For Quick Alerts
ALLOW NOTIFICATIONS  
For Daily Alerts

ಅರುಣ್ ಜೇಟ್ಲಿ ಮಂಡಿಸಿರುವ ಬಜೆಟ್ ಬಗ್ಗೆ ಪ್ರಮುಖರು ಏನಂತಾರೆ?

ಹಣಕಾಸು ಸಚಿವ ಅರುಣ್‌ ಜೇಟ್ಲಿ ತಮ್ಮ ಕೊನೆಯ ಬಜೆಟ್ ನ್ನು ಮಂಡಿಸಿದ್ದು, ಈ ಬಗ್ಗೆ ಅನೇಕರು ಹಲವು ರೀತಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

|

ಹಣಕಾಸು ಸಚಿವ ಅರುಣ್‌ ಜೇಟ್ಲಿ ತಮ್ಮ ಕೊನೆಯ ಬಜೆಟ್ ನ್ನು ಮಂಡಿಸಿದ್ದು, ಈ ಬಗ್ಗೆ ಅನೇಕರು ಹಲವು ರೀತಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ಅರುಣ್ ಜೇಟ್ಲಿ ಮಂಡಿಸಿರುವ ಬಜೆಟ್ ಬಗ್ಗೆ ಪ್ರಮುಖರು ಏನಂತಾರೆ?

ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ
ಬಜೆಟ್ ನಲ್ಲಿ ರೈತರಿಗೆ ಹಾಗೂ ಕೃಷಿ ಚಟುವಟಿಕೆಗಳಿಗೆ ಆದ್ಯತೆ ನೀಡಿರುವುದು ಉತ್ತಮ ಬೆಳವಣಿಗೆಯಾಗಿದೆ. ಆದರೆ ಗ್ರಾಮೀಣ ಜನರ ಮತ್ತು ರೈತರ ಸಮಸ್ಯೆ ತುಂಬಾ ಇವೆ. ಇದಕ್ಕೆ ಸಂಬಂಧಿಸಿದಂತೆ ಸಾಕಷ್ಟು ಕ್ರಮಗಳು ಕೈಗೊಂಡಿಲ್ಲ ಎಂದು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಪ್ರತಿಕ್ರಿಯಿಸಿದ್ದಾರೆ. ಕೇಂದ್ರ ಬಜೆಟ್ 2018: ಅರುಣ್ ಜೇಟ್ಲಿ ಮಂಡಿಸಿರುವ ಪ್ರಮುಖ ಜನಪ್ರಿಯ ಯೋಜನೆಗಳ ವಿವರ..

English summary

Union Budget 2018: Who said what about union budget?

Union Budget 2018: Who said what about union budget?
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X