ಮುಖ್ಯಮಂತ್ರಿ ಸಿದ್ದರಾಮಯ್ಯರವರು ಇಂದು ತಮ್ಮ ಕೊನೆಯ ಹಾಗು 16ನೇ ಬಜೆಟ್ ಅನ್ನು ಮಂಡಿಸಲಿದ್ದಾರೆ. ಪ್ರಸ್ತುತ ಬಜೆಟ್ ವಿಧಾನಸಭಾ ಚುನಾವಣಾ ಲೆಕ್ಕಾಚಾರವನ್ನು ಗಮನದಲ್ಲಿರಿಸಿ ಮಂಡನೆ ಮಾಡುವ ಸಾಧ್ಯತೆ ಇದೆಯೆನ್ನುವುದು ಎಲ್ಲರ ಲೆಕ್ಕಾಚಾರ!
ಮುಖ್ಯಮಂತ್ರಿ ಸಿದ್ದರಾಮಯ್ಯರವರು ಇಂದು ತಮ್ಮ ಕೊನೆಯ ಹಾಗು 16ನೇ ಬಜೆಟ್ ಅನ್ನು ಮಂಡಿಸಲಿದ್ದಾರೆ. ಪ್ರಸ್ತುತ ಕರ್ನಾಟಕ ಬಜೆಟ್ ವಿಧಾನಸಭಾ ಚುನಾವಣಾ ಲೆಕ್ಕಾಚಾರವನ್ನು ಗಮನದಲ್ಲಿರಿಸಿ ಮಂಡನೆ ಮಾಡುವ ಸಾಧ್ಯತೆ ಇದೆಯೆನ್ನುವುದು ಎಲ್ಲರ ಲೆಕ್ಕಾಚಾರ! ಇದು ಇನ್ನೂ ಕೆಲವೆ ಗಂಟೆಗಳಲ್ಲಿ ಗೊತ್ತಾಗಲಿದೆ.

ವಿಧಾನಸಭಾ ಚುನಾವಣಾ ಲೆಕ್ಕಾಚಾರ!
ಎಲ್ಲಾ ವರ್ಗದ ಜನರನ್ನು ಸಂತೃಪ್ತಗೊಳಿಸುವ ನಿಟ್ಟಿನಲ್ಲಿ ಜನಪರ ಯೋಜನೆಗಳನ್ನು ಒಳಗೊಂಡಿರುವ ಬಜೆಟ್ ಮಂಡನೆ ಮಾಡುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ.
ಈ ಬಜೆಟ್ ನಲ್ಲಿ ಎಲ್ಲಾ ವರ್ಗದವರ ನಿರೀಕ್ಷೆಗಳು ನೂರಾರಿವೆ. ಕಾಂಗ್ರೆಸ್ ಸರ್ಕಾರ ಬಹುಸಂಖ್ಯಾತರ ಓಲೈಕೆ ಸಾಧ್ಯತೆ ಇದೆ. ಹಿಂದುಳಿದವರು, ಪರಿಶಿಷ್ಟ ಜಾತಿ, ಪ. ಪಂಗಡ, ಅಲ್ಪಸಂಖ್ಯಾತರು, ದುರ್ಬಲ ವರ್ಗದವರು, ಭೂ ರಹಿತ ಕೃಷಿಕರು, ಮಹಿಳೆಯರು ಹಾಗೂ ರೈತರು ಹೀಗೆ ಎಲ್ಲಾ ವರ್ಗದ ಆಶಯಗಳಿಗೆ ಸ್ಪಂದಿಸುವುದು ಕಾಂಗ್ರೆಸ್ ಸರ್ಕಾರದ ಉದ್ದೇಶವಾಗಿರಲಿದೆ. ನುಡಿದಂತೆ ನಡೆದ ಸರ್ಕಾರದ ಪ್ರತಿಪಾದಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜನರಿಗೆ ಮತ್ತಷ್ಟು ಭಾಗ್ಯಗಳನ್ನು ಕಲ್ಪಿಸುವುದುಅರಲ್ಲಿ ಯಾವುದೇ ಸಂಶಯವಿಲ್ಲ.
ಕಾಂಗ್ರೆಸ್ ಗೆದ್ದರೆ ಈ ಬಜೆಟ್ ಜಾರಿ ತರಬೇಕೆಂಬ ನಿಯಮಗಳೇನು ಇಲ್ಲ. ಸೋತರೆ ಪ್ರಶ್ನೆಯೇ ಇರಲ್ಲ. ಹೀಗಾಗಿ ಇದು ಅತ್ಯುತ್ತಮವಾದ ಬಜೆಟ್ ಆಗಿರಲಿದೆ ಎನ್ನಲಾಗಿದೆ.
More From GoodReturns

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Weather Today: ಮುಂದಿನ ವಾರದಿಂದ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು; ಜನರೇ ಎಚ್ಚರ

Bengaluru Gold: ಬೆಂಗಳೂರಿನ ಚಿನ್ನ ಪ್ರಿಯರಿಗೆ ಶಾಕ್; ದಿಢೀರ್ 7000 ರೂ. ಏರಿಕೆ ಕಂಡ ಬಂಗಾರ

ಕರ್ನಾಟಕ ಬಜೆಟ್ 2026: ಕೃಷಿ, ಶಿಕ್ಷಣ, ಸಾರಿಗೆ, ವೈದ್ಯಕೀಯ ಕ್ಷೇತ್ರಗಳ ನಿರೀಕ್ಷೆ ಏನು? ಬಜೆಟ್ ಮೇಲೆ ಭಾರಿ ಬೇಡಿಕೆ

Mandya ARAI Centre: ಮಂಡ್ಯಕ್ಕೆ ಮತ್ತೊಂದು ಮೆಗಾ ಗಿಫ್ಟ್…500 ಕೋಟಿ ಹೂಡಿಕೆಯಲ್ಲಿ ARAIನ ಸುಧಾರಿತ ಕೇಂದ್ರ ಸ್ಥಾಪನೆ!

Karnataka Budget 2026: 4.49 ಲಕ್ಷ ಕೋಟಿಯ ದಾಖಲೆ ಬಜೆಟ್…ಈ ಬಜೆಟ್ನಲ್ಲಿ ಜನಸಾಮಾನ್ಯರಿಗೆ ಸಿಕ್ಕ ಕೊಡುಗೆ ಏನು?

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Karnataka Budget 2026 Live Updates: ಕರ್ನಾಟಕ ಬಜೆಟ್ನ ಪ್ರಮುಖ ಘೋಷಣೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

North Karnataka: ಕೈಗಾರಿಕೆ, ಕೃಷಿ, ಶಿಕ್ಷಣ..ಉತ್ತರ ಕರ್ನಾಟಕಕ್ಕೆ ಸರ್ಕಾರದಿಂದ ಸಿಕ್ಕ ಹೊಸ ಯೋಜನೆಗಳು ಏನು?

Karnataka Budget 2026–27: ಬೆಂಗಳೂರು ಮೂಲಸೌಕರ್ಯ ಮತ್ತು ಕಲ್ಯಾಣ ಯೋಜನೆಗಳಿಗೆ ಒತ್ತು ಸಾಧ್ಯತೆ!

Karnataka Weather: ರಾಜ್ಯದ ಜನರಿಗೆ ಬಿಸಿಲಿನ ಕಂಟಕ! ಹವಾಮಾನ ಇಲಾಖೆಯಿಂದ ಎಚ್ಚರಿಕೆ



Click it and Unblock the Notifications