ಪೇಟಿಎಂ ಸಂಸ್ಥೆ ಪೆಟಿಎಂ ಮನಿ ಆಪ್ ಆರಂಭಿಸಿದೆ. ಪೆಟಿಎಂ ಮನಿ ಆಪ್ ಮೂಲಕ ಗ್ರಾಹಕರು ಮ್ಯೂಚುವಲ್ ಫಂಡ್ ಖರೀದಿ ಮಾಡಬಹುದಾಗಿದೆ.
ಪೇಟಿಎಂ ಪೇಮೆಂಟ್ಸ್ ಬ್ಯಾಂಕ್, ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್, ಏರ್ಟೆಲ್ ಪೇಮೆಂಟ್ಸ್ ಬ್ಯಾಂಕ್ ಆರಂಭವಾಗಿರುವ ಬಗ್ಗೆ ನಿಮಗೆಲ್ಲಾ ತಿಳಿದಿದೆ.
ಪೇಟಿಎಂ ಸಂಸ್ಥೆ ಪೆಟಿಎಂ ಮನಿ ಆಪ್ ಆರಂಭಿಸಿದೆ. ಪೆಟಿಎಂ ಮನಿ ಆಪ್ ಮೂಲಕ ಗ್ರಾಹಕರು ಮ್ಯೂಚುವಲ್ ಫಂಡ್ ಖರೀದಿ ಮಾಡಬಹುದಾಗಿದೆ. ಮ್ಯೂಚುವಲ್ ಫಂಡ್ ಎಂದರೇನು? ಅದರ ಪ್ರಕಾರಗಳ್ಯಾವವು?
ಮ್ಯೂಚುವಲ್ ಫಂಡ್ ಹೂಡಿಕೆ ಹೆಚ್ಚಳ
ದೇಶದಲ್ಲಿ ಮ್ಯೂಚುವಲ್ ಫಂಡ್ ನಲ್ಲಿ ಹೂಡಿಕೆ ಮಾಡುವವರ ಸಂಖ್ಯೆ ಹೆಚ್ಚಾಗುತ್ತಿದೆ. ಈಗಾಗಲೇ ಫಂಡ್ಸ್ ಇಂಡಿಯಾ ಮೂಲಕ ಗ್ರಾಹಕರು ಮ್ಯೂಚುವಲ್ ಫಂಡ್ ಖರೀದುತ್ತಿದ್ದಾರೆ. ಇದೀಗ ಪೇಟಿಎಂ ಮನಿ ಆಪ್ ಮೂಲಕ ಮ್ಯೂಚುವಲ್ ಫಂಡ್ ಖರೀದಿ ಮಾಡಬಹುದು.
ಖರೀದಿಗಾಗಿ ಮುಗಿಬಿದ್ದ ಗ್ರಾಹಕರು
ನೀವು ಪೇಟಿಎಂ ಮನಿ ಆಪ್ ಮೂಲಕ ಮ್ಯೂಚುವಲ್ ಫಂಡ್ ಖರೀದಿಸುವ ಬಗ್ಗೆ ಯೋಚಿಸುತ್ತಿದ್ದರೆ ಸ್ವಲ್ಪ ಸಮಯ ಕಾಯಲೇಬೇಕಾಗುತ್ತದೆ. ಏಕೆಂದರೆ ಪೇಟಿಎಂ ಮನಿ ಆಪ್ ಡೌನ್ಲೋಡ್ ಆದ ತಕ್ಷಣ ಮ್ಯೂಚುವಲ್ ಫಂಡ್ ನಲ್ಲಿ ಹೂಡಿಕೆ ಮಾಡಲು ಸಾಧ್ಯವಿಲ್ಲ.ಈಗಾಗಲೇ 8.5 ಲಕ್ಷ ಮಂದಿ ಮ್ಯೂಚುವಲ್ ಫಂಡ್ ಗಾಗಿ ಸಾಲಿನಲ್ಲಿ ನಿಂತಿದ್ದಾರೆ ಕಾದಿದ್ದಾರೆ. ಹೀಗಾಗಿ ನೀವು ವೇಟಿಂಗ್ ಲಿಸ್ಟ್ ನಲ್ಲಿ ಇರಬೇಕಾಗುತ್ತದೆ. ಸಂಸ್ಥೆ ಆರಂಭದಲ್ಲಿ ಪ್ರತಿದಿನ 2500 ಗ್ರಾಹಕರಿಗೆ ಅವಕಾಶ ನೀಡುತ್ತಿದೆ.
ಎರಡು ತಿಂಗಳು ಕಾಯಬೇಕು!
ನೀವು ಪೇಟಿಎಂ ಮನಿ ಆಪ್ ಮೂಲಕವೇ ಮ್ಯೂಚುವಲ್ ಫಂಡ್ ಖರೀದಿಸಲು ಇಚ್ಚಿಸಿದಲ್ಲಿ ಇನ್ನೆರಡು ತಿಂಗಳಾದರೂ ಕಾಯಲೇಬೇಕು. ದಿನಕ್ಕೆ 2500 ಗ್ರಾಹಕರಿಗೆ ಮಾತ್ರ ಅವಕಾಶ ಇರುವುದರಿಂದ ತಿಂಗಳಿಗೆ 75000 ಗ್ರಾಹಕರು ಮಾತ್ರ ಹೂಡಿಕೆ ಮಾಡಬಹುದಾಗಿದೆ. ತಕ್ಷಣವೇ ಮ್ಯೂಚುವಲ್ ಫಂಡ್ ಖರೀದಿ ಮಾಡಲು ಬಯಸಿದಲ್ಲಿ ಫಂಡ್ಸ್ ಇಂಡಿಯಾ ಆಯ್ಕೆ ಮಾಡಬಹುದು. https://www.fundsindia.com/
More From GoodReturns

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

Bank Holidays: ಮಾರ್ಚ್ನಲ್ಲಿ ಬ್ಯಾಂಕ್ಗಳಿಗೆ 18 ದಿನ ರಜೆ! ಗ್ರಾಹಕರೇ ಇಲ್ಲಿ ಗಮನಿಸಿ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ



Click it and Unblock the Notifications