ರಾಷ್ಟೀಯ ಪಿಂಚಣಿ ವ್ಯವಸ್ಥೆ (ಎನ್ಪಿಎಸ್) ಚಂದಾದಾರರು ಭಾಗಶಃ ಮೊತ್ತ ಹಿಂಪಡೆಯಬಹುದು
ಉನ್ನತ ಶಿಕ್ಷಣ ಮುಂದುವರೆಸಲು ಅಥವಾ ಹೊಸ ವ್ಯವಹಾರ ಸ್ಥಾಪಿಸಲು ರಾಷ್ಟೀಯ ಪಿಂಚಣಿ ವ್ಯವಸ್ಥೆಯಲ್ಲಿ (ಎನ್ಪಿಎಸ್)ಹೂಡಿಕೆ ಮಾಡಿದ ಭಾಗಶಃ ಮೊತ್ತವನ್ನು ಪಡೆಯಲು ಚಂದಾದಾರರಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಪಿಂಚಣಿ ನಿಧಿ ನಿಯಂತ್ರಕ (ಪಿಎಫ್ಆರ್ಡಿಎ) ಹ
ಉನ್ನತ ಶಿಕ್ಷಣ ಮುಂದುವರೆಸಲು ಅಥವಾ ಹೊಸ ವ್ಯವಹಾರ ಸ್ಥಾಪಿಸಲು ರಾಷ್ಟೀಯ ಪಿಂಚಣಿ ವ್ಯವಸ್ಥೆಯಲ್ಲಿ (ಎನ್ಪಿಎಸ್)ಹೂಡಿಕೆ ಮಾಡಿದ ಭಾಗಶಃ ಮೊತ್ತವನ್ನು ಪಡೆಯಲು ಚಂದಾದಾರರಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಪಿಂಚಣಿ ನಿಧಿ ನಿಯಂತ್ರಕ (ಪಿಎಫ್ಆರ್ಡಿಎ) ಹೇಳಿದೆ.

ಕಳೆದ ವಾರ ನಡೆದ ಪಿಂಚಣಿ ನಿಧಿ ನಿಯಂತ್ರಕ (ಪಿಎಫ್ಆರ್ಡಿಎ) ಮಂಡಳಿ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
ರಾಷ್ಟೀಯ ಪಿಂಚಣಿ ವ್ಯವಸ್ಥೆ (ಎನ್ಪಿಎಸ್) ಚಂದಾದಾರರು ಉನ್ನತ ವ್ಯಾಸಂಗದ ಮೂಲಕ ಉದ್ಯೋಗ ಕೌಶಲ್ಯ ಹಾಗು ಹೊಸಾ ವಹಿವಾಟು ಪ್ರಾರಂಭಿಸಲು ಹೂಡಿಕೆ ಮಾಡಿದ ಮೊತ್ತದಲ್ಲಿ ಭಾಗಶಹ ಹಣವನ್ನು ಹಿಂಪಡೆಯಬಹುದು.
ಈ ಯೋಜನೆ ತನ್ನ ಚಂದಾದಾರರಿಗೆ ಆಟೊ ಚಾಯಿಸ್ (Auto Choice) ಮತ್ತು ಆಕ್ಟಿವ್ ಚಾಯಿಸ್ (Active Choice) ಎಂಬ ಎರಡು ಬಗೆಯ ಹೂಡಿಕೆ ಅವಕಾಶಗಳನ್ನು ಒದಗಿಸುತ್ತದೆ.
More From GoodReturns

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Gold Rate Bengaluru: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡುವೆ ಚಿನ್ನದ ಬೆಲೆಯಲ್ಲಿ 43,700 ರೂ. ಏರಿಕೆ! ಇಂದಿನ ಬೆಲೆ ಎಷ್ಟು?

Gold Rate: ಬೆಂಗಳೂರಲ್ಲಿ ಚಿನ್ನದ ಬೆಲೆ ಏರಿಕೆ…24K/100 ಗ್ರಾಂ ಚಿನ್ನದಲ್ಲಿ ಬರೋಬ್ಬರಿ 5,500 ರೂ. ಏರಿಕೆ!

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Tata Groups: ಕರ್ನಾಟಕದಲ್ಲಿ ಟಾಟಾ ಸಂಸ್ಥೆ 2.9 ಬಿಲಿಯನ್ ಡಾಲರ್ ಹೂಡಿಕೆ…ಸಾವಿರಾರು ಉದ್ಯೋಗಿಗಳಿಗೆ ಗುಡ್ನ್ಯೂಸ್!



Click it and Unblock the Notifications