ಜನಕಲ್ಯಾಣ ಕಾರ್ಯಕ್ರಮಗಳು ಮತ್ತು ಹಣಕಾಸು ಸೇವೆಗಳಿಗೆ ಆಧಾರ್ ಕಾರ್ಡ್ ಸಂಪರ್ಕಿಸಿದ ನಂತರ ಚಾಲನಾ ಪರವಾನಗಿ ಜತೆಯೂ ಆಧಾರ್ ಸಂಪರ್ಕಿಸುವ ಪ್ರಕ್ರಿಯೆ ಜಾರಿಯಲ್ಲಿದೆ ಎಂದು ಸುಪ್ರೀಂಕೋರ್ಟ್ ಹೇಳಿದೆ.
ಜನಕಲ್ಯಾಣ ಕಾರ್ಯಕ್ರಮಗಳು ಮತ್ತು ಹಣಕಾಸು ಸೇವೆಗಳಿಗೆ ಆಧಾರ್ ಕಾರ್ಡ್ ಸಂಪರ್ಕಿಸಿದ ನಂತರ ಚಾಲನಾ ಪರವಾನಗಿ ಜತೆಯೂ ಆಧಾರ್ ಸಂಪರ್ಕಿಸುವ ಪ್ರಕ್ರಿಯೆ ಜಾರಿಯಲ್ಲಿದೆ ಎಂದು ಸುಪ್ರೀಂಕೋರ್ಟ್ ಹೇಳಿದೆ.

ನಕಲಿ ಪರವಾನಗಿಗಳಿಂದಾಗಿ ಆಗುತ್ತಿರುವ ಅಕ್ರಮಗಳನ್ನು ತಡೆಯಲು ಆಧಾರ್ ಜೋಡಣೆ ಮಾಡಲಾಗುತ್ತಿದ್ದು, ಏಕಕಾಲದಲ್ಲಿ ಎಲ್ಲಾ ರಾಜ್ಯಗಳಲ್ಲಿನ ಚಾಲನಾ ಪರವಾನಗಿಗಳನ್ನು ಸಂಪರ್ಕಿಸುವ ತಂತ್ರಾಂಶ ಸಿದ್ದಪಡಿಸಲಾಗುತ್ತಿದೆ.
ಚಾಲನಾ ಪರವಾನಗಿ ಸುರಕ್ಷತೆಗಾಗಿ ನ್ಯಾಷನಲ್ ಇನ್ಫಾರ್ಮ್ಯಾಟಿಕ್ಸ್ ಸೆಂಟರ್ "ಸಾರ್ತಿ 4" ಎಂಬ ತಂತ್ರಾಂಶ ತಯಾರಿಸುತ್ತಿದೆ. ಈ ಸಾಫ್ಟ್ವೇರ್ ರಿಯಲ್ ಟೈಮ್ ಆಧಾರದಲ್ಲಿ ಎಲ್ಲಾ ರಾಜ್ಯಗಳನ್ನು ಕವರ್ ಮಾಡಲಿದೆ.
ಆದರಿಂದ ದೇಶದಲ್ಲಿ ಎಲ್ಲಿಯೂ ನಕಲಿ ಪರವಾನಗಿ ಪಡೆಯುವುದು ಯಾರಿಗೂ ಸಾಧ್ಯವಾಗುವುದಿಲ್ಲ ಎಂದು ಮಾಜಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಕೆ.ಎಸ್. ರಾಧಾಕೃಷ್ಣನ್ ನೇತೃತ್ವದ ರಸ್ತೆ ಸುರಕ್ಷತೆಯ ಸಮಿತಿಯ ವರದಿ ತಿಳಿಸಿದೆ.
ಅತೀ ಶೀಘ್ರದಲ್ಲಿಯೇ ಎಲ್ಲಾ ಚಾಲನಾ ಪರವಾನಿಗೆ ಆಧಾರ್ ಜೊತೆ ಲಿಂಕ್ ಆಗಲಿರುವುದರಿಂದ ನಕಲಿ ಪರವಾನಗಿಗಳ ಮೇಲೆ ಕಡಿವಾಣ ಬೀಳುವುದು ಖಂಡಿತ.
More From GoodReturns

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Vande Bharat: ಸುಂದರ ನೋಟ, ವೇಗದ ಸೇವೆ; ವಂದೇ ಭಾರತ್ ರೈಲಿನ ವಿಶೇಷ ಮಾರ್ಗಗಳಿವು!

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ



Click it and Unblock the Notifications