ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಕೊನೆ ಬಜೆಟ್ ನಲ್ಲಿ ರೈತರ ಉತ್ತಮ ಕೊಡುಗೆ ನೀಡಲಿದ್ದಾರೆ ಎಂಬುದು ಬಹುನಿರೀಕ್ಷೆ ಆಗಿತ್ತು. ಕೃಷಿ ವಲಯಕ್ಕೆ ಒಟ್ಟು ರೂ. 5080 ಕೋಟಿ ಅನುದಾನ ನೀಡಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಕೊನೆ ಬಜೆಟ್ ನಲ್ಲಿ ರೈತರ ಉತ್ತಮ ಕೊಡುಗೆ ನೀಡಲಿದ್ದಾರೆ ಎಂಬುದು ಬಹುನಿರೀಕ್ಷೆ ಆಗಿತ್ತು. ಕೃಷಿ ವಲಯಕ್ಕೆ ಒಟ್ಟು ರೂ. 5080 ಕೋಟಿ ಅನುದಾನ ನೀಡಲಾಗಿದೆ.
ರೈತ ಬೆಳಕು ಯೋಜನೆ
ಕೃಷಿವಲಯಕ್ಕೆ ನಿಡಿದ ಬಹುಮುಖ್ಯ ಭಾಗ್ಯಗಳಲ್ಲಿ ರೈತ ಬೆಳಕು ಪ್ರಮುಖ ಯೋಜನೆಯಾಗಿದೆ. ರೈತ ಬೆಳಕು ಯೋಜನೆಯಡಿ ಮಳೆ ಆಶ್ರಿತರಾಗಿ ಬೆಳೆ ಬೆಳೆಯುವ ರೈತರ ಬ್ಯಾಂಕ್ ಖಾತೆಗಳಿಗೆ ಪ್ರತಿ ವರ್ಷ ತಲಾ ರೂ. 5 ಸಾವಿರ ನೇರ ವರ್ಗಾವಣೆ ಮಾಡುವ ಯೋಜನೆ ಇದಾಗಿದೆ.
ಸಿದ್ದರಾಮಯ್ಯನವರ ಈ ಯೋಜನೆಗಾಗಿ ಪ್ರತಿ ವರ್ಷ ಸುಮಾರು ರೂ. 3,500 ಕೋಟಿ ವೆಚ್ಚವಾಗಲಿದೆ. 70 ಲಕ್ಷ ರೈತರು ಇದರ ಲಾಭ ಪಡೆಯಲಿದ್ದಾರೆ. ಪ್ರತಿಯೊಬ್ಬ ರೈತನಿಗೆ ರೂ. 5 ರಿಂದ ಗರಿಷ್ಠ 10 ಸಾವಿರವರೆಗೆ ನೀಡಲಾಗುವುದು ಎಂದು ಅಂದಾಜಿಸಲಾಗಿದೆ. ರೈತ ಬೆಳಕು ಯೋಜನೆಯಡಿ ಗರಿಷ್ಠ ರೂ. 5 ಸಾವಿರ ಮೊತ್ತ ಪ್ರತಿ ಹೆಕ್ಟೇರ್ಗೆ ಸಿಗಲಿದೆ. ಕರ್ನಾಟಕ ಬಜೆಟ್ 2018: ಸಿದ್ದರಾಮಯ್ಯರವರ ಜನಪ್ರಿಯ ಯೋಜನೆಗಳ ಸಂಪೂರ್ಣ ವಿವರ..
ಕೃಷಿ ಭಾಗ್ಯ ಯೋಜನೆ
ಕೃಷಿ ಭಾಗ್ಯ ಯೋಜನೆಗಾಗಿ ರೂ. 600 ಕೋಟಿ ಅನುದಾನ ಮೀಸಲಿಡಲಾಗಿದೆ. ಕೃಷಿ ಹೊಂಡ ಯೋಜನೆಗೆ ರೂ. 1898 ಕೋಟಿ ಹಾಗು ಸಣ್ಣ ನೀರಾವರಿಗಾಗಿ ರೂ. 2090 ಕೋಟಿ ಅನುದಾನ ಮೀಸಲು ಇಡಲಾಗಿದೆ. ಜತೆಗೆ ಸಾವಯವ ಕೃಷಿ, ಸಿರಿಧಾನ್ಯ ಬೆಳೆಗಾರರಿಗೆ ರೂ. 24 ಕೋಟಿ ಅನುದಾನವಿದೆ.
ರೈತರ ಸಾಲಮನ್ನಾ
ರೈತರ ಸಾಲದ ಹೊರೆ ಕಡಿಮೆ ಮಾಡುವುದು ಸರ್ಕಾರದ ಮುಖ್ಯ ಉದ್ದೇಶವಾಗಿತ್ತು. ಈ ನಿಟ್ಟಿನಲ್ಲಿ ರೂ. 8165 ಕೋಟಿ ಸಾಲ ಮನ್ನಾ ಮಾಡಲಾಗಿದೆ.
More From GoodReturns

Bengaluru Gold: ಬೆಂಗಳೂರಿನ ಚಿನ್ನ ಪ್ರಿಯರಿಗೆ ಶಾಕ್; ದಿಢೀರ್ 7000 ರೂ. ಏರಿಕೆ ಕಂಡ ಬಂಗಾರ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Mandya ARAI Centre: ಮಂಡ್ಯಕ್ಕೆ ಮತ್ತೊಂದು ಮೆಗಾ ಗಿಫ್ಟ್…500 ಕೋಟಿ ಹೂಡಿಕೆಯಲ್ಲಿ ARAIನ ಸುಧಾರಿತ ಕೇಂದ್ರ ಸ್ಥಾಪನೆ!

Karnataka Budget 2026: 4.49 ಲಕ್ಷ ಕೋಟಿಯ ದಾಖಲೆ ಬಜೆಟ್…ಈ ಬಜೆಟ್ನಲ್ಲಿ ಜನಸಾಮಾನ್ಯರಿಗೆ ಸಿಕ್ಕ ಕೊಡುಗೆ ಏನು?

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

North Karnataka: ಕೈಗಾರಿಕೆ, ಕೃಷಿ, ಶಿಕ್ಷಣ..ಉತ್ತರ ಕರ್ನಾಟಕಕ್ಕೆ ಸರ್ಕಾರದಿಂದ ಸಿಕ್ಕ ಹೊಸ ಯೋಜನೆಗಳು ಏನು?

Karnataka Budget 2026–27: ಬೆಂಗಳೂರು ಮೂಲಸೌಕರ್ಯ ಮತ್ತು ಕಲ್ಯಾಣ ಯೋಜನೆಗಳಿಗೆ ಒತ್ತು ಸಾಧ್ಯತೆ!

Karnataka Weather: ರಾಜ್ಯದ ಜನರಿಗೆ ಬಿಸಿಲಿನ ಕಂಟಕ! ಹವಾಮಾನ ಇಲಾಖೆಯಿಂದ ಎಚ್ಚರಿಕೆ

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Ugadi 2026: ಯುಗಾದಿ ನಂತರ ಈ ರಾಶಿಯವರಿಗೆ ಹಣವೋ ಹಣ; ನೀವೂ ಇದ್ದೀರಾ ನೋಡಿ

ಎಲ್ಲ ಹಣವನ್ನೂ ಒಂದೇ ಬ್ಯಾಂಕ್ನಲ್ಲಿ ಇಡ್ತಿದ್ದೀರಾ? ಒಂದು ತಪ್ಪು ನಿಮ್ಮ ಸಂಪೂರ್ಣ ಉಳಿತಾಯಕ್ಕೆ ಅಪಾಯ!



Click it and Unblock the Notifications