For Quick Alerts
For Daily Alerts
ಕೇಂದ್ರ ಬಜೆಟ್ 2018: ಕರ್ನಾಟಕಕ್ಕೆ ಹೆಚ್ಚು ಲಾಭದಾಯಕ?
ಇದರ ಜತೆಗೆ ಮುಖ್ಯವಾಗಿ ಕರ್ನಾಟಕ, ಮಧ್ಯಪ್ರದೇಶ ರಾಜ್ಯಗಳಲ್ಲಿ ಈ ಬಾರೀ ಚುನಾವಣೆಗಳು ಇರುವುದರಿಂದ, ಈ ಬಗ್ಗೆಯೂ ಕೇಂದ್ರ ಸರ್ಕಾರ ತನ್ನ ಬಜೆಟ್ ವಿಶೇಷ ಪ್ರಾಧಾನ್ಯತೆ ನೀಡಿ ಬಜೆಟ್ ರೂಪಿಸಬಹುದು ಎನ್ನುವುದು ತಜ್ಞರ ಅಭಿಪ್ರಾಯವಾಗಿದೆ.
|
2019ರಲ್ಲಿ ಲೋಕಸಭೆ ಚುನಾವಣೆ ಇರುವುದರಿಂದ ಕೇಂದ್ರ ಬಜೆಟ್ ನಲ್ಲಿ ಅದಕ್ಕೆ ಪೂರಕವಾದ ಅಂಶಗಳು ಇರಲಿವೆ ಎನ್ನುವುದು ತಜ್ಞರ ಅಭಿಪ್ರಾಯವಾಗಿದೆ.
ಕೇಂದ್ರ ಸರ್ಕಾರದ ಐದನೇಯ ಬಜೆಟ್ ಆಗಿದ್ದು, ನೋಟು ನಿಷೇಧ, ಜಿಎಸ್ಟಿ ಜಾರಿ ನಂತರದಲ್ಲಿ ಇದು ಮಹತ್ವದ ಪಾತ್ರ ನಿರ್ವಹಿಸಲಿದೆ. ಈ ಎಲ್ಲಾ ಅಂಶಗಳನ್ನು ಗಮನದಲ್ಲಿಟ್ಟು ಕೇಂದ್ರ ಸರ್ಕಾರ ಎಂಥ ಬಜೆಟ್ ಮಂಡಿಸಲಿದೆ ಎನ್ನುವ ಕುತೂಹಲ ಇದೆ.
ಇದರ ಜತೆಗೆ ಮುಖ್ಯವಾಗಿ ಕರ್ನಾಟಕ, ಮಧ್ಯಪ್ರದೇಶ ರಾಜ್ಯಗಳಲ್ಲಿ ಈ ಬಾರೀ ಚುನಾವಣೆಗಳು ಇರುವುದರಿಂದ, ಈ ಬಗ್ಗೆಯೂ ಕೇಂದ್ರ ಸರ್ಕಾರ ತನ್ನ ಬಜೆಟ್ ನಲ್ಲಿ ವಿಶೇಷ ಪ್ರಾಧಾನ್ಯತೆ ನೀಡಿ ಬಜೆಟ್ ರೂಪಿಸಬಹುದು ಎನ್ನುವುದು ತಜ್ಞರ ಅಭಿಪ್ರಾಯವಾಗಿದೆ. ಪ್ರಸ್ತುತ ಬಜೆಟ್ ನಲ್ಲಿ ಮದ್ಯಮ ವರ್ಗ ಮತ್ತು ರೈತರಿಗೆ ಹೆಚ್ಚಿನ ಪ್ರಾಶಸ್ತ್ಯ ಸಿಗಲಿದೆ ಎಂದು ಕೇಳಿ ಬರುತ್ತಿದೆ.
English summary