ಕೊನೆಯಲ್ಲಿ ಅತಿ ಕೆಟ್ಟ ಅಂತ್ಯ ಕಾಣಲಿದ್ದು, ಮಾರುಕಟ್ಟೆಯಲ್ಲಿ ದೀರ್ಘಕಾಲ ಉಳಿಯುವುದಿಲ್ಲ. ಅಪಾಯದ ನಿರೀಕ್ಷೆ ಕಡಿಮೆ ಇರುವ ದೀರ್ಘಕಾಲದ ಸ್ಟಾಕ್ ಗಳಲ್ಲಿ ಹೂಡಿಕೆ ಮಾಡುವುದು ಉತ್ತಮ ಎಂದು ಬಫೆಟ್ ಸಲಹೆ ನೀಡಿದ್ದಾರೆ. ಬಿಟ್ ಕಾಯಿನ್ ಏನಿದು? ಇದರ ಬಗ್ಗೆ ಎಚ್ಚರವಿರಲಿ..
ಕ್ರಿಪ್ಟೋಕರೆನ್ಸಿಗಳಲ್ಲಿ ಹೂಡಿಕೆ ಮಾಡುವುದಿಲ್ಲ
ಖಚಿತವಾಗಿ ಹೇಳುವುದಾದರೆ ಕ್ರಿಪ್ಟೋಕರೆನ್ಸಿಗಳ ಕೊನೆ ತುಂಬಾ ಕೆಟ್ಟದ್ದಾಗಿರಲಿದೆ. ಡಿಜಿಟಲ್ ಕರೆನ್ಸಿ ದೀರ್ಘಕಾಲ ಉಳಿಯುವುದಿಲ್ಲವಾದರಿಂದ ಡಿಜಿಟಲ್ ಕರೆನ್ಸಿಯಲ್ಲಿ ಹೂಡಿಕೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸರಿಯಾದ ಹೂಡಿಕೆ ಹಾಗು ಸರಿಯಾದ ವಹಿವಾಟಿಗೆ ಜನರು ಹೆಚ್ಚಿನ ಗಮನ ನೀಡಬೇಕು ಎಂದು ಹೇಳಿದ್ದಾರೆ.
ಬಿಟ್ ಕಾಯಿನ್ ವಿರುದ್ದ ಭಾರತ ಸರ್ಕಾರ
ಬಿಟ್ ಕಾಯಿನ್ ನಲ್ಲಿ ಹೂಡಿಕೆ ಮಾಡದಿರುವಂತೆ ಭಾರತ ಸರ್ಕಾರ, ಹಣಕಾಸು ಸಚಿವಾಲಯ ಮತ್ತು ಆರ್ಬಿಐ ಜನರಲ್ಲಿ ಮನವಿ ಮಾಡಿದೆ.
ಈಗಾಗಲೇ ಬಿಟ್ ಕಾಯಿನ್ ವಹಿವಾಟಿಗೆ ಮಾನ್ಯತೆ ನೀಡುವುದನ್ನು ಹಣಕಾಸು ಸಚಿವಾಲಯ ತಿರಸ್ಕರಿಸಿದೆ. ಬಿಟ್ ಕಾಯಿನ್ (Bitcoin) ಬಗ್ಗೆ ಎಲ್ಲರೂ ಕೇಳುವ 10 ಪ್ರಶ್ನೆಗಳೇನು ಗೊತ್ತೆ?
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Gold Rate Bengaluru: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡುವೆ ಚಿನ್ನದ ಬೆಲೆಯಲ್ಲಿ 43,700 ರೂ. ಏರಿಕೆ! ಇಂದಿನ ಬೆಲೆ ಎಷ್ಟು?

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Bengaluru Gold Rate: ಬೆಂಗಳೂರಿನಲ್ಲಿ ಗಗನಕ್ಕೇರಿದ ಚಿನ್ನದ ಬೆಲೆ! ದಿಢೀರ್ 31,600 ರೂ. ಏರಿಕೆ

Iran-Israel War: ಇಸ್ರೇಲ್-ಅಮೆರಿಕ ವೈಮಾನಿಕ ದಾಳಿಯಲ್ಲಿ ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಮರಣ!

ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿ: ಭಾರತೀಯ ಷೇರು ಮಾರುಕಟ್ಟೆ, ಚಿನ್ನ-ಬೆಳ್ಳಿ ಮತ್ತು ತೈಲ ಬೆಲೆ ಮೇಲೆ ತೀವ್ರ ಪರ



Click it and Unblock the Notifications