For Quick Alerts
For Daily Alerts
ರೈತರ ಪ್ರತಿಭಟನೆ, ಮೋದಿ ಸರ್ಕಾರಕ್ಕೆ ಸವಾಲು
ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಲ್ಲಿರುವ ದೋಷಗಳನ್ನು ಸರಿಪಡಿಸುವುದು ಒಳಗೊಂಡಂತೆ ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ದೇಶದ ವಿವಿಧೆಡೆಯಿಂದ ಬಂದಿರುವ ರೈತರು ರಾಮಲೀಲಾ ಮೈದಾನದಲ್ಲಿ ಪ್ರತಿಭಟನೆಯಲ್ಲಿ ನಿರತರಾಗಿದ್ದಾರೆ.
|
ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಲ್ಲಿರುವ ದೋಷಗಳನ್ನು ಸರಿಪಡಿಸುವುದು ಒಳಗೊಂಡಂತೆ ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ದೇಶದ ವಿವಿಧೆಡೆಯಿಂದ ಬಂದಿರುವ ರೈತರು ರಾಮಲೀಲಾ ಮೈದಾನದಲ್ಲಿ ಪ್ರತಿಭಟನೆಯಲ್ಲಿ ನಿರತರಾಗಿದ್ದಾರೆ.
ಆಂಧ್ರಪ್ರದೇಶ, ಕರ್ನಾಟಕ, ಗುಜರಾತ್, ಮಧ್ಯಪ್ರದೇಶ, ತಮಿಳನಾಡು, ಮಹಾರಾಷ್ಟ್ರ, ಉತ್ತರ ಪ್ರದೇಶ ಹೀಗೆ ಹಲವಾರು ರಾಜ್ಯಗಳ ರೈತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ.
ಆಯೋಧ್ಯೆ ಬೇಡ ರೈತರ ಸಾಲಮನ್ನಾ ಮಾಡಿ ಎಂದು ರೈತರು ಘೋಷಣೆ ಕೂಗುತ್ತಿದ್ದು, ದಿಕ್ಕಾರ ಘೋಷಣೆಯ ಫಲಕಗಳನ್ನು ಹಿಡಿದು ಪ್ರತಿಭಟಿಸುತ್ತಿದ್ದಾರೆ.
English summary
Farmers' Protest Challenges PM Modi
Story first published: Friday, November 30, 2018, 16:46 [IST]