2017 ರ ಸೆಪ್ಟಂಬರ್ ನಿಂದ ಕಳೆದ ಒಂದು ವರ್ಷದಲ್ಲಿ ಗರಿಷ್ಠ ಉದ್ಯೋಗಗಳನ್ನು ಸೃಷ್ಟಿಸಿದ ಅಗ್ರ ಮೂರು ಭಾರತೀಯ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿದೆ.
2017 ರ ಸೆಪ್ಟಂಬರ್ ನಿಂದ ಕಳೆದ ಒಂದು ವರ್ಷದಲ್ಲಿ ಗರಿಷ್ಠ ಉದ್ಯೋಗಗಳನ್ನು ಸೃಷ್ಟಿಸಿದ ಅಗ್ರ ಮೂರು ಭಾರತೀಯ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿದೆ.
ಅಂಕಿ-ಅಂಶ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವಾಲಯ ಎಂಪ್ಲಾಯಮೆಂಟ್ ಔಟ್ಲುಕ್ ವರದಿ ಬಿಡುಗಡೆ ಮಾಡಿದೆ. ಪಬ್ಲಿಕ್ ಪ್ರಾವಿಡೆಂಟ್ ಫಂಡ್ ದತ್ತಾಂಶ ಆಧರಿಸಿ ಈ ಮಾಹಿತಿ ಸಿದ್ದಪಡಿಸಲಾಗಿದೆ. ಇದರನ್ವಯ ಈ ಅವಧಿಯಲ್ಲಿ ಸುಮಾರು ೧.೫೭ ಕೋಟಿ ಹೊಸ ಉದ್ಯೋಗಿಗಳು ಇಪಿಎಫ್ ಸೇರ್ಪಡೆಯಾಗಿದ್ದಾರೆ.
ಕೇಂದ್ರ ಸರ್ಕಾರ ಉದ್ಯೋಗ ಸೃಷ್ಟಿಸುವಲ್ಲಿ ವಿಫಲವಾಗಿದೆ ಎಂಬ ಆರೋಪಗಳ ನಡುವೆಯೇ ಈ ಅಧಿಕೃತ ಮಾಹಿತಿ ಬಿಡುಗಡೆಯಾಗಿದೆ.
ಕರ್ನಾಟಕದ ಸ್ಥಾನ
ಎಂಪ್ಲಾಯಮೆಂಟ್ ಔಟ್ಲುಕ್ ವರದಿ ಪ್ರಕಾರ ಇಪಿಎಫ್ ಗೆ ಸೇರ್ಪೆಯಾದ ರಾಜ್ಯದಲ್ಲಿ ಮಹಾರಾಷ್ಟ್ರ ಮೇಲುಗೈ ಸಾಧಿಸಿದೆ. ಅಂದರೆ ಶೇ. ೨೫ ರಷ್ಟು ಮಂದಿ ಹೊಸದಾಗಿ ಸೇರಿದ್ದಾರೆ. ಹೊಸ ಉದ್ಯೋಗ ಸೇರ್ಪಡೆಯಲ್ಲಿ ಕರ್ನಾಟಕ ಹಾಗು ತಮಿಳುನಾಡು ಶೇ. ೪೫ ರಷ್ಟು ಪಾಲು ಹೊಂದಿದೆ.
ಬಿಟ್ಟು ಹೋದ , ಮರಳಿ ಬಂದ ಉದ್ಯೋಗಿಗಳು
ಅಂಕಿಅಂಶ ಸಂಗ್ರಹ ಆರಂಭಿಸಿದ ಕಳೆದ ೧೩ ತಿಂಗಳ ಅವಧಿಯಲ್ಲಿ ೧.೦೨ ಕೋಟಿ ಉದ್ಯೋಗಿಗಳು ಇಪಿಎಫ್ ಮತ್ತು ಇಎಸ್ಐಸಿ ಯಿಂದ ಬಿಟ್ಟು ಹೋಗಿದ್ದಾರೆ. ಬಿಟ್ಟು ಹೋದವರು ಹಾಗು ಮರಳಿ ಸೇರಿದವರನ್ನು ಗುರುತಿಸಲಾಗಿದ್ದು, ಹೀಗೆ ಬಿಟ್ಟು ಹೋದವರಲ್ಲಿ ಶೇ. ೮೦ರಷ್ಟು ಮಂದಿ ಮರಳಿ ಸೇರ್ಪಡೆಯಗಿದ್ದಾರೆ.
ಉದ್ಯೋಗ ಸೃಷ್ಟಿಯಾದ ಕ್ಷೇತ್ರಗಳು
ನಿರ್ಮಾಣ ಕಾಮಗಾರಿ, ಇಂಜಿನೀಯರಿಂಗ್, ಪರಿಣತ ಸೇವೆ ಹಾಗು ಗುತ್ತಿಗೆ ವಲಯದಲ್ಲಿ ಉದ್ಯೋಗ ಸೃಷ್ಟಿಯಾಗಿದೆ. ಹೊಸದಾಗಿ ಸೇರ್ಪಡೆಯಾದವರಲ್ಲಿ ಶೇ. ೮೨ ರಷ್ಟು ಮಂದಿ ೩೫ ವರ್ಷದೊಳಗಿನವರಾಗಿದ್ದಾರೆ.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

New Airport: ಕಲ್ಯಾಣ ಕರ್ನಾಟಕ ಜನರಿಗೆ ಗುಡ್ನ್ಯೂಸ್; ಈ ಭಾಗದಲ್ಲಿ ಹೊಸ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಚಿಂತನೆ

Hosur Airport: ಬೆಂಗಳೂರು ಹತ್ತಿರ ಹೊಸೂರು ಏರ್ಪೋರ್ಟ್ಗಾಗಿ 2,979 ಎಕರೆ ಭೂಸ್ವಾಧೀನ-ಎಲ್ಲೆಂದು ತಿಳಿಯಿರಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ



Click it and Unblock the Notifications