ಎನ್ಪಿಎ, 6,000 ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ
ವಸೂಲಾಗದ ಸಾಲಗಳಿಗೆ (ಎನ್ಪಿಎ) ಸಂಬಂಧಿಸಿದಂತೆ ಸರ್ಕಾರ ಕಟ್ಟುನಿಟ್ಟಿನ ಕಾರ್ಯಕ್ಕೆ ಮುಂದಾಗಿದ್ದು, ಎನ್ಪಿಎ ಹೆಚ್ಚಳಕ್ಕೆ ಕಾರಣರಾದ ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳಿಗೆ ಸೇರಿದ ಸುಮಾರು 6,000 ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗಿದೆ.
ವಸೂಲಾಗದ ಸಾಲಗಳಿಗೆ (ಎನ್ಪಿಎ) ಸಂಬಂಧಿಸಿದಂತೆ ಸರ್ಕಾರ ಕಟ್ಟುನಿಟ್ಟಿನ ಕಾರ್ಯಕ್ಕೆ ಮುಂದಾಗಿದ್ದು, ಎನ್ಪಿಎ ಹೆಚ್ಚಳಕ್ಕೆ ಕಾರಣರಾದ ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳಿಗೆ ಸೇರಿದ ಸುಮಾರು 6,000 ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗಿದೆ ಎಂದು ಕೇಂದ್ರ ಸರಕಾರ ಹೇಳಿದೆ.

ಎನ್ಪಿಎ ಬಗ್ಗೆ ಸಂಸತ್ತಿಗೆ ಲಿಖಿತ ಉತ್ತರ ನೀಡಿದ್ದು, ತಪ್ಪೆಸಗಿದ ಬ್ಯಾಂಕ್ ಅಧಿಕಾರಿಗಳಿಗೆ ಸಣ್ಣ ಮತ್ತು ದೊಡ್ಡ ಪ್ರಮಾಣದ ದಂಡಗಳನ್ನು ವಿಧಿಸಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ. ಸಾಲದ ಮೊತ್ತದ ಅನುಸಾರ ಅಧಿಕಾರಿಗಳ ವಜಾ, ಕಡ್ಡಾಯ ನಿವೃತ್ತಿ, ಹಿಂಬಡ್ತಿ ಸೇರಿದಂತೆ ನಾನಾ ಕ್ರಮಗಳನ್ನು ಜರುಗಿಸಲಾಗಿದೆ.
ಪಿಎನ್ಬಿ ಬ್ಯಾಂಕ್ (ಪಂಜಾಬ್ ನ್ಯಾಷನಲ್ ಬ್ಯಾಂಕ್, ಕೆನರಾ ಬ್ಯಾಂಕ್ ಸೇರಿದಂತೆ 19 ಸರ್ಕಾರಿ ಸ್ವಾಮ್ಯದ ಬ್ಯಾಂಕ್ಗಳಿಗೆ ಪ್ರಸಕ್ತ ಹಣಕಾಸು ವರ್ಷದ ಮೊದಲಾರ್ಧದಲ್ಲಿ ರೂ. 21,388 ಕೋಟಿ ನಿವ್ವಳ ನಷ್ಟವಾಗಿದೆ. ಕಳೆದ ವರ್ಷದ ಇದೇ ಅವಧಿಯಲ್ಲಿ ರೂ. 6,861 ಕೋಟಿ ನಷ್ಟವಾಗಿತ್ತು.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications