ದೇಶದ ರೈತರಿಗೆ ಕೇಂದ್ರದ ನರೇಂದ್ರ ಮೋದಿ ಸರ್ಕಾರ ಭರ್ಜರಿ ಉಡುಗೊರೆ ಕೊಟ್ಟಿದೆ. ಭತ್ತ, ರಾಗಿ, ಜೋಳ ಒಳಗೊಂಡಂತೆ ೧೪ ಮುಂಗಾರು ಬೆಳೆಗಳಿಗೆ ಕನಿಷ್ಟ ಬೆಂಬಲ ಬೆಲೆ ನಿಗದಿಯಾಗಿದೆ. ಜೊತೆಗೆ ಕೆಲ ಬೆಳೆಗಳಿಗಿರುವ ಕನಿಷ್ಟ ಬೆಂಬಲ ಬೆಲೆ ಹೆಚ್ಚಿಸಲಾಗಿದೆ
ದೇಶದ ರೈತರಿಗೆ ಕೇಂದ್ರದ ನರೇಂದ್ರ ಮೋದಿ ಸರ್ಕಾರ ಭರ್ಜರಿ ಉಡುಗೊರೆ ಕೊಟ್ಟಿದೆ. ಭತ್ತ, ರಾಗಿ, ಜೋಳ ಒಳಗೊಂಡಂತೆ ೧೪ ಮುಂಗಾರು ಬೆಳೆಗಳಿಗೆ ಕನಿಷ್ಟ ಬೆಂಬಲ ಬೆಲೆ ನಿಗದಿಯಾಗಿದೆ. ಜೊತೆಗೆ ಕೆಲ ಬೆಳೆಗಳಿಗಿರುವ ಕನಿಷ್ಟ ಬೆಂಬಲ ಬೆಲೆ ಹೆಚ್ಚಿಸಲಾಗಿದೆ.
ಈಗಾಗಲೇ ಲೋಕಸಭಾ ಚುನಾವಣೆಯ ತಯಾರಿಯಲ್ಲಿ ಪಕ್ಷಗಳು ತೊಡಗಿದ್ದು, ಕೇಂದ್ರ ಸರ್ಕಾರ ಮುಂಗಾರು ಬೆಳೆಗಳಿಗೆ ಬೆಂಬಲ ಬೆಲೆ ಘೋಷಿಸುವ ಮುಖಾಂತರ ರೈತರಿಗೆ ಆಕರ್ಷಣೀಯ ಕೊಡುಗೆ ನೀಡಿದೆ. ಕುಮಾರಸ್ವಾಮಿ ಮೊದಲ ಬಜೆಟ್: ಸಾಲಮನ್ನಾ ಸೇರಿದಂತೆ ಬಜೆಟ್ ನಿರೀಕ್ಷೆಗಳೇನು?
ಬತ್ತ, ಜೋಳ ಬೆಂಬಲ ಬೆಲೆ
ಪ್ರಮುಖ ಮುಂಗಾಉ ಬೆಳೆಯಾಗಿರುವ ಬತ್ತದ ಬೆಲೆಯನ್ನು ಶೇ. ೧೩ರಷ್ಟು ಹೆಚ್ಚಿಸಲಾಗಿದೆ. ಹಿಂದೆ ಕ್ವಿಂಟಲ್ ಗೆ ರೂ. ೧೫೫೦ ಇದ್ದ ಬೆಲೆಯನ್ನು ರೂ. ೧೭೫೦ಕ್ಕೆ ಏರಿಸಲಾಗಿದೆ. ಜೋಳಕ್ಕೆ ಕ್ವಿಂಟಲ್ ಗೆ ಶೇ. ೪೦ರಷ್ಟು, ರೂ. ೧೭೦೦ ರಿಂದ ರೂ. ೨೪೩೦ಕ್ಕೆ ಹೆಚ್ಚಿಸಲಾಗಿದೆ.
ಸರ್ಕಾರಕ್ಕೆ ಹೊರೆ
ಸರ್ಕಾರದ ಈ ನೂತನ ಬೆಂಬಲ ಬೆಲೆಗಳಿಂದಾಗಿ ಕೇಂದ್ರಕ್ಕೆ ರೂ. ೩೩ ಸಾವಿರ ಕೋಟಿಗಿಂತ ಹೆಚ್ಚಿನ ಹೊರೆ ಬೀಳಲಿದೆ. ಆದರೆ ಕೇಂದ್ರದ ಕನಿಷ್ಟ ಬೆಂಬಲ ಬೆಲೆ ಹೆಚ್ಚಳ ಹೆಚ್ಚಿನ ರೈತರಿಗೆ ಸಮಾಧಾನ ತಂದಿಲ್ಲ ಎನ್ನಲಾಗಿದೆ.
ಬಡ್ಡಿದರ ಇಳಿಕೆ
ಕಳೆದ ಬಾರಿ ರೂ. 3 ಲಕ್ಷದವರೆಗಿನ ಅಲ್ಪಾವಧಿ ಬೆಳೆ ಸಾಲದ ಬಡ್ಡಿದರವನ್ನು ಶೇ. ೪ಕ್ಕೆ ಇಳಿಕೆ ಮಾಡಲಾಗಿದ್ದು, ಹಿಂದೆ ಶೇ. ೭ರಷ್ಟು ಬಡ್ಡಿದರವಿತ್ತು. ಅಂದರೆ ಈಗ ಶೇ. ೩ರಷ್ಟು ಇಳಿಕೆ ಮಾಡಿ ಶೇ. ೪ರಷ್ಟು ನಿಗದಿಪಡಿಸಲಾಗಿದೆ.
More From GoodReturns

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ



Click it and Unblock the Notifications