ಅನಾಣ್ಯೀಕರಣ ಹಾಗು ಸರಕು ಮತ್ತು ಸೇವಾ ತೆರಿಗೆ ಅನುಷ್ಠಾನವು ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ (MSME) ವಲಯದ ಮೇಲೆ ಭಾರೀ ದುಷ್ಪರಿಣಾಮವನ್ನು ಬೀರಿದೆ.
ಅನಾಣ್ಯೀಕರಣ ಹಾಗು ಸರಕು ಮತ್ತು ಸೇವಾ ತೆರಿಗೆ ಅನುಷ್ಠಾನವು ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ (MSME) ವಲಯದ ಮೇಲೆ ಭಾರೀ ದುಷ್ಪರಿಣಾಮವನ್ನು ಬೀರಿದೆ.

ಕಳೆದ ವರ್ಷ ಸರ್ಕಾರ ಹಲವಾರು ಕ್ರಮಗಳನ್ನು ಜಾರಿಗೆ ತಂದಿದೆ. ಕಂಪೆನಿಗಳಿಗೆ ಕಾರ್ಪೊರೇಟ್ ತೆರಿಗೆ ದರವನ್ನು ಶೇ. 25 ರಷ್ಟು ಕಡಿತಗೊಳಿಸಿ, ವಾರ್ಷಿಕ ವಹಿವಾಟು ಸುಮಾರು ರೂ. 50 ಕೋಟಿಗಳಿಂದ ರೂ. 250 ಕೋಟಿಗೆ ಕಡಿತಗೊಳಿಸಿತು.
ಆದಾಯ ಮರುಹಂಚಿಕೆ ಮತ್ತು ವಿಸ್ತರಣೆಗೆ ಮಾತ್ರವಲ್ಲ, ಸಂಶೋಧನೆ ಮತ್ತು ಅಭಿವೃದ್ಧಿಯ ಮೇಲೆ ಹೆಚ್ಚು ಖರ್ಚು ಮಾಡಲು ಸಹ ಸಹಾಯ ಮಾಡಬೇಕೆಂಬ ಕಲ್ಪನೆ ಒದಗಿಸಿತು.
ಮಧ್ಯಂತರ ಬಜೆಟ್ ಮೂಲಕ ಸರ್ಕಾರದ ಎಲ್ಲ ಯೋಜನೆಗಳನ್ನು ಜಾರಿಗೊಳಿಸಲು ಸಾದ್ಯವಿಲ್ಲವೆನ್ನುವುದು ಪ್ರತಿಯೊಬ್ಬರಿಗೂ ತಿಳಿದ ಸಂಗತಿ. ಇದು ಕೇವಲ ಮಧ್ಯಂತರ ಬಜೆಟ್ ಮಾತ್ರ. ಆದರೆ, ಸರ್ಕಾರವು ಎಂಎಸ್ಎಂಇ ವಲಯಕ್ಕೆ ಹೆಚ್ಚಿನ ಪ್ರಯೋಜನಗಳನ್ನು ಒದಗಿಸಬಹುದು ಎಂದು ಪರಿಗಣಿಸಬಹುದಾಗಿದೆ.
ದೇಶದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮ ವಲಯವು ಸುಲಭ ಹಣಕಾಸು ಕೊರತೆ ಮತ್ತು ಸರಿಯಾದ ಕ್ರಮಗಳಿಂದಾಗಿ ಬಳಲುತ್ತಿದೆ. ಮುಖ್ಯವಾಗಿ ಬ್ಯಾಂಕಿಂಗ್ ವಲಯದ ಸಮಸ್ಯೆಗಳು ಹೆಚ್ಚು ಕಾಡುತ್ತಿವೆ. ಬ್ಯಾಂಕುಗಳು ಹೆಚ್ಚಾಗಿ ಮೇಲಾಧಾರದ ಸಾಲ ನೀಡುತ್ತವೆ. ಆದರೆ MSME (ಸೂಕ್ಷ್ಮ ಮತ್ತು ಸಣ್ಣ ರಫ್ತುದಾರರು) ಹಾಗೆ ಮಾಡುವ ಸ್ಥಿತಿಯಲ್ಲಿಲ್ಲ. ಔಪಚಾರಿಕ ಕ್ರೆಡಿಟ್ ಮಾರುಕಟ್ಟೆಯ ಪ್ರವೇಶ ಇಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.
ಇದಲ್ಲದೆ, MSME ವಲಯ ರಫ್ತು ಕ್ರೆಡಿಟ್ ಮತ್ತು ರಫ್ತು ವಿಮೆಗೆ ಸಂಬಂಧಿಸಿದಂತೆ ಸೀಮಿತ ಸೌಲಭ್ಯ ಎದುರಿಸುತ್ತದೆ. ಹೀಗಾಗಿ ಮಧ್ಯಂತರ ಬಜೆಟ್ MSME ವಲಯಕ್ಕೆ ಈ ಸೌಲಭ್ಯಗಳ ಅವಕಾಶ ಕಲ್ಪಿಸಬಹುದು. 2019ರಲ್ಲಿ ಸರ್ಕಾರ ಈ ವಲಯಕ್ಕೆ ಹೆಚ್ಚಿನ ಸಹಕಾರ ನೀಡಬಹುದು ಎಂಬ ಭರವಸೆ ಇದೆ.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications