ಸ್ವಿಟ್ಜರ್ಲ್ಯಾಂಡ್ ದೇಶದ ಸ್ವಿಸ್ ಬ್ಯಾಂಕ್ ನಲ್ಲಿ ಇರುವ ಭಾರತೀಯರಿಗೆ ಸಂಬಂಧಿಸಿದ ಹಣಕಾಸು ಖಾತೆಗಳ ಮಾಹಿತಿ ಈ ವರ್ಷದಿಂದ ಭಾರತಕ್ಕೆ ಲಭಿಸಲಿದೆ ಎಂದು ಕೇಂದ್ರ ಸರ್ಕಾರ ಬುಧವಾರ ಹೇಳಿದೆ.
ಸ್ವಿಟ್ಜರ್ಲ್ಯಾಂಡ್ ದೇಶದ ಸ್ವಿಸ್ ಬ್ಯಾಂಕ್ ನಲ್ಲಿ ಇರುವ ಭಾರತೀಯರಿಗೆ ಸಂಬಂಧಿಸಿದ ಹಣಕಾಸು ಖಾತೆಗಳ ಮಾಹಿತಿ ಈ ವರ್ಷದಿಂದ ಭಾರತಕ್ಕೆ ಲಭಿಸಲಿದೆ ಎಂದು ಕೇಂದ್ರ ಸರ್ಕಾರ ಬುಧವಾರ ಹೇಳಿದೆ.

ವಿದೇಶಾಂಗ ವ್ಯವಹಾರಗಳ ಸಚಿವ ವಿ.ಕೆ.ಸಿಂಗ್ ಅವರು ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ, ಖಾತೆದಾರರ ಮಾಹಿತಿಯು ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವ ವ್ಯಕ್ತಿಗಳ ವಿವರಗಳನ್ನು ಒಳಗೊಂಡಿರಬಹುದು ಎಂದು ಹೇಳಿದ್ದಾರೆ.
ಸ್ವಿಟ್ಜರ್ಲ್ಯಾಂಡ್ ನ ಸ್ವಿಸ್ ಬ್ಯಾಂಕ್ ನಲ್ಲಿ ಇರುವ ಭಾರತೀಯ ಖಾತೆದಾರರ ಮಾಹಿತಿ ಇನ್ನು ಮುಂದೆ ನಮ್ಮ ದೇಶಕ್ಕೆ ಲಭ್ಯವಾಗಲಿದೆ. ಇದರಿಂದ ಭ್ರಷ್ಟಾಚಾರದಲ್ಲಿ ತೊಡಗಿರುವವರ ಬಗ್ಗೆಯೂ ಪೂರ್ಣ ಮಾಹಿತಿ ಲಭ್ಯವಾಗಲಿದೆ ಎಂದು ವಿದೇಶಾಂಗ ಖಾತೆಯ ರಾಜ್ಯ ಸಚಿವ ವಿ.ಕೆ. ಸಿಂಗ್ ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ಹೇಳಿದ್ದಾರೆ.
ತನಿಖೆ ಸಂಬಂಧ ತೆರಿಗೆದಾರರ ಮಾಹಿತಿಯನ್ನು ಕೇಳಿದಾಗ ವಿವರಗಳನ್ನು ಪರಸ್ಪರ ಹಸ್ತಾಂತರಿಸಿಕೊಳ್ಳುವ ಬಗ್ಗೆ ಈಗಾಗಲೇ ಒಪ್ಪಂದ ಆಗಿದೆ ಎಂದು ವಿ.ಕೆ. ಸಿಂಗ್ ಮಾಹಿತಿ ನೀಡಿದ್ದಾರೆ. ಹೀಗಾಗಿ ೨೦೧೯ ರಿಂದ ಭಾರತೀಯ ಖಾತೆದಾರರ ಸಂಪೂರ್ಣ ಮಾಹಿತಿಯು ಭಾರತಕ್ಕೆ ಸಿಗಲಿದೆ. 2016 ರಲ್ಲಿ, ಭಾರತ ಮತ್ತು ಸ್ವಿಟ್ಜರ್ಲೆಂಡ್ ತೆರಿಗೆಗೆ ಸಂಬಂಧಿಸಿದಂತೆ ಪರಸ್ಪರ ಮಾಹಿತಿ ವಿನಿಮಯಕ್ಕೆ ಸಂಬಂಧಿಸಿದ ಜಂಟಿ ಒಪ್ಪಂದಕ್ಕೆ ಸಹಿ ಹಾಕಿದ್ದವು.
More From GoodReturns

ICC T20 World Cup: ವಿಶ್ವಕಪ್ ಗೆದ್ದ ಭಾರತಕ್ಕೆ ಬಿಸಿಸಿಐನಿಂದ ಗುಡ್ ನ್ಯೂಸ್; 131 ಕೋಟಿ ಬಹುಮಾನ ಘೋಷಣೆ

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ



Click it and Unblock the Notifications