ಭಾರತದಲ್ಲಿನ ಹೆಚ್ಚು ಕಂಪನಿಗಳು ಪ್ರಸಕ್ತ ಆರ್ಥಿಕ ವರ್ಷದ ಮೊದಲಾರ್ಧದಲ್ಲಿ ಉದ್ಯೋಗಿಗಳ ಸಂಖ್ಯೆಯನ್ನು ಹೆಚ್ಚಿಸಲು ಯೋಜನೆ ಹಾಕಿದ್ದಾರೆ ಎಂದು ಸಮೀಕ್ಷಾ ವರದಿ ತಿಳಿಸಿದೆ.
ಭಾರತದಲ್ಲಿನ ಹೆಚ್ಚು ಕಂಪನಿಗಳು ಪ್ರಸಕ್ತ ಆರ್ಥಿಕ ವರ್ಷದ ಮೊದಲಾರ್ಧದಲ್ಲಿ ಉದ್ಯೋಗಿಗಳ ಸಂಖ್ಯೆಯನ್ನು ಹೆಚ್ಚಿಸಲು ಯೋಜನೆ ಹಾಕಿದ್ದಾರೆ ಎಂದು ಸಮೀಕ್ಷಾ ವರದಿ ತಿಳಿಸಿದೆ.
ಟೀಮ್ಲೀಸ್ ಎಂಪ್ಲಾಯ್ಮೆಂಟ್ ಔಟಲುಕ್ ಸಂಸ್ಥೆ ಸಿದ್ಧಪಡಿಸಿದ ಸಮೀಕ್ಷಾ ವರದಿಯ ಪ್ರಕಾರ ಕಳೆದ ವರ್ಷದ ಏಪ್ರಿಲ್-ಸೆಪ್ಟೆಂಬರ್ ಅವಧಿಯಲ್ಲಿ ಉದ್ಯೋಗ ಸೃಷ್ಟಿಯಲ್ಲಿ ಹೆಚ್ಚಳವಾಗಿತ್ತು. ಮುಂದಿನ ದಿನಗಳಲ್ಲಿ ಹೆಚ್ಚಾಗಲಿರುವ ಉದ್ಯೋಗಾವಕಾಶಗಳು ಕೂಡ ಆಶಾದಾಯಕವಾಗಿದೆ. ಇದು ಧನಾತ್ಮಕ ಆರ್ಥಿಕ ಬೆಳವಣಿಗೆ ಎಂದು ವರದಿ ತಿಳಿಸಿದೆ. ಮನೆ ಬಾಗಿಲಿಗೆ 100 ಸರ್ಕಾರಿ ಸೇವೆಗಳು ಲಭ್ಯ, ಅವು ಯಾವುವು ಗೊತ್ತೆ?
ಯಾವ ವಲಯದಲ್ಲಿ ಉದ್ಯೋಗ ಸೃಷ್ಟಿ
ಬಿಪಿಒ, ಕೆಪಿಒ, ರಿಟೇಲ್, ಇ-ಕಾಮರ್ಸ್, ಎಫ್ಎಂಸಿಜಿ, ನಿರ್ಮಾಣ, ರಿಯಾಲ್ಟಿ, ತಂತ್ರಜ್ಞಾನ ಆಧಾರಿತ ಸ್ಟಾರ್ಟಪ್, ಹಣಕಾಸು ಸೇವೆ, ಮಾಧ್ಯಮ ಮತ್ತು ಮನರಂಜನೆ ವಲಯದಲ್ಲಿ ಉದ್ಯೋಗ ಸೃಷ್ಟಿ ಏರಿಕೆಯಾಗಿದೆ.
ಉದ್ಯೋಗ ಇಳಿಕೆಯಾದ ವಲಯ
ಉದ್ಯೋಗ ಸೃಷ್ಟಿ ಪ್ರಮಾಣ ಕೃಷಿ, ಕೃಷಿ ರಾಸಾಯನಿಕ, ದೂರಸಂಪರ್ಕ, ಆರೋಗ್ಯ, ಔಷಧ, ಶಿಕ್ಷಣ, ಉತ್ಪಾದನೆ, ಎಂಜಿನಿಯರಿಂಗ್, ಟ್ರಾವೆಲ್ಸ್, ಹೋಟೆಲ್ ವಲಯದಲ್ಲಿ ಇಳಿಕೆಯಾಗಿದ್ದರೆ, ವಿದ್ಯುತ್ ಮತ್ತಿತರ ಇಂಧನ ವಲಯದಲ್ಲಿ ತಟಸ್ಥವಾಗಿದೆ ಎಂದು ವರದಿ ಹೇಳಿದೆ.
ಉದ್ಯೋಗ ಸೃಷ್ಟಿ ಎಲ್ಲಿ ಜಾಸ್ತಿ
ಉದ್ಯೋಗ ಸೃಷ್ಟಿ ಮಾಡುವಲ್ಲಿ ಮುಂಬೈ ಮತ್ತು ದೆಹಲಿ ಅಗ್ರಸ್ಥಾನದಲ್ಲಿದ್ದು, ಬೆಂಗಳೂರು, ಹೈದರಾಬಾದ್, ಪುಣೆ ನಂತರದ ಸ್ಥಾನಗಳಲ್ಲಿವೆ. ಕೋಲ್ಕೊತಾ, ಅಹಮದಾಬಾದ್ ನಗರಗಳಲ್ಲಿ ಸಲ್ಪ ಇಳಿಕೆ ಕಂಡು ಬಂದಿದೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications