ಶಾಶ್ವತ ಖಾತೆ ಸಂಖ್ಯೆ (ಪ್ಯಾನ್) ಕಾರ್ಡ್ ಅನ್ನು ಒಬ್ಬರು ಒಂದು ಪಡೆಯಬಹುದು. ದೊಡ್ಡ ಪ್ರಮಾಣದ ಖರೀದಿಯ ಸಂದರ್ಭದಲ್ಲಿ ಹಾಗು ಗೃಹ ಸಾಲ/ಕಾರು ಸಾಲ ಪಡೆಯುವಾಗ ಪ್ಯಾನ್ ಕಾರ್ಡ್ ಬೇಕಾಗುತ್ತದೆ.
ಶಾಶ್ವತ ಖಾತೆ ಸಂಖ್ಯೆ (ಪ್ಯಾನ್) ಕಾರ್ಡ್ ಅನ್ನು ಒಬ್ಬರು ಒಂದು ಪಡೆಯಬಹುದು. ದೊಡ್ಡ ಪ್ರಮಾಣದ ಖರೀದಿಯ ಸಂದರ್ಭದಲ್ಲಿ ಹಾಗು ಗೃಹ ಸಾಲ/ಕಾರು ಸಾಲ ಪಡೆಯುವಾಗ ಪ್ಯಾನ್ ಕಾರ್ಡ್ ಬೇಕಾಗುತ್ತದೆ.
ಕೆಲವೊಮ್ಮೆ ಒಬ್ಬ ವ್ಯಕ್ತಿ ಅಥವಾ ಉದ್ಯಮ ಎರಡೆರಡು ಪ್ಯಾನ್ ಕಾರ್ಡ್ ಹೊಂದಿರುವ ಸಾಧ್ಯತೆ ಇರುತ್ತದೆ. ಒಬ್ಬರ ಬಳಿ ಒಂದಕ್ಕಿಂತ ಹೆಚ್ಚು ಪ್ಯಾನ್ ಕಾರ್ಡ್ ಗಳಿದ್ದರೆ ಅಂಥವರು ಒಂದು ಕಾರ್ಡ್ ನ್ನು ಹಿಂತಿರುಗಿಸಬೇಕು ಎಂದು ಆದಾಯ ತೆರಿಗೆ ಇಲಾಖೆ ಆದೇಶಿಸಿದೆ. ಒಬ್ಬ ವ್ಯಕ್ತಿ ವಿಭಿನ್ನ ಪ್ಯಾನ್ ಸಂಖ್ಯೆಗಳನ್ನು ಹೊಂದಿದ್ದರೆ ಆದಾಯ ತೆರಿಗೆ ನಿಯಮದ ಅನುಸಾರ ಅನುಮತಿಸುವುದಿಲ್ಲ.
ದಂಡ ಸಾಧ್ಯತೆ
ಒಂದು ವೇಳೆ ಯಾರಾದರೂ ಒಂದಕ್ಕಿಂತ ಹೆಚ್ಚು ಪ್ಯಾನ್ ಕಾರ್ಡ್ ಹೊಂದಿದ್ದರೆ, ಅವರಿಗೆ ಆದಾಯ ತೆರಿಗೆ ಕಾಯಿದೆ 1961ರ ಸೆಕ್ಷನ್ 272ಬಿ ಪ್ರಕಾರ ರೂ. 10 ಸಾವಿರ ದಂಡ ವಿಧಿಸಲು ಅವಕಾಶವಿದೆ ಎಂದೂ ಎಚ್ಚರಿಸಲಾಗಿದೆ.
ಪ್ಯಾನ್ ಕಳೆದುಕೊಂಡಾಗ
ಕೆಲವೊಮ್ಮೆ ಪ್ಯಾನ್ ಕಾರ್ಡ್ ಕಳೆದು ಹೋದಾಗ ನಕಲಿ ಪ್ರತಿ ಕೋರುವ ಬದಲು ಹೊಸ ಪ್ಯಾನ್ ಗಾಗಿ ಅರ್ಜಿ ಸಲ್ಲಿಸುತ್ತಾರೆ. ಹೊಸದಾಗಿ ಅರ್ಜಿ ಸಲ್ಲಿಸುವುದರಿಂದ ಎರಡೆರಡು ಪ್ಯಾನ್ ಕಾರ್ಡ್ ಹೊಂದಿದಂತಾಗುತ್ತದೆ. ಹೀಗಾಗಿ ನಕಲಿ ಪ್ರತಿಯನ್ನೇ ಕೇಳಿ ಪಡೆಯಬೇಕು ಎಂದು ಆದಾಯ ಇಲಾಖೆ ಸೂಚಿಸಿದೆ.
ಬಹು ಪ್ಯಾನ್ ಕಾರ್ಡ್ ಗಳನ್ನು ಹಿಂತಿರುಗಿಸುವುದು ಹೇಗೆ?
ಒಬ್ಬ ವ್ಯಕ್ತಿ ಒಂದಕ್ಕಿಂತ ಹೆಚ್ಚು ವಿವಿಧ ಪ್ಯಾನ್ ಸಂಖ್ಯೆಗಳನ್ನು ಹೊಂದಿದ್ದರೆ, ಆನ್ಲೈನ್ ಅಥವಾ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಪ್ಯಾನ್ ಕಾರ್ಡ್ ನಲ್ಲಿ ಹೆಸರು ಅಥವಾ ವಿಳಾಸ ಒಳಗೊಂಡಂತೆ ಬದಲಾವಣೆ ಇದ್ದಲ್ಲಿ ಈ ಕೆಳಗಿನ ವಿಧಾನ ಅನುಸರಿಸಿ. ಎನ್ಎಸ್ಡಿಎಲ್ (nsdl) ವೆಬ್ಸೈಟ್ ಗೆ ಪ್ರವೇಶಿಸಿ. https://www.tin-nsdl.com/
Request For New PAN Card Or/ And Changes Or Correction in PAN Data
More From GoodReturns

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ



Click it and Unblock the Notifications