ಜನ ಧನ ಯೋಜನೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮಾರ್ಚ್ 31, 2018ರ ವೇಳೆಗೆ ಜನ್ ಧನ್ ಖಾತೆಗಳ ಠೇವಣಿ ಮೊತ್ತ ರೂ. 80,000 ಕೋಟಿ ದಾಟಿದೆ. ನೋಟು ರದ್ದತಿ ನಂತರದಲ್ಲಿ ಜನ ಧನ ಖಾತೆಗಳ ಸಂಖ್ಯೆ ವೇಗವಾಗಿ ಹೆಚ್ಚಳವಾಗುತ್ತಾ ಸಾಗಿದೆ.
ದೇಶದ ಪ್ರತಿಯೊಬ್ಬ ವ್ಯಕ್ತಿಗೂ ಬ್ಯಾಂಕಿಂಗ್ ಸೌಲಭ್ಯವನ್ನು ಒದಗಿಸುವ ಉದ್ದೇಶದಿಂದ ಜಾರಿ ತರಲಾದ ಪ್ರಧಾನ ಮಂತ್ರಿ ಜನ ಧನ ಯೋಜನೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಮಾರ್ಚ್ 31, 2018ರ ವೇಳೆಗೆ ಜನ್ ಧನ್ ಖಾತೆಗಳ ಠೇವಣಿ ಮೊತ್ತ ರೂ. 80,000 ಕೋಟಿ ದಾಟಿದೆ. ನೋಟು ರದ್ದತಿ ನಂತರದಲ್ಲಿ ಜನ ಧನ ಖಾತೆಗಳ ಸಂಖ್ಯೆ ವೇಗವಾಗಿ ಹೆಚ್ಚಳವಾಗುತ್ತಾ ಸಾಗಿದೆ.
2016 ರ ನವೆಂಬರ್ ನಲ್ಲಿ ಜನ ಧನ ಖಾತೆ ಗಳಲ್ಲಿ ರೂ. 45,300 ಕೋಟಿ ಮೊತ್ತ ಸಂಗ್ರಹವಾಗಿತ್ತು. ಭಾರತ ಸರ್ಕಾರ ರೂ. 500 ಹಾಗು 1000 ಮುಖಬೆಲೆಯ ನೋಟುಗಳನ್ನು ರದ್ದು ಮಾಡಿದ ಸಂದರ್ಭದಲ್ಲಿ ಜನ ಧನ ಖಾತೆಗಳಲ್ಲಿ ರೂ. 45,300 ಕೋಟಿಯಿಂದ ರೂ. 74,000 ಕೋಟಿಗೆ ಏರಿಕೆಯಾಯಿತು.
ತದನಂತರದಲ್ಲಿ ಖಾತೆಗಳಲ್ಲಿ ಠೇವಣಿ ಮೊತ್ತ ಕಡಿಮೆಯಾಗಿ 2017ರ ಮಾರ್ಚ್ ಬಳಿಕ ಸ್ಥಿರತೆ ಕಾಯ್ದುಕೊಂಡಿದೆ ಎನ್ನಲಾಗಿದೆ. ಇದು 2017ರ ಡಿಸೆಂಬರ್ನಲ್ಲಿ ರೂ. 73,878.73 ಕೋಟಿಗೆ ಏರಿದೆ. ಫೆಬ್ರವರಿ 2018 ರ ವೇಳೆಗೆ ರೂ. 75,572 ಕೋಟಿ ಮತ್ತು ಕಳೆದ ತಿಂಗಳು ರೂ. 78,494 ಕೋಟಿ ಏರಿಕೆ ಕಂಡಿದೆ. ಜನ ಧನ ಖಾತೆಗಳಲ್ಲಿನ ಠೇವಣಿ ಮೊತ್ತ ರೂ. 80,545 ಕೋಟಿ ದಾಟಿದೆ ಎಂದು ಸರ್ಕಾರ ತಿಳಿಸಿದೆ.
ವಿಶ್ವ ಬ್ಯಾಂಕ್ ಬಿಡುಗಡೆ ಮಾಡಿದ್ದ ವರದಿಯಲ್ಲಿ ಜನ ಧನ ಖಾತೆಯ ಯಶಸ್ಸಿನ ಕುರಿತು ಪ್ರಶಂಸೆ ವ್ಯಕ್ತವಾಗಿತ್ತು. 'ಪ್ರಧಾನ ಮಂತ್ರಿ ಜನ ಧನ ಖಾತೆ' ಯಾಕೆ ತೆರೆಯಬೇಕು?
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!



Click it and Unblock the Notifications