ಕೇಂದ್ರ ಸರ್ಕಾರ ಮತ್ತು ಆರ್ಬಿಐ ನಡುವಣ ಬಿಕ್ಕಟ್ಟು ಇನ್ನೊಂದು ರೂಪಕ್ಕೆ ತಿರುಗಿದ್ದು, ಗವರ್ನರ್ ಉರ್ಜಿತ್ ಪಟೇಲ್ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಕೇಂದ್ರ ಸರ್ಕಾರ ಮತ್ತು ಆರ್ಬಿಐ ನಡುವಣ ಬಿಕ್ಕಟ್ಟು ಇನ್ನೊಂದು ರೂಪಕ್ಕೆ ತಿರುಗಿದ್ದು, ಗವರ್ನರ್ ಉರ್ಜಿತ್ ಪಟೇಲ್ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಆರ್ಬಿಐ ಕಾರ್ಯಚಟುವಟಿಕೆಗಳ ಮೇಲೆ ಹಣಕಾಸು ಸಚಿವಾಲಯ ದಬ್ಬಾಳಿಕೆ ನಡೆಸಿದ ನಂತರದ ಬೆಳವಣಿಗೆ ಇದಾಗಿದ್ದು, ಬ್ಯಾಂಕ್ ಗಳಲ್ಲಿ ಉಂಟಾಗಿರುವ ಸಂಕಷ್ಟಕ್ಕೆ ಆರ್ಬಿಐ ಕಾರಣ ಎಂದು ಅರುಣ್ ಜೇಟ್ಲಿ ಹೇಳಿದ್ದರು.
ಆರ್ಬಿಐ ಗವರ್ನರ್ ಉರ್ಜಿತ್ ಪಟೇಲ್ ಹಾಗು ಕೇಂದ್ರ ಸರ್ಕಾರದ ನಡುವೆ ಕೆಲ ದಿನಗಳಿಂದ ತೆರೆಮರೆಯ ಬಿಕ್ಕಟ್ಟು ಉಧ್ಬವಿಸಿದ್ದು, ಇಂತಹ ಸಂಧಿಗ್ದ ಸ್ಥಿತಿಯಲ್ಲಿ ಪಟೇಲ್ ರಾಜೀನಾಮೆ ನೀಡುವ ಸಾಧ್ಯತೆಗಳಿವೆ ಎಂದು ಸಿಎನ್ಬಿಸಿ ಟಿವಿ೧೮ ತಿಳಿಸಿದೆ.
ಆರ್ಬಿಐ ಮತ್ತು ಕೇಂದ್ರದ ನಡುವಿನ ಕಠಿಣ ಪರಿಸ್ಥಿತಿಯ ಬೆಳವಣಿಗೆ ಹಿನ್ನೆಲೆಯಲ್ಲಿ, ಆರ್ಬಿಐ ಬ್ಯಾಂಕಿನ ಸ್ವಾತಂತ್ರ್ಯವನ್ನು ದುರ್ಬಲಗೊಳಿಸಬಾರದು, ಸ್ವಾಯತ್ತತೆಗೆ ಧಕ್ಕೆ ತರಬಾರದು ಮತ್ತು ಇದು "ಸಂಭಾವ್ಯ ದುರಂತ" ಎಂದು ಆರ್ಬಿಐನ ಡೆಪ್ಯುಟಿ ಗವರ್ನರ್ ವಿರಲ್ ಆಚಾರ್ಯ ಹೇಳಿದ್ದಾರೆ.
ಆರ್ಬಿಐ ನ ಡೆಪ್ಯುಟಿ ಗವರ್ನರ್ ವಿರಳ್ ವಿ. ಆಚಾರ್ಯ ಅವರು, ಆರ್ಬಿಐ ಸ್ವಾಯತ್ತತೆಯನ್ನು ಕೇಂದ್ರ ಸರ್ಕಾರ ಗೌರವಿಸದಿದ್ದರೆ ಹಣಕಾಸು ಮಾರುಕಟ್ಟೆ ನಷ್ಟ ಎದುರಿಸಲಿದೆ ಎಂದು ಇತ್ತೀಚಿಗಷ್ಟೆ ಹೇಳಿದ್ದರು. ಈ ಹೇಳಿಕೆಗೆ ಆರ್ಬಿಐ ನೌಕರರ ಸಂಘಟನೆ ಬೆಂಬಲ ಸೂಚಿಸಿದ್ದು, ಆರ್ಬಿಐ ಸಂಸ್ಥೆಯನ್ನು ಸ್ವತಂತ್ರವಾಗಿ ಕೆಲಸ ಮಾಡಲು ಬಿಡಬೇಕು ಎಂದು ಹೇಳಿದೆ. ದಬ್ಬಾಳಿಕೆ ನಡೆಸಬೇಡಿ, ಪ್ರಾಬಲ್ಯ ಸಾಧಿಸಬೇಡಿ: ಕೇಂದ್ರಕ್ಕೆ ಆರ್ಬಿಐ ನೌಕರರ ಸಂಘಟನೆ ಖಡಕ್ ಎಚ್ಚರಿಕೆ
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?



Click it and Unblock the Notifications