ಮುಖ್ಯಮಂತ್ರಿ ಮಾತೃಶ್ರೀ ಯೋಜನೆಯ ಫಲಾನುಭವಿಗಳಿಗೆ ಡಬಲ್ ಧಮಾಕಾ! ಇಂದಿನ ರಾಜ್ಯ ಸರ್ಕಾರದ ಬಜೆಟ್ ನಲ್ಲಿ ಎಚ್. ಡಿ ಕುಮಾರಸ್ವಾಮಿಯವರು ಮಾತೃಶ್ರೀ ಯೋಜನೆಯ ಮಾಸಿಕ ಧನವನ್ನು ಹಿಂದಿನ ಒಂದು ಸಾವಿರದಿಂದ ಎರಡು ಸಾವಿರಕ್ಕೆ ಹೆಚ್ಚಿಸುವುದಾಗಿ ಘೋಷಣೆ.
ಮುಖ್ಯಮಂತ್ರಿ ಮಾತೃಶ್ರೀ ಯೋಜನೆಯ ಫಲಾನುಭವಿಗಳಿಗೆ ಡಬಲ್ ಧಮಾಕಾ! ಇಂದಿನ ರಾಜ್ಯ ಸರ್ಕಾರದ ಬಜೆಟ್ ನಲ್ಲಿ ಎಚ್. ಡಿ ಕುಮಾರಸ್ವಾಮಿಯವರು ಮಾತೃಶ್ರೀ ಯೋಜನೆಯ ಮಾಸಿಕ ಧನವನ್ನು ಹಿಂದಿನ ಒಂದು ಸಾವಿರದಿಂದ ಎರಡು ಸಾವಿರಕ್ಕೆ ಹೆಚ್ಚಿಸುವುದಾಗಿ ಘೋಷಿಸಿದ್ದಾರೆ. ಈ ಯೋಜನೆಯ ಸಹಾಯಧನ ನವೆಂಬರ್ ೧ರಿಂದ ಜಾರಿಗೆ ಬರಲಿದೆ.

ಮುಖ್ಯಮಂತ್ರಿ ಮಾತೃಶ್ರೀ ಯೋಜನೆಗಾಗಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಬಜೆಟ್ ನಲ್ಲಿ ಒಟ್ಟು ೪೭೦ ಕೋಟಿ ಮೊತ್ತ ಮೀಸಲಿಟ್ಟಿದ್ದಾರೆ. ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್ ಕುಟುಂಬ) ಗರ್ಭಿಣಿ ಮಹಿಳೆಯರಿಗಾಗಿ ರಾಜ್ಯ ಸರ್ಕಾರ ಈ ಯೋಜನೆ ಪ್ರಕಟಿಸಿದ್ದು, ಈಗಾಗಲೇ ರಾಜ್ಯಸರ್ಕಾರದ ಮಾತೃಪೂರ್ಣ ಮತ್ತು ಕೇಂದ್ರ ಸರ್ಕಾರದ ಮಾತೃ ವಂದನಾ ಯೋಜನೆಗಳು ಕೂಡ ಜಾರಿಯಲ್ಲಿವೆ. ಮಾತೃಶ್ರೀ ಮೊತ್ತವನ್ನು ಮೊದಲನೆಯ ಹೆರಿಗೆ ಪೂರ್ವದ ಮೂರು ತಿಂಗಳಿಗೆ ತಲಾ ಎರಡು ಸಾವಿರ ಹಾಗು ಹೆರಿಗೆ ನಂತರದ ಮೂರು ತಿಂಗಳು ತಲಾ ಎರಡು ಸಾವಿರ ನೀಡಲಾಗುತ್ತದೆ.
ಅಂಗನವಾಡಿ ಕಾರ್ಯಕರ್ತೆಯರ ಗೌರವಧನವನ್ನು ರೂ. ೫೦೦ ಹಾಗು ಅಂಗನವಾಡಿ ಸಹಾಯಕಿಯರ ಗೌರವಧನ ರೂ. ೨೫೦ ಹೆಚ್ಚಿಸಲಾಗಿದ್ದು, ನವೆಂಬರ್ ಒಂದರಿಂದಲೇ ಜಾರಿಯಾಗಲಿದೆ.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ



Click it and Unblock the Notifications