ಲೋಕಸಭಾ ಚುನಾವಣಾ ಪೂರ್ವದ ಬಜೆಟ್ ಎಂಬ ಕಾರಣಕ್ಕೆ ಭಾರೀ ನಿರೀಕ್ಷೆ ಇಟ್ಟುಕೊಂಡಿದೆ. ಇನ್ನೊಂದೆಡೆ ಸರ್ಕಾರದ ಉಳಿಯುತ್ತಾ ಅಥವಾ ಬೀಳುತ್ತಾ, ಬಜೆಟ್ ಮಂಡನೆ ಯಸಶ್ವಿಯಾಗಿ ನಡೆಯುತ್ತಾ ಇತ್ಯಾದಿ ಪ್ರಶ್ನೆಗಳು ಕಾಡುತ್ತಿವೆ.
ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿಯವರು ಮಂಡಿಸಲಿರುವ ಸಮ್ಮಿಶ್ರ ಸರ್ಕಾರದ ಬಜೆಟ್ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ! ಲೋಕಸಭಾ ಚುನಾವಣಾ ಪೂರ್ವದ ಬಜೆಟ್ ಎಂಬ ಕಾರಣಕ್ಕೆ ಭಾರೀ ನಿರೀಕ್ಷೆ ಇಟ್ಟುಕೊಂಡಿದೆ. ಇನ್ನೊಂದೆಡೆ ಸರ್ಕಾರದ ಉಳಿಯುತ್ತಾ ಅಥವಾ ಬೀಳುತ್ತಾ, ಬಜೆಟ್ ಮಂಡನೆ ಯಶಸ್ವಿಯಾಗಿ ನಡೆಯುತ್ತಾ ಇತ್ಯಾದಿ ಪ್ರಶ್ನೆಗಳು ಕಾಡುತ್ತಿವೆ.
ಮೈತ್ರಿ ಸರ್ಕಾರದ ಎರಡನೆ ಬಜೆಟ್ ಮಂಡಿಸುತ್ತಿರುವ ಕುಮಾರಸ್ವಾಮಿಯವರು ಜನಪ್ರಿಯ ಯೋಜನೆಗಳನ್ನು ಘೋಷಿಸುವ ನಿರೀಕ್ಷೆ ಹೆಚ್ಚಾಗಿದ್ದು, ಯಾವ ಯಾವ ಕ್ಷೇತ್ರಕ್ಕೆ ಹೆಚ್ಚಿನ ಆಧ್ಯತೆ ನೀಡಬಹುದು ನೋಡೋಣ ಬನ್ನಿ..
ಇಸ್ರೇಲ್ ಮಾದರಿ ಕೃಷಿ
ಶೂನ್ಯ ಬಂಡವಾಳ ಮತ್ತು ವಿಶೇಷ ಪ್ಯಾಕೇಜ್
ರೈತರಿಗೆ, ಸಣ್ಣ ಹಿಡುವಳಿದರರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಸಾಧ್ಯತೆ ಇದೆ. ಶೂನ್ಯ ಬಂಡವಾಳ ಕೃಷಿ ಪದ್ದತಿಗೆ ಉತ್ತೇಜನ ನೀಡಲಾಗುವುದು. ಮಹಿಳಾ ರೈತರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಹಾಗು ಉತ್ತರ ಕರ್ನಾಟಕ, ಕರಾವಳಿ ಭಾಗಕ್ಕೆ ಹೆಚ್ಚಿನ ಕೊಡುಗೆ ಘೋಷಣೆ ಸಾಧ್ಯತೆ.
ಸಂಪನ್ಮೂಲ ಕ್ರೋಢೀಕರಣ
ಕುಮಾರಸ್ವಾಮಿಯವರು ಆಂತರಿಕೆ ಸಂಪನ್ಮೂಲ ಕ್ರೋಢೀಕರಣಕ್ಕೆ ಹೆಚ್ಚಿನ ಆಧ್ಯತೆ ನೀಡುವ ನಿರೀಕ್ಷೆ ಇದೆ. ಕುಡಿಯುವ ನೀರಿನ ಸೌಲಭ್ಯಕ್ಕಾಗಿ ಅನುದಾನ ಮೀಸಲು.
ಸರ್ಕಾರಿ ನೌಕರರಿಗೆ ಕೊಡುಗೆ
ಪ್ರಸ್ತುತ ಸರ್ಕಾರಿ ನೌಕರರಿಗಿರುವ ಅನುದಾನದಲ್ಲಿ ಹೆಚ್ಚಳ ಸಾಧ್ಯತೆಯಿದ್ದು, ನಿವೃತ್ತಿ ವಯೋಮಿತಿಯನ್ನು 60 ರಿಂದ 65 ವರ್ಷಕ್ಕೆ ಸಾಧ್ಯತೆ. ವೃದ್ದಾಪ್ಯ ಮತ್ತು ವಿಕಲಚೇತನ ಸೇರಿದಂತೆ ವಿವಿಧ ವರ್ಗಗಳಿಗೆ ನೀಡುತ್ತಿರುವ ಪಿಂಚಣಿ ಮೊತ್ತ ಹೆಚ್ಚಿಸುವುದು. ಅಂಗನವಾಡಿ ನೌಕರರ ವೇತನ ಪರಿಷ್ಕರಣೆ ಮಾಡುವ ಸಾಧ್ಯತೆ ಇದೆ.
ಶಿಕ್ಷಣ ಮತ್ತು ಆರೋಗ್ಯ
ಶಿಕ್ಷಣ ಕ್ಷೇತ್ರದಲ್ಲಿ ಒಂದು ಸಾವಿರ ಇಂಗ್ಲಿಷ ಶಾಲೆಗಳ ಆರಂಭ. ಸರ್ಕಾರಿ ಶಾಲೆಗಳ ಮೂಲಭೂತ ಸೌಕರ್ಯಕ್ಕಾಗಿ ೫೦೦ ಕೋಟಿ ಮೀಸಲು ಸಾಧ್ಯತೆ. ತಾಲೂಕು ಮಟ್ಟದ ಆಸ್ಪತ್ರೆಗಳ ಉನ್ನತೀಕರಣಕ್ಕೆ ಹೆಚ್ಚಿನ ಆದ್ಯತೆ.
ಎಸ್ಸಿ, ಎಸ್ಟಿ ವರ್ಗಕ್ಕೆ ಕೊಡುಗೆ
ಪರಿಶಿಷ್ಟ ಜಾತಿ ಹಾಗು ಪರಿಶಿಷ್ಟ ಪಂಗಡದ ಸಮುದಾಯಗಳಿಗೆ ವಿಶೇಷ ಅನುದಾನ ನೀಡುವ ನಿರೀಕ್ಷೆ. ಅಲ್ಪಸಂಖ್ಯಾತ, ಹಿಂದುಳಿದ ವರ್ಗಗಳಿಗಾಗಿ ಹಲವು ಯೋಜನೆಗಳು.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ



Click it and Unblock the Notifications