ಕೇಂದ್ರ ಸರ್ಕಾರ ನೌಕರರಿಗೆ ಸಿಹಿಸುದ್ದಿ ನೀಡುವ ಸಾಧ್ಯತೆಯಿದೆ. ನೌಕರರ ಪಿಂಚಣಿ ಯೋಜನೆಯಡಿ (ಇಪಿಎಸ್) ಪಿಂಚಣಿ ಹಣವನ್ನು ದುಪ್ಪಟ್ಟು ಮಾಡುವ ಸಾಧ್ಯತೆಯಿದ್ದು, ಈ ಬದಲಾವಣೆ ತರುವಾಯ ಪ್ರತಿ ತಿಂಗಳು ಪಿಂಚಣಿ ಹಣ ರೂ. 2,000 ಸಿಗಲಿದೆ. ಸುಮಾರು 40 ಲ
ಕೇಂದ್ರ ಸರ್ಕಾರ ನೌಕರರಿಗೆ ಸಿಹಿಸುದ್ದಿ ನೀಡುವ ಸಾಧ್ಯತೆಯಿದೆ. ನೌಕರರ ಪಿಂಚಣಿ ಯೋಜನೆಯಡಿ (ಇಪಿಎಸ್) ಪಿಂಚಣಿ ಹಣವನ್ನು ದುಪ್ಪಟ್ಟು ಮಾಡುವ ಸಾಧ್ಯತೆಯಿದ್ದು, ಈ ಬದಲಾವಣೆ ತರುವಾಯ ಪ್ರತಿ ತಿಂಗಳು ಪಿಂಚಣಿ ಹಣ ರೂ. 2,000 ಸಿಗಲಿದೆ. ಸುಮಾರು 40 ಲಕ್ಷಕ್ಕೂ ಹೆಚ್ಚು ನೌಕರಿಗೆ ಲಾಭದಾಯಕವಾಗಲಿದೆ.

ನೌಕರರ ಪಿಂಚಣಿ ಹೆಚ್ಚಿಸುವಂತೆ ಉನ್ನತ ಮಟ್ಟದ ಸಮಿತಿ ಪ್ರಸ್ತಾವನೆ ಸಲ್ಲಿಸಿದೆ. ಇಪಿಎಫ್ಒ ಚಂದಾದಾರರು ಪಿಂಚಣಿಯ ಭಾಗವಾಗಲಿದ್ದು, ಹಣಕಾಸು ಸಚಿವಾಲಯ ಇದರ ಬಗ್ಗೆ ಚರ್ಚೆ ನಡೆಸುತ್ತಿದೆ ಎಂದು ಹೇಳಲಾಗಿದೆ.
ಸರ್ಕಾರವು ಪ್ರತಿ ವರ್ಷ ನೌಕರರ ಪಿಂಚಣಿ ಯೋಜನೆ ಭಾಗವಾಗಿ ರೂ. 9000 ಕೋಟಿ ಖರ್ಚು ಮಾಡುತ್ತದೆ. ಒಂದು ವೇಳೆ ಉನ್ನತ ಮಟ್ಟದ ಸಮಿತಿ ಪ್ರಸ್ತಾವವನ್ನು ಒಪ್ಪಿಕೊಂಡರೆ ಪಿಂಚಣಿ ಮೊತ್ತ ರೂ. 12,000 ಕೋಟಿ ಆಗಲಿದೆ.
ಕೇಂದ್ರ ಸರ್ಕಾರ ಕೆಲ ಷರತ್ತುಗಳ ಮೇಲೆ ಪಿಂಚಣಿ ಹೆಚ್ಚಳ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ. ಸುಮಾರು 60 ಲಕ್ಷ ಪಿಂಚಣಿದಾರರಿದ್ದು, ಅವರಲ್ಲಿ 40 ಲಕ್ಷ ಮಂದಿ ಪ್ರತಿ ತಿಂಗಳು ರೂ. 1500 ಕ್ಕಿಂತ ಕಡಿಮೆ ಪಿಂಚಣಿ ಪಡೆಯುತ್ತಿದ್ದಾರೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications