ನೀವು ಕೆಲಸ ಹುಡುಕುತ್ತಿದ್ದರೆ ಹಾಗು ತಂತ್ರಜ್ಞಾನ ಸಂಬಂಧಿತ ಕ್ಷೇತ್ರದಲ್ಲಿ ನೇಮಕಾತಿ ಬಯಸಿದರೆ ಫ್ಲಿಪ್ಕಾರ್ಟ್ ಸಂಸ್ಥೆ ಉತ್ತಮ ಅವಕಾಶ ಒದಗಿಸಿದೆ. ಕಳೆದ ಎರಡು ವರ್ಷಗಳಿಂದ ಕಂಪನಿಗಳು ಉದ್ಯೋಗ ಕಡಿತ ಮತ್ತು ಉದ್ಯೋಗಿಗಳ ವಜಾ ಮಾಡುತ್ತಿದ್ದವು.
ನೀವು ಕೆಲಸ ಹುಡುಕುತ್ತಿದ್ದರೆ ಹಾಗು ತಂತ್ರಜ್ಞಾನ ಸಂಬಂಧಿತ ಕ್ಷೇತ್ರದಲ್ಲಿ ನೇಮಕಾತಿ ಬಯಸಿದರೆ ಫ್ಲಿಪ್ಕಾರ್ಟ್ ಸಂಸ್ಥೆ ಉತ್ತಮ ಅವಕಾಶ ಒದಗಿಸಿದೆ. ಕಳೆದ ಎರಡು ವರ್ಷಗಳಿಂದ ಕಂಪನಿಗಳು ಉದ್ಯೋಗ ಕಡಿತ ಮತ್ತು ಉದ್ಯೋಗಿಗಳ ವಜಾ ಮಾಡುತ್ತಿದ್ದವು. ಆದರೆ ದೇಶದ ಇ-ಕಾಮರ್ಸ್ ದೈತ್ಯ ಸಂಸ್ಥೆ ಫ್ಲಿಪ್ಕಾರ್ಟ್ ಉದ್ಯೋಗಗಳನ್ನು ನೇಮಕ ಮಾಡಲು ಮುಂದಾಗಿದೆ.
700 ಉದ್ಯೋಗಿಗಳ ನೇಮಕ
ಇ-ಕಾಮರ್ಸ್ ಫ್ಲಿಪ್ಕಾರ್ಟ್, ಕಂಪನಿ ಈಗ 700ಕ್ಕೂ ಹೆಚ್ಚು ಉದ್ಯೋಗಿಗಳನ್ನು ನೇಮಕ ಮಾಡಲು ಯೋಜಿಸಿದೆ. ಡಾಟಾ ಸೈನ್ಸ್, ವಿಶ್ಲೇಷಣಾ ಹಾಗು ಇನ್ನಿತರ ವಿಶೇಷ ಕ್ಷೇತ್ರಗಳಲ್ಲಿ ಉದ್ಯೋಗಿಗಳನ್ನು ನೇಮಕ ಮಾಡಲು ಯೋಜಿಸಿದೆ ಎಂದು ಎಕಾನಾಮಿಕ್ ಟೈಮ್ಸ್ ವರದಿ ಮಾಡಿದೆ. ಭಾರತದ ಟಾಪ್ 10 ಅತೀ ಶ್ರೀಮಂತ ಖ್ಯಾತ ಸೆಲೆಬ್ರೆಟಿಗಳು
ಯಾರು ಉದ್ಯೋಗ ಪಡೆಯಬಹುದು
ಬಹುತೇಕ ತಂತ್ರಜ್ಞಾನ ಕ್ಷೇತ್ರಕ್ಕೆ ಸಂಬಂಧಿತ ಉದ್ಯೋಗಗಳಿವೆ.
ದತ್ತಾಂಶ ವಿಜ್ಞಾನಿಗಳು, UI & UX ವಿನ್ಯಾಸಕರು, ಟೆಕ್ ಪ್ರೋಗ್ರಾಂ ವ್ಯವಸ್ಥಾಪಕರು, IT ಮೂಲಸೌಕರ್ಯ ಮತ್ತು ಸೇವಾ ವಿತರಣೆ ಹಾಗು ಉತ್ಪನ್ನ ಪರಿಹಾರ ಎಂಜಿನಿಯರ್ ಗಳು ಉದ್ಯೋಗ ಪಡೆಯಲು ಅರ್ಹರಾಗಿರುತ್ತಾರೆ.
'AI for India'
ಫ್ಲಿಪ್ಕಾರ್ಟ್ ಈ ಹೊಸ ಸುತ್ತಿನ ನೇಮಕಾತಿ ಮುಖ್ಯವಾಗಿ AI for India ಎಂಬ ಆಂತರಿಕ ವಿಭಾಗಕ್ಕೆ ಸಂಬಂಧಿಸಿದೆ. ಕಂಪನಿ ತನ್ನ ವ್ಯವಹಾರಕ್ಕಾಗಿ AI(ಕೃತಕ ಬುದ್ಧಿವಂತಿಕೆ) ಮತ್ತು ಯಂತ್ರ ಕಲಿಕೆಯ ಗುರಿ ಹೊಂದಿದೆ. ಡೇಟಾ ವಿಜ್ಞಾನಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಿದೆ. ಫ್ಲಿಪ್ಕಾರ್ಟ್ ಪ್ರಸ್ತುತ ಎಲ್ಲಾ 4/5 ಸ್ಥಾನಗಳಲ್ಲಿ ತಾಂತ್ರಿಕ ಕಾರ್ಯಗಳನ್ನು ಹೊಂದಿದೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!



Click it and Unblock the Notifications