ನರೇಂದ್ರ ಮೋದಿ ಸರ್ಕಾರ ಮಂಡಿಸುತ್ತಿರುವ ಕೊನೆಯ ಮಧ್ಯಂತರ ಬಜೆಟ್ ಇದಾಗಿದ್ದು, ಲೋಕಸಭಾ ಚುನಾವಣೆಯ ಪೂರ್ವದಲ್ಲಿ ಮತದಾರರನ್ನು ಸೆಳೆಯಲು ಇದು ಕೊನೆಯ ಅವಕಾಶ ಆಗಿದೆ.
ನರೇಂದ್ರ ಮೋದಿ ಸರ್ಕಾರ ಮಂಡಿಸುತ್ತಿರುವ ಕೊನೆಯ ಮಧ್ಯಂತರ ಬಜೆಟ್ ಇದಾಗಿದ್ದು, ಲೋಕಸಭಾ ಚುನಾವಣೆಯ ಪೂರ್ವದಲ್ಲಿ ಮತದಾರರನ್ನು ಸೆಳೆಯಲು ಇದು ಕೊನೆಯ ಅವಕಾಶ ಆಗಿದೆ.
ಲೋಕಸಭಾ ಚುನಾವಣೆ ಬರುವ ಮೇ ತಿಂಗಳಲ್ಲಿ ನಡೆಯಲಿದ್ದು, ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅನಾರೋಗ್ಯದ ಕಾರಣ ರೇಲ್ವೆ ಖಾತೆ ಸಚಿವರಾದ ಪಿಯೂಷ್ ಗೋಯಲ್ ಅವರು ಮಧ್ಯಂತರ ಹಣಕಾಸು ಸಚಿವರಾಗಿ ಇಂದು ಕೊನೆಯ ಬಜೆಟ್ ನ್ನು ಮಂಡಸಲಿದ್ದಾರೆ.

ಉದ್ಯೋಗ ಸೃಷ್ಟಿಯಲ್ಲಿ ಮೋದಿ ಸರ್ಕಾರ ವಿಫಲವಾಗಿರುವುದು ಬಿಜೆಪಿಗೆ ದೊಡ್ಡ ಹೊಡೆತವಾಗಿದ್ದು, ಕಳೆದ 45 ವರ್ಷಗಳಲ್ಲೇ ಅತಿ ಹೆಚ್ಚು ನಿರುದ್ಯೋಗ ಸಂಭವಿಸಿದೆ ಎಂದು ಎನ್ಎಸ್ಎಸ್ಒ ವರದಿ ಸೋರಿಕೆಯಾಗಿರುವುದು ಇಡೀ ದೇಶದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.
ಉದ್ಯೋಗ ಸೃಷ್ಟಿ ವೈಫಲ್ಯ, ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸಘಡ್ ರಾಜ್ಯಗಳಲ್ಲಿ ಬಿಜೆಪಿಯ ಸೋಲು ಪ್ರಸ್ತುತ ಬಜೆಟ್ ಮೇಲೆ ಪರಿಣಾಮ ಬೀರಬಹುದು. ಹೀಗಾಗಿ ರೈತರ ಸಾಲಮನ್ನಾ, ಯುವಕರಿಗೆ ಉದ್ಯೋಗ ಸೃಷ್ಟಿ, ಬಡ ಮತ್ತು ಮಧ್ಯಮ ವರ್ಗದ ಜನರಿಗಾಗಿ ಹಲವಾರು ಯೋಜನೆಗಳನ್ನು ಘೋಷಿಸಿ ಮತದಾರರನ್ನು ಆಕರ್ಷಿಸುವ ಅವಶ್ಯಕತೆ ಇದೆ ಎನ್ನಲಾಗಿದೆ.
ರೈತರ ವರ್ಗದ ಸಮಸ್ಯೆಗಳು, ತೆರಿಗೆ ಸುಧಾರಣಾ ಕ್ರಮ, ಜಿಎಸ್ಟಿಯಿಂದ ಬಡ ಮತ್ತು ಮಧ್ಯಮ ವರ್ಗದ ವ್ಯಾಪರದ ಮೇಲಾಗಿರುವ ಹೊಡೆತ ನಿವಾರಣೆ ಕ್ರಮಗಳು ಕೊನೆಯ ಬಜೆಟ್ ನ ಪ್ರಮುಖ ಅಂಶಗಳಾಗಬಹುದು.
ಇಂದು 11 ಗಂಟೆಗೆ ಪಿಯೂಷ್ ಗೋಯಲ್ ಅವರು ಬಜೆಟ್ ಮಂಡನೆ ಮಾಡಲಿದ್ದು, ಬಜೆಟ್ ನಲ್ಲಿ ಕೇಂದ್ರ ಸರ್ಕಾರ ಘೋಷಿಸಲಿರುವ ಎಲ್ಲಾ ಜನಪ್ರಿಯ ಯೋಜನೆಗಳ ಸಂಪೂರ್ಣ ಮಾಹಿತಿಯನ್ನು ನೀಡಲಿದ್ದೇವೆ. ಬಜೆಟ್ 2019: ನೀವು ನಿರೀಕ್ಷೆ ಮಾಡಬಹುದಾದ 5 ತೆರಿಗೆ ವಿನಾಯಿತಿಗಳ ಪಟ್ಟಿ ಇಲ್ಲಿದೆ..
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications