ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಶುಕ್ರವಾರದಂದು ತನ್ನ ಕೊನೆಯ ಬಜೆಟ್ ಮಂಡನೆ ಮಾಡಲಿದೆ. ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಅನಾರೋಗ್ಯ ಪೀಡಿತರಾಗಿರುವುದರಿಂದ ಅವರ ಅನುಪಸ್ಥಿತಿಯಲ್ಲಿ ಕೇಂದ್ರ ರೈಲ್ವೆ ಸಚಿವ ಪಿಯೂಶ್ ಗೋಯಲ್ ಅವರು ವಿತ್ತ ಸಚಿವರ ರೂಪದಲ್ಲಿ ಮಧ್ಯಂತರ ಬಜೆಟ್ ಅನ್ನು ಫೆಬ್ರವರಿ 1ರಂದು ಬೆಳಿಗ್ಗೆ 11 ಗಂಟೆಗೆ ಮಂಡಿಸಲಿದ್ದಾರೆ.
ಮಧ್ಯಂತರ ಕೇಂದ್ರ ಬಜೆಟ್ಟಿನ ಎಲ್ಲ ವಿವರಗಳನ್ನು ಲೈವ್ ಅಪ್ಡೇಟ್ಸ್ ಮೂಲಕ ಒನ್ಇಂಡಿಯಾ ಕನ್ನಡ ಮತ್ತು ಗುಡ್ ರಿಟರ್ನ್ಸ್ ಕನ್ನಡ ಓದುಗರಿಗೆ ಶುಕ್ರವಾರ ನೀಡಲಿದೆ.
ಜನವರಿ 01ರಿಂದ ಯಾವೆಲ್ಲ ಸಾಮಗ್ರಿಗಳ ಬೆಲೆ ಇಳಿಕೆ, ಪಟ್ಟಿ ನೋಡಿ
ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯ ಸೋಲಿನಿಂದ ಬಿಜೆಪಿ ಎಚ್ಚೆತ್ತುಕೊಂಡು, ಸಾರ್ವಜನಿಕರಿಗೆ ಅದರಲ್ಲೂ ಮಧ್ಯಮ ವರ್ಗದ ಜನರಿಗೆ ಅನುಕೂಲವಾಗುವ ಯೋಜನೆಗಳನ್ನು ಪ್ರಕಟಿಸುವ ಸಾಧ್ಯತೆ ಹೆಚ್ಚಿದೆ. ಏಪ್ರಿಲ್- ಮೇ ತಿಂಗಳಲ್ಲಿ ಲೋಕಸಭಾ ಚುನಾವಣೆ ನಡೆಯುವುದರಿಂದ ಇದು ಚುನಾವಣಾ ಬಜೆಟ್ ಆಗಿ ಜನಪ್ರಿಯ ಘೋಷಣೆಗಳಿಗೆ ಸೀಮಿತವಾಗುವ ಸಾಧ್ಯತೆ ಹೆಚ್ಚಿದೆ.

ರಿಯಲ್ ಎಸ್ಟೇಟ್ ಕ್ಷೇತ್ರಕ್ಕೆ ಅನುಕೂಲವಾಗುವಂತೆ ನಿರ್ಮಾಣ ಹಂತದಲ್ಲಿರುವ ಅಪಾರ್ಟ್ಮೆಂಟ್ ಹಾಗೂ ಮನೆಗಳ ಖರೀದಿ ಮೇಲೆ ಶೇ 5 ರಷ್ಟು ಜಿಎಸ್ಟಿ ಕಡಿತ ಮಾಡುವ ನಿರ್ಧಾರ ಪ್ರಕಟಿಸಿದ್ದಲ್ಲಿ ಫ್ಲಾಟ್ ಗಳು ಕಡಿಮೆ ದರದಲ್ಲಿ ಗ್ರಾಹಕರಿಗೆ ಸಿಗುವ ಸಾಧ್ಯತೆಯಿದೆ.
ಇದಕ್ಕೆ ಪೂರಕವಾಗಿ ಮನೆ, ಫ್ಲಾಟ್, ಅಪಾರ್ಟ್ಮೆಂಟ್ ಗಳನ್ನು ಖರೀದಿಸುವವರಿಗೆ ಶುಭ ಸುದ್ದಿ ನೀಡುವ ನಿರೀಕ್ಷೆಯಿದೆ. ಹೆಚ್ಚು ಇಎಂಐ ಹಾಗೂ ಸರಿಯಾದ ಸಮಯಕ್ಕೆ ಮನೆ ಸಿಗದ ಕಾರಣ ಈ ಕ್ಷೇತ್ರದ ಪ್ರಗತಿ ಕುಂಠಿತವಾಗಿದೆ. ಹೀಗಾಗಿ, ಹಾಲಿ ಬಡ್ಡಿದರ 2 ಲಕ್ಷ ರು ನಿಂದ 3 ಲಕ್ಷ ರು ಗೇರಿಸುವ ನಿರೀಕ್ಷೆಯಿದೆ. ಆದರೆ, 5 ಲಕ್ಷ ರು ಗೇರಿಸ ಬೇಡಿಕೆ ಇದೆ. ಇದರಿಂದ ವೃತ್ತಿಪರರ ತೆರಿಗೆದಾರರಿಗೂ ಅನುಕೂಲವಾಗಲಿದೆ.
80ಸಿ ಅಡಿಯಲ್ಲಿ ಇರುವ ತೆರಿಗೆ ವಿನಾಯಿತಿ ಮಿತಿ 1 ಲಕ್ಷ ರು ನಿಂದ 1.5 ಲಕ್ಷ ರು ಗೇ ಏರಿಸಲಾಗಿದೆ. ತೆರಿಗೆ ವಿನಾಯಿತಿ ಹೆಚ್ಚಳ ಮಾಡಿದರೆ ತೆರಿಗೆದಾರರಿಗೆ, ಮನೆ ಖರೀದಿದಾರರಿಗೆ ಹೆಚ್ಚಳ ಅನುಕೂಲವಾಗುವ ನಿರೀಕ್ಷೆಯಿದೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!



Click it and Unblock the Notifications