ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಒಂಟೆ ಹಾಲು ಅಚ್ಚುಮೆಚ್ಚು. ಈ ಹಾಲು ಸಾಕಷ್ಟು ಪೌಷ್ಟಿಕಾಂಶವನ್ನು ಹೊಂದಿದೆ. ಭಾರತದ ಅಪೌಷ್ಟಿಕತೆ ಹೋಗಲಾಡಿಸಲು ಒಂಟೆ ಹಾಲು ಬಳಸುವ ಬಗ್ಗೆ ಮೋದಿ ಚಿಂತನೆ ನಡೆಸುತ್ತಿದ್ದಾರೆ ಎಂಬ ಸುದ್ದಿ ಬಂದಿರುವ ಬೆನ್ನಲ್ಲೇ, ದೇಶದ ಪ್ರಮುಖ ಹೈನುಗಾರಿಕಾ ಸಂಸ್ಥೆ ಅಮುಲ್ ಜನರ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಒಂಟೆ ಹಾಲನ್ನು ಮಾರುಕಟ್ಟೆಗೆ ಪರಿಚಯಿಸಿದೆ.
ಅಮುಲ್ ಪ್ರಯೋಗಾರ್ಥವಾಗಿ ಒಂಟೆ ಹಾಲು ಮಾರಾಟಕ್ಕೆ ಮುಂದಾಗಿದೆ. ಗುಜರಾತಿನ ಗಾಂಧಿನಗರ, ಅಹಮದಾಬಾದ್ ಹಾಗೂ ಕಛ್ ಮಾರುಕಟ್ಟೆಯಲ್ಲಿ ಸದ್ಯ ಒಂಟೆ ಹಾಲು ಸಿಗುತ್ತಿದೆ.
ಒಂಟೆ ಹಾಲು ಸುಲಭವಾಗಿ ಜೀರ್ಣವಾಗುತ್ತದೆ. ಆರೋಗ್ಯಕ್ಕೂ ಬಹಳ ಒಳ್ಳೆಯದು. ಮಧುಮೇಹ ರೋಗಿಗಳಿಗೆ ಇದು ಬೆಸ್ಟ್. ಯಾವುದೇ ಅಲರ್ಜಿ ಗುಣವಿಲ್ಲದಿರುವುದರಿಂದ ಒಂಟೆ ಹಾಲು ಎಲ್ಲರೂ ಸೇವಿಸಬಹುದು ಎಂದು ವೈದ್ಯರು ನೀಡಿದ ಪ್ರಮಾಣ ಪತ್ರವನ್ನು ಅಮುಲ್ ನೀಡುತ್ತಿದೆ. ಮಧುಮೇಹ ಹಾಗೂ ಕ್ಯಾನ್ಸರ್ ರೋಗಿಗಳಿಗೆ ಅಮುಲ್ ಹಾಲು ಬಹಳ ಪ್ರಯೋಜನಕಾರಿ ಎಂದು ಕಂಪನಿ ಹೇಳಿದೆ.

ಲಭ್ಯ ಮಾಹಿತಿಯಂತೆ, 500 ಎಂಎಲ್ ಒಂಟೆ ಹಾಲಿನ ಬೆಲೆ 50 ರೂಪಾಯಿ. ಗ್ರಾಹಕರ ಬೇಡಿಕೆ ಹಾಗೂ ಪ್ರತಿಕ್ರಿಯೆ ನೋಡಿಕೊಂಡು ರಾಜಸ್ಥಾನದಿಂದ ಹೆಚ್ಚಿನ ಪ್ರಮಾಣದಲ್ಲಿ ಹಾಲನ್ನು ತರಿಸಿಕೊಳ್ಳಲು ಅಮುಲ್ ನಿರ್ಧರಿಸಿದೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications