ಸಾಮಾಜಿಕ ಭದ್ರತಾ ಯೋಜನೆಗಳನ್ನು ನಿರ್ವಹಿಸಲು ಪ್ರತ್ಯೇಕ ಕೇಂದ್ರೀಯ ಸೇವೆಗಳ ಕೇಡರ್ ಅನ್ನು ರಚಿಸಲು ಸರ್ಕಾರವು ಯೋಜಿಸಿದೆ.
ಸಾಮಾಜಿಕ ಭದ್ರತಾ ಯೋಜನೆಗಳನ್ನು ನಿರ್ವಹಿಸಲು ಪ್ರತ್ಯೇಕ ಕೇಂದ್ರೀಯ ಸೇವೆಗಳ ಕೇಡರ್ ಅನ್ನು ರಚಿಸಲು ಸರ್ಕಾರವು ಯೋಜಿಸಿದೆ.
ನಿವೃತ್ತಿ ನಿಧಿ ಸಂಸ್ಥೆಯಾಗಿರುವ ನೌಕರರ ಭವಿಷ್ಯ ನಿಧಿ ಸಂಘಟನೆ (ಇಪಿಎಫ್ಒ) ಸಂಪೂರ್ಣ ರಚನೆ ಮತ್ತು ಕಾರ್ಯಚಟುವಟಿಕೆಯನ್ನು ಒಟ್ಟುಗೂಡಿಸಲು ಮುಂದಾಗಿದೆ. ಸಾಮಾಜಿಕ ಭದ್ರತಾ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಇದರ ಮೂಲಕ ಅನುಕೂಲವಾಗಲಿದೆ.
ಸಾಮಾಜಿಕ ಭದ್ರತಾ ಸೇವೆ
ಸಾಮಾಜಿಕ ಭದ್ರತೆಗಾಗಿ ಕಾರ್ಮಿಕ ಕೋಡ್ ಅಡಿಯಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ರಾಜ್ಯ ಸಾಮಾಜಿಕ ಭದ್ರತಾ ಮಂಡಳಿಗಳನ್ನು ನಡೆಸಲು ಅಧಿಕಾರಿಗಳನ್ನು ನೇಮಿಸಿಕೊಳ್ಳಲಾಗುವುದು. ಈ ವಿಭಾಗವನ್ನು ಭಾರತೀಯ ಸಾಮಾಜಿಕ ಭದ್ರತಾ ಸೇವೆ ಎಂದು ಕರೆಯಲಾಗುವುದು.
ಇಪಿಎಫ್ಒ ಸಿಬ್ಬಂದಿ
ಭಾರತೀಯ ಸಾಮಾಜಿಕ ಭದ್ರತಾ ಸೇವೆ ಅಡಿಯಲ್ಲಿ ಇಪಿಎಫ್ಒ ಮತ್ತು ಇಎಸ್ಐಸಿಯ (ಉದ್ಯೋಗಿಗಳ ರಾಜ್ಯ ವಿಮೆ ಕಾರ್ಪೊರೇಷನ್) ಗ್ರೂಪ್ ಎ ಅಧಿಕಾರಿಗಳ ವಿಭಾಗ ವಿಲೀನಗೊಳಿಸಿ ಪುನರ್ರಚನೆಗೆ ಸರಕಾರ ಪರಿಶೀಲಿಸುತ್ತಿದೆ. ಪ್ರಸ್ತುತ ಇಪಿಎಫ್ಒ ಕೇಂದ್ರೀಯ ಮತ್ತು ಪ್ರಾದೇಶಿಕ ಕಚೇರಿಗಳಲ್ಲಿ 18,000 ಸಿಬ್ಬಂದಿಯಿದ್ದು, 2,000 ಮಂದಿ ಗ್ರೂಪ್ ಎ ಅಧಿಕಾರಿಗಳಿದ್ದಾರೆ.
ಸರ್ಕಾರದ ಉದ್ದೇಶ
ಅಧಿಕೃತ ಮಾಹಿತಿ ಪ್ರಕಾರ, ಹಲವಾರು ಲಕ್ಷಕ್ಕೂ ಅಧಿಕ ಸಾಮಾಜಿಕ ಭದ್ರತಾ ಕಾರ್ಪಸ್ ಅನ್ನು ನಿರ್ವಹಿಸಲು ಮೀಸಲಾದ ಕಾರ್ಯಕರ್ತರು ಅಗತ್ಯವಾಗಿದ್ದು, ತನ್ನ ಎಲ್ಲಾ ಕಾರ್ಮಿಕರಿಗೆ ಸಾಮಾಜಿಕ ಭದ್ರತಾ ನಿಧಿಯನ್ನು ಚಲಾಯಿಸಲು ಅನುಕೂಲವಾಗುವಂತೆ ವಿಕೇಂದ್ರೀಕೃತ ವಿಧಾನವನ್ನು ಸಾರ್ವತ್ರಿಕಗೊಳಿಸಲು ಸರಕಾರ ಸಿದ್ದತೆ ನಡೆಸುತ್ತಿದೆ.
More From GoodReturns

Alireza Arafi: ಇಸ್ರೇಲ್ ದಾಳಿಯಲ್ಲಿ ಖಮೇನಿ ನಿಧನ: ಅಲಿರೆಜಾ ಅರಾಫಿ ತಾತ್ಕಾಲಿಕ ಸುಪ್ರೀಂ ನಾಯಕನಾಗಿ ನೇಮಕ!

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Gold Rate Bengaluru: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡುವೆ ಚಿನ್ನದ ಬೆಲೆಯಲ್ಲಿ 43,700 ರೂ. ಏರಿಕೆ! ಇಂದಿನ ಬೆಲೆ ಎಷ್ಟು?

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!



Click it and Unblock the Notifications