ದೇಶದಲ್ಲಿ ಡಿಜಿಟಲ್ ವ್ಯವಹಾರಗಳು ದಿನದಿಂದ ದಿನಕ್ಕೆ ಹೆಚ್ಚುತ್ತಾ ಸಾಗಿದ್ದು, ದೇಶದ ಅತಿದೊಡ್ಡ ಸಾಲದಾತ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ಮತ್ತು ಡಿಜಿಟಲ್ ಪೇಮೆಂಟ್ ಹಿಟಾಚಿ ಸರ್ವೀಸಸ್ ಸಂಸ್ಥೆ ಹೊಸ ಒಪ್ಪಂದಕ್ಕೆ ಸಹಿ ಹಾಕಿವೆ.
ದೇಶದಲ್ಲಿ ಡಿಜಿಟಲ್ ವ್ಯವಹಾರಗಳು ದಿನದಿಂದ ದಿನಕ್ಕೆ ಹೆಚ್ಚುತ್ತಾ ಸಾಗಿದ್ದು, ದೇಶದ ಅತಿದೊಡ್ಡ ಸಾಲದಾತ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ಮತ್ತು ಡಿಜಿಟಲ್ ಪೇಮೆಂಟ್ ಹಿಟಾಚಿ ಸರ್ವೀಸಸ್ ಸಂಸ್ಥೆ ಹೊಸ ಒಪ್ಪಂದಕ್ಕೆ ಸಹಿ ಹಾಕಿವೆ.
ಎಸ್ಬಿಐ ಮತ್ತು ಹಿಟಾಚಿ ಸಂಸ್ಥೆಗಳ ಒಪ್ಪಂದದಲ್ಲಿ ಹೆಚ್ಚಿನ ಬಂಡವಾಳದ ಪಾಲನ್ನು ಎಸ್ಬಿಐ ಹೊಂದಿದೆ.
ಸಿಗಲಿರುವ ಸೇವೆಗಳು
ಡಿಜಿಟಲ್ ಮಾರುಕಟ್ಟೆಯಲ್ಲಿ ಈ ನೂತನ ಒಪ್ಪಂದ ಮಹತ್ವ ಪಡೆದಿದ್ದು, ಸೋಮವಾರ ಎರಡು ಸಂಸ್ಥೆಗಳು ಒಪ್ಪಂದಕ್ಕೆ ಸಹಿ ಹಾಕಿವೆ. ದೇಶಾದ್ಯಂತ ತನ್ನ ಗ್ರಾಹಕರಿಗೆ ಹಾಗೂ ವ್ಯಾಪಾರಸ್ಥರಿಗೆ ಕ್ಯೂಆರ್ ಕೋಡ್, ಯುಪಿಐ ಬಳಕೆ, ಇ-ಕಾಮರ್ಸ್ ಒಳಗೊಂಡ ವಿವಿಧ ಯೋಜನೆ ಮೂಲಕ ಡಿಜಿಟಲ್ ಮಾರುಕಟ್ಟೆ ಪೂರಕವಾದ ಸೇವೆಗಳನ್ನು ಈ ಎರಡು ಕಂಪನಿಗಳು ಒದಗಿಸಲಿವೆ.
ರಜನೀಶ್ ಕುಮಾರ್
ಡಿಜಿಟಲ್ ವ್ಯವಹಾರದಲ್ಲಿ ಎದುರಾಗುತ್ತಿರುವ ತೊಂದರೆಗಳನ್ನು ನಿವಾರಿಸಲು ಈ ಒಪ್ಪಂದಕ್ಕೆ ಸಹಿ ಹಾಕಲಾಗಿದೆ ಎಂದು ಎಸ್ಬಿಐ ಅಧ್ಯಕ್ಷ ರಜನೀಶ್ ಕುಮಾರ್ ಹೇಳಿದ್ದಾರೆ. ಇದರಿಂದ ದೇಶದಲ್ಲಿ ಡಿಜಿಟಲ್ ವ್ಯವಹಾರದ ವೇಳೆ ಎದುರಾಗುವ ಸರ್ವರ್ ಸಮಸ್ಯೆ ನಿವಾರಣೆಯಾಗಲಿದೆ.
ಹಿಟಾಚಿ ಭರತ್ ಕೌಶಲ್
ಎಸ್ಬಿಐ ಜೊತೆಗಿನ ನೂತನ ಒಪ್ಪಂದದಿಂದ ಹಿಟಾಚಿ ಸಂಸ್ಥೆಗೆ ಭಾರತದಲ್ಲಿ ನೆಲೆ ಕಂಡುಕೊಳ್ಳಲು ಸಹಾಯವಾಗುತ್ತದೆ. ಇದರೊಂದಿಗೆ ಎಸ್ಬಿಐಗೆ ಡಿಜಿಟಲ್ ಮಾರುಕಟ್ಟೆಗೆ ಅಗತ್ಯವಿರುವ ತಂತ್ರಜ್ಞಾನ ಹಾಗೂ ಇತರೆ ಡಿಜಿಟಲ್ ಸೌಲಭ್ಯ ದೊರೆಯಲಿದೆ ಎಂದು ಹಿಟಾಚಿ ಇಂಡಿಯಾ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಭರತ್ ಕೌಶಲ್ ಹೇಳಿದ್ದಾರೆ.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ



Click it and Unblock the Notifications