ಜಾಗತಿಕ ಬ್ಯಾಂಕಿಂಗ್ ಹಾಗೂ ಮಾರ್ಕೆಟ್ಸ್ ವ್ಯವಹಾರದಲ್ಲಿ ಡಜನ್ ಗಟ್ಟಲೆ ಸಿಬ್ಬಂದಿಯನ್ನು ಕಡಿತಗೊಳಿಸಲು ಎಚ್ ಎಸ್ ಬಿಸಿ ತಯಾರಿ ನಡೆಸಿದೆ. ಈ ವಿಚಾರದ ಬಗ್ಗೆ ಮಾಹಿತಿ ಇರುವ ಮೂಲವೊಂದು ಮಾಧ್ಯಮ ಸಂಸ್ಥೆಗೆ ತಿಳಿಸಿದೆ. ವೆಚ್ಚ ಕಡಿತಕ್ಕೆ ಮುಂದಾಗಿರುವ ಕ್ರಮ ಇದಾಗಿದ್ದು, ಲಾಭಾಂಶವನ್ನು ಕಾಪಾಡಿಕೊಳ್ಳುವ ಕಾರಣಕ್ಕೆ ಹೀಗೆ ಮಾಡುತ್ತಿದೆ ಎಂಬುದು ತಿಳಿದು ಬಂದಿರುವ ಮಾಹಿತಿ.
ಜಾಗತಿಕ ಬ್ಯಾಂಕಿಂಗ್ ಹಾಗೂ ಮಾರ್ಕೆಟ್ಸ್ ವ್ಯವಹಾರದಲ್ಲಿ ಈ ನಿರ್ಧಾರವು ಮುಖ್ಯವಾಗಿ ಮಾರಾಟ ಹಾಗೂ ಸಲಹಾ ಸಿಬ್ಬಂದಿ ಮೇಲೆ ಪರಿಣಾಮ ಬೀರಲಿದೆ. ಯಾವ ಸಿಬ್ಬಂದಿಯನ್ನು ತೆಗೆಯಲಾಗುವುದು ಎಂಬ ಬಗ್ಗೆ ಈ ವಾರದಲ್ಲೇ ತಿಳಿಸಲಾಗುತ್ತದೆ. ಎಚ್ ಎಸ್ ಬಿಸಿಯ ವಕ್ತಾರರು ಈ ಸುದ್ದಿಗೆ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.

ಬ್ಯಾಂಕ್ ನ ಹಿರಿಯ ನಿರ್ವಹಣಾ ತಂಡವು 2019ರ ಸಾಲಿಗೆ ಬಜೆಟ್ ಪ್ಲಾನಿಂಗ್ ಮಾಡಿದ ನಂತರ ಈ ಸಿಬ್ಬಂದಿ ಕಡಿತದ ಪ್ರಸ್ತಾವನೆ ಬಂದಿದೆ. ರಾಯಲ್ ಬ್ಯಾಂಕ್ ಆಫ್ ಸ್ಕಾಟ್ಲೆಂಡ್ ನ ಮಾಜಿ ಅಧಿಕಾರಿ ಎವನ್ ಸ್ಟೀವನ್ಸನ್ ಅವರನ್ನು ಎಚ್ ಎಸ್ ಬಿಸಿಯ ಮುಖ್ಯ ಆರ್ಥಿಕ ಅಧಿಕಾರಿಯಾಗಿ ಈಚೆಗೆ ನೇಮಕ ಮಾಡಲಾಗಿದೆ.
More From GoodReturns

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Vande Bharat: ಸುಂದರ ನೋಟ, ವೇಗದ ಸೇವೆ; ವಂದೇ ಭಾರತ್ ರೈಲಿನ ವಿಶೇಷ ಮಾರ್ಗಗಳಿವು!

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ



Click it and Unblock the Notifications