ಇತ್ತೀಚೆಗೆ ವೇತನ ಮತ್ತು ಪಿಂಚಣಿ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಸರ್ಕಾರವು ಒಪ್ಪಿಕೊಂಡಾಗ ಸಾವಿರಾರು ಬಿಎಸ್ಎನ್ಎಲ್ ಉದ್ಯೋಗಿಗಳು ಇದು ತಮ್ಮ ದೊಡ್ಡ ಗೆಲುವು ಎಂದು ಸಂಭ್ರಮಿಸಿದ್ದರು.
ಇತ್ತೀಚೆಗೆ ವೇತನ ಮತ್ತು ಪಿಂಚಣಿ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಸರ್ಕಾರವು ಒಪ್ಪಿಕೊಂಡಾಗ ಸಾವಿರಾರು ಬಿಎಸ್ಎನ್ಎಲ್ ಉದ್ಯೋಗಿಗಳು ಇದು ತಮ್ಮ ದೊಡ್ಡ ಗೆಲುವು ಎಂದು ಸಂಭ್ರಮಿಸಿದ್ದರು. ದಿನಾಂಕ ಡಿಸೆಂಬರ್ 13ರ ಅದಿಸೂಚನೆಯಲ್ಲಿ ಈ ಸಂಬಂಧ ಹಲವು ನಿರ್ಧಾರ ಪ್ರಕಟಿಸಲಾಗಿದೆ.
ಕೇಂದ್ರ ಸರ್ಕಾರ ಏಳನೇ ವೇತನ ಆಯೋಗದನ್ವಯ ವೇತನ ಹಾಗೂ ಪಿಂಚಣಿ ಪರಿಷ್ಕರಿಸಲು ಮುಂದಾಗಿದ್ದು, ಸರ್ಕಾರಿ ಸ್ವಾಮ್ಯ ಸಂಸ್ಥೆ ಬಿಎಸ್ಎನ್ಎಲ್ ನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಾವಿರಾರು ನೌಕರರಿಗೆ ಸಿಹಿ ಸುದ್ದಿ ನೀಡಿದೆ. ಈ ಡೆಡ್ ಲೈನ್ (Last Dates) ಬಗ್ಗೆ ಎಚ್ಚರವಿರಲಿ
ವೇತನ ಹಾಗೂ ಪಿಂಚಣಿ ಪರಿಷ್ಕರಣೆಗೆ ಕ್ರಮ
ಕೇಂದ್ರವು ಬಿಎಸ್ಎನ್ಎಲ್ ನೌಕರರ ಬೇಡಿಕೆ ಈಡೇರಿಸಲು ಒಪ್ಪಿದೆ. ಏಳನೇ ವೇತನ ಆಯೋಗದಂತೆ ವೇತನ ಹಾಗೂ ಪಿಂಚಣಿ ಪರಿಷ್ಕರಿಸಲು ನಿರ್ಧರಿಸಿದೆ.
ಹಣಕಾಸು ಇಲಾಖೆ ಹಂತದಲ್ಲಿದ್ದ ಕೆಲವು ತಡೆ ತೆರವುಗೊಳಿಸಲಾಗಿದೆ. ಮೂಲ ವೇತನ ಆಧಾರದಲ್ಲಿ ಪಿಂಚಣಿ ಪಾಲು ಪಾವತಿ, ಪಿಂಚಣಿ ಪರಿಷ್ಕರಣೆ, ಬಾಕಿ ಉಳಿದ ಪಾವತಿಗೆ ಕ್ರಮ, ವೇತನ ಪರಿಷ್ಕರಣೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ.
ಬಿಎಸ್ಎನ್ಎಲ್ 4 ಜಿ ಸ್ಪೆಕ್ಟ್ರಮ್ ಹಂಚಿಕೆ
4ಜಿ ಸ್ಪೆಕ್ರ್ಟಮ್ ಅಲಾಟ್ ಮೆಂಟ್ ಬಗ್ಗೆ ನಿರ್ಧರಿಸಲಾಗಿದ್ದು, ಬಿಎಸ್ಎನ್ಎಲ್ ಗೆ 4 ಜಿ ಸ್ಪೆಕ್ಟ್ರಮ್ ಹಂಚಿಕೆಗೆ ಟೆಲಿಕಾಂ ಇಲಾಖೆ ಈಗಾಗಲೇ ಕ್ಯಾಬಿನೆಟ್ ನೋಟ್ ಅನ್ನು ಸಿದ್ಧಪಡಿಸಿದೆ. ಅನಿರ್ದಿಷ್ಟ ಮುಷ್ಕರಕ್ಕೆ ನೋಟೀಸ್ ನೀಡಲ್ಪಟ್ಟ ತಕ್ಷಣ ಅದನ್ನು ಮಧ್ಯಂತರ ಸಮಾಲೋಚನೆಗೆ ಕಳುಹಿಸಲಾಗಿದೆ.
ಬಿಎಸ್ಎನ್ಎಲ್ ಮೂರನೇ ವೇತನ ಪರಿಷ್ಕರಣೆ
3 ನೇ ವೇತನ ಪರಿಷ್ಕರಣೆ ಸಂಚಿಕೆಗೆ ಸಂಬಂಧಪಟ್ಟಂತೆ, ಯಾವುದೇ ಅಂತಿಮ ಒಪ್ಪಂದಕ್ಕೆ ತಲುಪಿಲ್ಲ. ಆದರೆ, ಈ ವಿಷಯದಲ್ಲಿ ಗಮನಾರ್ಹ ಸುಧಾರಣೆಯಾಗಿದ್ದು, ಆದಾಗ್ಯೂ, 03.12.2018 ರಂದು ನಡೆದ ಸಭೆಯಲ್ಲಿ ಸಿನ್ಹಾ ಮತ್ತು ಟೆಲಿಕಾಂ ಅಧಿಕಾರಿಗಳು 3 ನೇ ವೇತನ ಪರಿಷ್ಕರಣೆಗೆ ಪರಿಹಾರ ನೀಡುವ ಬಗ್ಗೆ ಧನಾತ್ಮಕವಾಗಿ ಪ್ರತಿಕ್ರಿಯಿದ್ದಾರೆ.
More From GoodReturns

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ



Click it and Unblock the Notifications