ಉದ್ಯೋಗಿಗಳಿಗೆ ವೇತನ ನೀಡಲು ಸಾಧ್ಯವಿಲ್ಲ: ನಿರವ್ ಮೋದಿ
ಚಿನ್ನಾಭರಣ ಉದ್ಯಮಿ ನಿರವ್ ಮೋದಿ ತನ್ನ ಸಂಸ್ಥೆಯ ಉದ್ಯೋಗಿಗಳಿಗೆ ವೇತನ ನೀಡಲು ಸಾಧ್ಯವಿಲ್ಲದ್ದರಿಂದ ಬೇರೆ ಉದ್ಯೋಗ ಹುಡುಕಿಕೊಳ್ಳಿ ಎಂದು ಇಮೇಲ್ ಮಾಡಿದ್ದಾರೆ.
ಚಿನ್ನಾಭರಣ ಉದ್ಯಮಿ ನಿರವ್ ಮೋದಿ ತನ್ನ ಸಂಸ್ಥೆಯ ಉದ್ಯೋಗಿಗಳಿಗೆ ವೇತನ ನೀಡಲು ಸಾಧ್ಯವಿಲ್ಲದ್ದರಿಂದ ಬೇರೆ ಉದ್ಯೋಗ ಹುಡುಕಿಕೊಳ್ಳಿ ಎಂದು ಇಮೇಲ್ ಮಾಡಿದ್ದಾರೆ.

ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ರೂ. 11400 ಕೋಟಿ ವಂಚನೆ ಮಾಡಿ ದೇಶ ತೊರೆದು ತಲೆಮರೆಸಿಕೊಂಡಿರುವ ನಿರವ್ ಮೋದಿ ತಮ್ಮ ಉದ್ಯೋಗಿಗಳಿಗೆ ಇಮೇಲ್ ಕಳುಹಿಸಿದ್ದಾರೆ.
ತನಿಖಾ ಇಲಾಖೆ ನಿರವ್ ಮೋದಿಗೆ ಸೇರಿರುವ ಕಂಪನಿಗಳ ಷೇರುಗಳನ್ನು ಜಪ್ತಿ ಮಾಡಿದ್ದು, ತೆರಿಗೆ ಇಲಾಖೆ ಬ್ಯಾಂಕು ಖಾತೆಗಳನ್ನು ಪರಿಶೀಲಿಸಿದೆ. ಈಗಾಗಲೇ ನಿರವ್ ಮೋದಿಯ ಪಾಸ್ಪೋರ್ಟ್ ಕೂಡ ರದ್ದುಗೊಳಿಸಲಾಗಿದೆ. ಅಲ್ಲದೇ ರೂ. 5,700 ಕೋಟಿ ಮೌಲ್ಯದ ಆಸ್ತಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ಈ ಎಲ್ಲಾ ಕಾರಣಗಳನ್ನು ಮುಂದಿಟ್ಟಿರುವ ನಿರವ್ ಮೋದಿ ತನ್ನ ಭವಿಷ್ಯ ಅನಿಶ್ಚತೆಯಿಂದ ಕೂಡಿದೆ. ಹೀಗಾಗಿ ಉದ್ಯೋಗಿಗಳಿಗೆ ವೇತನ ನೀಡಲು ಸಾಧ್ಯವಾಗುತ್ತಿಲ್ಲ ಎಂದು ಇಮೇಲ್ ಮೂಲಕ ತಿಳಿಸಿದ್ದಾರೆ. ಇವರು ದೇಶವನ್ನು ಲೂಟಿ ಮಾಡಿ ಓಡಿ ಹೋದ ದೇಶಭೃಷ್ಟರು
More From GoodReturns

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!



Click it and Unblock the Notifications