ಇ-ವ್ಯಾಲೆಟ್ ಜಮಾನದಲ್ಲಿರುವವರಿಗೆ ಶಾಕಿಂಗ್ ನ್ಯೂಸ್ ಕಾದಿದೆ. ಇತ್ತೀಚಿನ ದಿನಗಳಲ್ಲಿ ಇ-ವ್ಯಾಲೆಟ್ ಬಳಸುವ ಗ್ರಾಹಕರು ಹೆಚ್ಚಿದ್ದಾರೆ. ಆದರೆ ಫೆಬ್ರವರಿ ತಿಂಗಳ ನಂತರ ಹಲವು ಇ-ವ್ಯಾಲೆಟ್ ಕಂಪನಿಗಳು ತಮ್ಮ ಸೇವೆಯನ್ನು ಸ್ಥಗಿತಗೊಳಿಸುವ ಸಾಧ್ಯತೆ.
ಇ-ವ್ಯಾಲೆಟ್ ಜಮಾನದಲ್ಲಿರುವವರಿಗೆ ಶಾಕಿಂಗ್ ನ್ಯೂಸ್ ಕಾದಿದೆ. ಇತ್ತೀಚಿನ ದಿನಗಳಲ್ಲಿ ಇ-ವ್ಯಾಲೆಟ್ ಬಳಸುವ ಗ್ರಾಹಕರು ಹೆಚ್ಚಿದ್ದಾರೆ. ಆದರೆ ಫೆಬ್ರವರಿ ತಿಂಗಳ ನಂತರ ಹಲವು ಇ-ವ್ಯಾಲೆಟ್ ಕಂಪನಿಗಳು ತಮ್ಮ ಸೇವೆಯನ್ನು ಸ್ಥಗಿತಗೊಳಿಸುವ ಸಾಧ್ಯತೆ ಹೆಚ್ಚಾಗಿದೆ.
ಸರ್ಕಾರ ಇ ಕಾಮರ್ಸ್ ನಿಯಮಗಳನ್ನು ಬಿಗಿಗೊಳಿಸಿದ ನಂತರ ಕೆಲ ಇ-ವ್ಯಾಲೆಟ್ ಸಂಸ್ಥೆಗಳು ಅನಿಶ್ಚಿತತೆಗೆ ಸಿಲುಕಿವೆ. ಈ ಕಾರಣದಿಂದ ಲಕ್ಷಾಂತರ ಮೊಬೈಲ್ ವಾಲೆಟ್ ಗಳು ನಿಷ್ಕ್ರಿಯ ಆಗುವ ಸಾಧ್ಯತೆಯಿದೆ.
ಕೆವೈಸಿ ಕಡ್ಡಾಯ
ಸುಪ್ರೀಂ ಕೋರ್ಟ್ ಗ್ರಾಹಕರ ಅಧಿಕೃತತೆಯನ್ನು ಸಾರುವ ಕೆವೈಸಿ ವ್ಯವಸ್ಥೆ ಕಡ್ಡಾಯ ಜಾರಿಗೊಳಿಸುವಂತೆ ನಿರ್ದೇಶನ ಮಾಡಿತ್ತು. ಇದರ ಆಧಾರದಲ್ಲಿ ಕೆವೈಸಿ ಸಂಬಂಧಿಸಿದ ದಾಖಲೆಗಳನ್ನು ಸಂಗ್ರಹಿಸುವ ಕಾರ್ಯ ನಡೆದಿತ್ತು. ಇ-ವ್ಯಾಲೆಟ್ ಬಳಕೆಗೆ ಕೆವೈಸಿ ಕಡ್ಡಾಯವಾಗಿರುತ್ತದೆ.
ಮೊಬೈಲ್ ಬಳಕೆದಾರರು ಅನರ್ಹರಾಗುವ ಸಾಧ್ಯತೆ
ಈ ಹಿಂದೆ ಪೂರ್ಣ ಪ್ರಮಾಣದಲ್ಲಿ ಕೆವೈಸಿ ಇಲ್ಲದಿದ್ದರೂ ಕೆಲವೊಂದು ದಾಖಲೆ ನೀಡಿದ್ದರೆ, ಒಟಿಪಿ ಆಧಾರದಲ್ಲಿ ಹಣ ವರ್ಗಾವಣೆ ಮಾಡಲು ಅವಕಾಶವಿತ್ತು. ಆದರೆ ಅದಕ್ಕೂ ನಿರ್ಬಂಧ ಹೇರಲಾಗುತ್ತಿದ್ದು, ಕೆವೈಸಿ ನೀಡದ ಮೊಬೈಲ್ ಬಳಕೆದಾರರು ಇ-ವ್ಯಾಲೆಟ್ ಸೇವೆಯನ್ನು ಬಳಸಿಕೊಳ್ಳಲು ಅನರ್ಹರಾಗುವ ಸಾಧ್ಯತೆ ಹೆಚ್ಚಾಗಿದೆ.
ಅಮೆಜಾನ್, ಪೇಟಿಎಂ ಮೇಲೆ ಹೆಚ್ಚು ಪ್ರಭಾವ
ಶೇ. 80 ರಷ್ಟು ಇ-ವ್ಯಾಲೆಟ್ ಬಳಕೆದಾರರು ಇನ್ನೂ ಕೆವೈಸಿ ಅನುಸರಿಸಬೇಕಿದೆ ಎಂದು ಅಂದಾಜಿಸಲಾಗಿದೆ. ಈ ಪ್ರಕ್ರಿಯೆಯು ಕಿರಿಕಿರಿಯೆನಿಸುತ್ತಿರುವುದರಿಂದ ಜನರು ಯುಪಿಐ (ಯೂನಿಫೈಡ್ ಪೇಮೆಂಟ್ಸ್ ಇಂಟರ್ಫೇಸ್) ಗೆ ವರ್ಗಾವಣೆಯಾಗುತ್ತಿದ್ದಾರೆ. ಹೆಚ್ಚು ಗ್ರಾಹಕರನ್ನು ಹೊಂದಿರುವ ಅಮೆಜಾನ್, ಪೇಟಿಎಂನಂತಹ ಸಂಸ್ಥೆಗಳ ಮೇಲೆ ಇದು ಪ್ರಭಾವ ಬೀರಲಿದೆ. ಬ್ಯಾಂಕಿಂಗ್/ಇ-ವ್ಯಾಲೆಟ್ ವ್ಯವಹಾರ ಸುರಕ್ಷತೆಗೆ ಆರ್ಬಿಐ ಮಾರ್ಗದರ್ಶಿ ಸೂತ್ರಗಳು
More From GoodReturns

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ



Click it and Unblock the Notifications