ಡಿಜಿಟಲ್ ಕ್ರಾಂತಿಯ ಜೊತೆಗೆ ವಂಚನಾ ಪ್ರಕರಣಗಳು ಹೆಚ್ಚಾಗುತ್ತಿರುವುದನ್ನು ಗಮನಿಸಬಹುದು. ಇತ್ತೀಚೆಗೆ ದೇಶದಲ್ಲಿ ಹೆಚ್ಚು ಪ್ರಭಾವಶಾಲಿ ಹಣ ವರ್ಗಾವಣೆ ಮಾಧ್ಯಮಗಳಾಗಿ, ಪೇಟಿಎಂ, ಭೀಮ್ ಆಪ್ ಗಳು ಮುಂಚೂಣಿಯಲ್ಲಿವೆ.
ಡಿಜಿಟಲ್ ಕ್ರಾಂತಿಯ ಜೊತೆಗೆ ವಂಚನಾ ಪ್ರಕರಣಗಳು ಹೆಚ್ಚಾಗುತ್ತಿರುವುದನ್ನು ಗಮನಿಸಬಹುದು. ಇತ್ತೀಚೆಗೆ ದೇಶದಲ್ಲಿ ಹೆಚ್ಚು ಪ್ರಭಾವಶಾಲಿ ಹಣ ವರ್ಗಾವಣೆ ಮಾಧ್ಯಮಗಳಾಗಿ, ಪೇಟಿಎಂ, ಭೀಮ್ ಆಪ್ ಗಳು ಮುಂಚೂಣಿಯಲ್ಲಿವೆ.
ಆದರೆ ಇಂತಹ ಆ್ಯಪ್ ಗಳ ಕಸ್ಟಮರ್ ಕೇರ್ ಬಗ್ಗೆ ಗ್ರಾಹಕರು ಹೆಚ್ಚು ಜಾಗೃತರಾಗಿರುವುದು ಅವಶ್ಯಕ. ಏಕೆಂದರೆ ನಕಲಿ ಕಸ್ಟಮರ್ ಕೇರ್ ಸಂಖ್ಯೆ ನೀಡಿ ವ್ಯಕ್ತಿಯೊಬ್ಬ ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.
ಏನಿದು ವಂಚನಾ ಪ್ರಕರಣ
21 ವರ್ಷ ವಯಸ್ಸಿನ ಅಂಧೇರಿ ಮೂಲದ ವಿದ್ಯಾರ್ಥಿ ವಂಚನೆಗೆ ಒಳಗಾಗಿದ್ದು, ತಮ್ಮ ಸಂಬಂಧಿಗೆ ರೂ. 10 ಸಾವಿರ ಭೀಮ್ ಆಪ್ ಮೂಲಕ ರವಾನಿಸಿದ್ದರು. ಆದರೆ, ಹಣ ಜಮೆ ಆಗದ ಕಾರಣಕ್ಕೆ ಕಸ್ಟಮರ್ ಕೇರ್ ನಂಬರ್ ಒಂದಕ್ಕೆ ಮಾಡಿದ್ದಾರೆ.
40 ಸಾವಿರ ವಂಚನೆ
ಕಸ್ಟಮರ್ ಕೇರ್ ಕರೆ ಸ್ವೀಕರಿಸಿದ ವ್ಯಕ್ತಿ ಸೂಕ್ತ ಮಾಹಿತಿ ತಾಂತ್ರಿಕ ಸಮಸ್ಯೆ ಇದೆ ಎಂದಿದ್ದಾರೆ. ಅಲ್ಲದೆ ನಾಲ್ಕು ನೋಟಿಫಿಕೇಶನ್ ಅಕ್ಸೆಪ್ಟ್ ಮಾಡುವಂತೆ ಸೂಚಿಸಿದ್ದಾರೆ. ಅದರಂತೆಯೇ 21 ವರ್ಷ ವಯಸ್ಸಿನ ಅಂಧೇರಿ ಮೂಲದ ವಿದ್ಯಾರ್ಥಿ ಪಾಲಿಸಿದ್ದಾರೆ. ತದನಂತರ ಅವರ ಖಾತೆಯಲ್ಲಿದ್ದ ರೂ. 40 ಸಾವಿರ ಕಡಿತವಾಗಿದೆ.
ಪೊಲೀಸ್ ಕಾರ್ಯಾಚರಣೆ
ವಂಚನೆಗೊಳಗಾಗಿರುವುದನ್ನು ಅರಿತ ವ್ಯಕ್ತಿ ಪೊಲೀಸ್ ಠಾಣೆ ಮೆಟ್ಟಿಲೇರಿ ಎಫ್ಐಆರ್ ದಾಖಲಿಸಿದ್ದು, ವರ್ಸೋವಾ ಪೊಲೀಸರು ಶೀಘ್ರವೇ ವಂಚಕನನ್ನು ಬಂಧಿಸುತ್ತೇವೆ ಎಂದು ಹೇಳಿದ್ದಾರೆ. ಒಂದು ನಿರ್ದಿಷ್ಟ ಮೊಬೈಲ್ ಫೋನ್ ಸಂಖ್ಯೆಯನ್ನು ಬಳಸಿಕೊಂಡು ದೇಶಾದ್ಯಂತ ಜನರನ್ನು ಮೋಸ ಮಾಡುತ್ತಿರುವ ಮೋಸಗಾರನನ್ನು ಪತ್ತೆ ಹಚ್ಚಲು ಮುಂಬೈ ಪೊಲೀಸರು ಕಾರ್ಯನಿರತರಾಗಿದ್ದಾರೆ.
More From GoodReturns

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ



Click it and Unblock the Notifications