ಜೆಡಿಎಸ್ ಕಾಂಗ್ರೆಸ್ ಮೈತ್ರಿ ಸರ್ಕಾರದ ಮೊದಲ ಬಜೆಟ್ ನಲ್ಲಿ ರೈತರಿಗೆ ಭರಪೂರ ಕೊಡುಗೆಗಳನ್ನು ಘೋಷಿಸಲಾಗಿದೆ. ಸಮ್ಮಿಶ್ರ ಸರ್ಕಾರದ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಯವರು ಕೃಷಿ ಸಾಲಮನ್ನಾ ಮಾಡಲು ಹೆಚ್ಚಿನ ಆದ್ಯತೆ ನೀಡಿದೆ
ಜೆಡಿಎಸ್ ಕಾಂಗ್ರೆಸ್ ಮೈತ್ರಿ ಸರ್ಕಾರದ ಮೊದಲ ಬಜೆಟ್ ನಲ್ಲಿ ರೈತರಿಗೆ ಭರಪೂರ ಕೊಡುಗೆಗಳನ್ನು ಘೋಷಿಸಲಾಗಿದೆ. ಸಮ್ಮಿಶ್ರ ಸರ್ಕಾರದ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಯವರು ಕೃಷಿ ಸಾಲಮನ್ನಾ ಮಾಡಲು ಹೆಚ್ಚಿನ ಆದ್ಯತೆ ನೀಡಿದ್ದಾರೆ.

ರೂ. 34 ಸಾವಿರ ಕೋಟಿ ರೈತರ ಸಾಲಮನ್ನಾ
ರೈತರ ರೂ. 34 ಸಾವಿರ ಕೋಟಿ ರೈತರ ಸಾಲಮನ್ನಾ ಮಾಡಲು ಸರ್ಕಾರ ಮುಂದಾಗಿದ್ದು, ಅಭಿವೃದ್ಧಿ ಕಾರ್ಯಕ್ರಮಗಳಿಗಾಗಿ ಸಂಪನ್ಮೂಲ ಕ್ರೋಢೀಕರಣ ಮಾಡಲು ಯೋಜನೆ ರೂಪಿಸಲಾಗುತ್ತಿದೆ. ರೈತರ ರೂ. 2 ಲಕ್ಷಗಳವರೆಗಿನ ಸಾಲಮನ್ನಾ ಜೊತೆಗೆ ರಾಜ್ಯದ ಕೃಷಿ ವಲಯಕ್ಕೆ ಭರಪೂರ ಕೊಡುಗೆಗಳು ಸಿಕ್ಕಿವೆ. ಕರ್ನಾಟಕ ಬಜೆಟ್ 2018: ಎಚ್. ಡಿ. ಕುಮಾರಸ್ವಾಮಿಯವರ ಜನಪ್ರಿಯ ಯೋಜನೆಗಳ ಸಂಪೂರ್ಣ ವಿವರ..
ಇಸ್ರೆಲ್ ಮಾದರಿ ಕೃಷಿ
ಇಸ್ರೆಲ್ ಮಾದರಿಯ ನೂತನ ಕೃಷಿ ಪದ್ದತಿಯನ್ನು ಅಧ್ಯಯನಮಾಡಿರುವ ಮುಖ್ಯಮಂತ್ರಿ ಇಸ್ರೇಲ್ ಮಾದರಿಯ ನೀರಾವರಿ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಲು ರೂ. 150 ಕೋಟಿ ಮೀಸಲು ಇಟ್ಟಿದ್ದಾರೆ. ೫ ಸಾವಿರ ಹೆಕ್ಟೇರ್ ನಲ್ಲಿ ಇಸ್ರೇಲ್ ಮಾದರಿ ಕೃಷಿ ಆರಂಭ. ರಾಜ್ಯದಾದ್ಯಂತ ೧.೯ ಲಕ್ಷ ಹೊಂಡಗಳ ನಿರ್ಮಾಣ ಗುರಿ ಇದೆ.
ರೈತರಿಗೆ ರೂ. 6 ಸಾವಿರ ಕೋಟಿ ಮೀಸಲು
ರೈತರಿಗೆ ಹೊಸದಾಗಿ ಸಾಲ ನೀಡಲು ರೂ. 6 ಸಾವಿರ ಕೋಟಿ ಮೀಸಲು ಇಡಲಾಗಿದೆ. ಸುಮಾರು ರೂ. 2 ಲಕ್ಷ ವರೆಗಿನ ಸಾಲ ಮನ್ನಾ ಮಾಡಲಾಗುತ್ತದೆ ಎಂದು ಘೋಷಣೆ ಮಾಡಿದರು. ರೂ. ೩ ಕೋಟಿ ವೆಚ್ಚದಲ್ಲಿ ಮೈಸೂರಿನಲ್ಲಿ ರೇಷ್ಮೆ ಮಾರುಕಟ್ಟೆ ಸ್ಥಾಪನೆ ಆಗಲಿದೆ.
ಶೂನ್ಯ ಬಂಡವಾಳ ಸಹಜ ಕೃಷಿ
ಕೃಷಿ ಯಂತ್ರೋಪಕರಣಗಳ ಬೆಲೆ, ಅನಿಶ್ಚಿತ ಮಳೆಯಿಂದಾಗಿ ರೈತರ ಸಾಲ ಹೆಚ್ಚಾಗುತ್ತಿದೆ. ಈ ಪರಿಸ್ಥಿತಿಯಿಂದ ರೈತರನ್ನು ಹೊರ ತರಲು ಆಂದ್ರ ಪ್ರದೇಶ ಅಳವಡಿಸುತ್ತಿರುವ ಶೂನ್ಯ ಬಂಡವಾಳ ಕೃಷಿ ಪದ್ದತಿಯನ್ನು ಅನುಷ್ಠಾನಕ್ಕೆ ತರಲಾಗುವುದು.
More From GoodReturns

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications