ರೈತರ ಸಾಲಮನ್ನಾ ಯೋಜನೆಯಿಂದ ರೈತರ ಬದುಕು ಹಸನಾಗಿದೆಯೇ ಎಂದು ಆರ್ಬಿಐನ ಮಾಜಿ ಗವರ್ನರ್ ರಘುರಾಮ್ ರಾಜನ್ಪ್ರಶ್ನಿಸಿದ್ದಾರೆ.
ರೈತರ ಸಾಲಮನ್ನಾ ಯೋಜನೆಯಿಂದ ರೈತರ ಬದುಕು ಹಸನಾಗಿದೆಯೇ ಎಂದು ಆರ್ಬಿಐನ ಮಾಜಿ ಗವರ್ನರ್ ರಘುರಾಮ್ ರಾಜನ್ಪ್ರಶ್ನಿಸಿದ್ದಾರೆ.
ರೈತರ ಸಾಲ ಮನ್ನಾ ರಾಷ್ಟ್ರದ ಆರ್ಥಿಕತೆಗೆ ಒಳ್ಳೆಯದಲ್ಲ. ಇದು ದೇಶದಲ್ಲಿನ ಸಾಕಷ್ಟು ಸಮಸ್ಯೆಗಳಿಗೆ ಕಾರಣವಾಗುತ್ತಿದೆ ಎಂದು ರಘುರಾಮ್ ರಾಜನ್ ಒತ್ತಿ ಹೇಳಿದ್ದಾರೆ. ರೈತರಿಗೆ ಭರ್ಜರಿ ಬಂಪರ್! ಕೇಂದ್ರದಿಂದ ರೈತರ 4 ಲಕ್ಷ ಕೋಟಿ ಸಾಲ ಮನ್ನಾ..!?
ಚುನಾವಣಾ ಪ್ರಣಾಳಿಕೆ
ಚುನಾವಣೆಗಳನ್ನು ಗೆಲ್ಲುವುದಕ್ಕಾಗಿ ರಾಜಕೀಯ ಪಕ್ಷಗಳು ಸಾಲ ಮನ್ನಾ ಮಾಡುತ್ತಿರುವುದರಿಂದ ರಾಷ್ಟ್ರದ ಆರ್ಥಿಕತೆ ಮೇಲೆ ಪರಿಣಾಮ ಬೀರುತ್ತಿದ್ದು, ಸಾಲ ಮನ್ನಾ ಚುನಾವಣೆ ಭರವಸೆಗಳ ಪ್ರಣಾಳಿಕೆಯಿಂದ ತೆಗೆದು ಹಾಕಬೇಕು ಎಂದು ಚುನಾವಣೆ ಆಯೋಗಕ್ಕೆ ಪತ್ರ ರಾಜನ್ ಬರೆದಿದ್ದಾರೆ.
ಆರ್ಥಿಕ ತಜ್ಞರೊಂದಿಗೆ ವರದಿ
ಆರ್ಥಿಕ ತಜ್ಞರಾದ ಅಭಿಜಿತ್ ಬ್ಯಾನರ್ಜಿ, ಪ್ರಂಜುಲ್ ಭಂಡಾರಿ, ಅಮರ್ಥ್ಯ ಲಹಿರಿ, ನೀಲಕಾಂತ್ ಮಿಶ್ರಾ, ಸಜ್ಜಿದ್ ಚಿನಾಯ್, ಮೈತ್ರೀಶ್ ಘಟಕ್, ಗೀತಾ ಗೋಪಿನಾಥ್, ಪ್ರಾಚಿ ಮಿಶ್ರಾ, ಕಾರ್ತಿಕ್ ಮುರಳಿದರನ್, ರೋಹಿಣಿ ಪಾಂಡೆ, ಈಶ್ವರ್ ಪ್ರಸಾದ್ ಮತ್ತು ಸೋಮನಾಥನ್ ಅವರ ಜತೆಗೂಡಿ ರಾಜನ್ ಭಾರತದ ಆರ್ಥಿಕ ಕಾರ್ಯತಂತ್ರ ವರದಿಯನ್ನು ಸಿದ್ಧ ಪಡಿಸಿದ್ದಾರೆ.
ಪಂಚರಾಜ್ಯ ಚುನಾವಣೆ ಫಲಿತಾಂಶ
ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿರುವುದಕ್ಕೆ ರೈತರ ಸಾಲ ಮನ್ನಾ ಭರವಸೆ ಪ್ರಮುಖ ಕಾರಣ ಎನ್ನಲಾಗಿದೆ. ಛತ್ತೀಸ್ಗಢ ರಾಜ್ಯದಲ್ಲಿ ಸಾಲ ಮನ್ನಾ ಭರವಸೆಯಿಂದಲೇ ಕಾಂಗ್ರೆಸ್ ಪ್ರಾಬಲ್ಯ ಸಾಧಿಸಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಅಲ್ಲದೆ ಪಂಚ ರಾಜ್ಯಗಳ ಸೋಲಿನ ನಂತರ ಕೇಂದ್ರ ಸರ್ಕಾರ ಸುಮಾರು ರೂ. 4 ಲಕ್ಷ ಕೋಟಿ ಸಾಲಮನ್ನಾ ಮಾಡುವ ಬಗ್ಗೆ ಚಿಂತನೆ ನಡೆಸಿದೆ ಎನ್ನಲಾಗಿದೆ. ನಿಮ್ಮ ಬೆಳೆ ಸಾಲ ಮನ್ನಾ ಆಗಿದೆಯೋ? ಇಲ್ಲವೋ? ಇಲ್ಲಿ ಚೆಕ್ ಮಾಡಿ..
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications