ರಿಲಯನ್ಸ್ ಜಿಯೋ ಸಂಸ್ಥೆ ಜಿಯೋಕಾಯಿನ್ (JioCoin) ಹೆಸರಿನ ಸ್ವತಂತ್ರ ಕ್ರಿಪ್ಟೋಕರೆನ್ಸಿ ಅಭಿವೃದ್ಧಿಪಡಿಸುತ್ತಿದೆ ಎಂದು ಮಿಂಟ್ ವರದಿ ಮಾಡಿದೆ.
ರಿಲಯನ್ಸ್ ಜಿಯೋ ಸಂಸ್ಥೆ ಜಿಯೋಕಾಯಿನ್ (JioCoin) ಹೆಸರಿನ ಸ್ವತಂತ್ರ ಕ್ರಿಪ್ಟೋಕರೆನ್ಸಿ ಅಭಿವೃದ್ಧಿಪಡಿಸುತ್ತಿದೆ ಎಂದು ಮಿಂಟ್ ವರದಿ ಮಾಡಿದೆ.
ಮುಖೇಶ್ ಅಂಬಾನಿ ಅವರ ಹಿರಿಯ ಪುತ್ರ ಆಕಾಶ್ ಅಂಬಾನಿ ಜಿಯೋಕಾಯಿನ್ ಯೋಜನೆಯನ್ನು ಮುನ್ನಡೆಸಲಿದ್ದಾರೆ. ಯುವ ವೃತ್ತಿಪರರ 50 ಸದಸ್ಯರ ತಂಡ ಕರೆನ್ಸಿಗೆ ಅಗತ್ಯವಾದ ಬ್ಲಾಕ್ಚೈನ್ (Blockchain) ತಂತ್ರಜ್ಞಾನದಲ್ಲಿ ಕೆಲಸ ಮಾಡಲಿದ್ದಾರೆ ಎಂದು ವರದಿ ತಿಳಿಸಿದೆ. ಬಿಟ್ ಕಾಯಿನ್ ಏನಿದು? ಇದರ ಬಗ್ಗೆ ಎಚ್ಚರವಿರಲಿ..
ಕ್ರಿಪ್ಟೋಗ್ರಫಿ ಜನಪ್ರಿಯತೆ
ಕ್ರಿಪ್ಟೋಕರೆನ್ಸಿಗಳು ಡಿಜಿಟಲ್ ಅಥವಾ ವರ್ಚುವಲ್ ಕರೆನ್ಸಿಗಳಾಗಿದ್ದು, ಕ್ರಿಪ್ಟೋಗ್ರಫಿಯನ್ನು ಸುರಕ್ಷತೆ ಹಾಗು ವ್ಯವಹಾರಗಳ ಪರಿಶೀಲನೆಗೆ ಬಳಸಲಾಗುತ್ತದೆ. ಅದರ ಜನಪ್ರಿಯತೆಯು ಕಳೆದ ವರ್ಷಗಳಲ್ಲಿ ಬೆಳೆದಿದೆ. ಅತ್ಯಂತ ಜನಪ್ರಿಯ ಒಂದೇ ಕ್ರಿಪ್ಟೊಕರೆನ್ಸಿ ಡಿಸೆಂಬರ್ ನಲ್ಲಿ ಸುಮಾರು 16,000 ಡಾಲರ್ಗೆ ಏರಿತು.
ಆರ್ಬಿಐ ಎಚ್ಚರಿಕೆ
ಭಾರತೀಯ ಸರ್ಕಾರ ಮತ್ತು ಭಾರತೀಯ ರಿಸರ್ವ್ ಬ್ಯಾಂಕ್ ಬಿಟ್ ಕಾಯಿನ್ ಕರೆನ್ಸಿಗಳ ವಿರುದ್ಧ ಬಳಕೆದಾರರಿಗೆ ಎಚ್ಚರಿಕೆ ನೀಡಿದ್ದು, ಸರಕಾರವು ಅದನ್ನು ಪೋಂಜಿ ಯೋಜನೆಗಳಿಗೆ(ponzi schemes) ಹೋಲಿಸಿದೆ. ವ್ಯಾಪಾರಿಗಳಲ್ಲಿ "ಖಾಯಂ ಹಣದ ನಷ್ಟ" ಸೇರಿದಂತೆ ಅಪಾಯದ ಬಗ್ಗೆ ಎಚ್ಚರಿಕೆ ನೀಡಿದೆ.
ಯುವ ಉದ್ಯೋಗಿಗಳ ನೇಮಕಕ್ಕೆ ಚಿಂತನೆ
ಆಕಾಶ್ ಅಂಬಾನಿ ಮುನ್ನಡೆಸಲಿರುವ ಜಿಯೋಕಾಯಿನ್ ಯೋಜನೆಗೆ 25 ವರ್ಷ ವಯಸ್ಸಿನ 50 ಯುವ ಉದ್ಯೋಗಿಗಳನ್ನು ನೇಮಿಸಿಕೊಳ್ಳಲು ಕಂಪನಿ ಯೋಜಿಸಿದೆ ಎನ್ನಲಾಗಿದೆ. ಈ ತಂಡವು ಜಿಯೋಕಾಯಿನ್ ಬ್ಲಾಕ್ಚೈನ್ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಲಿದೆ.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ



Click it and Unblock the Notifications