ಎರಿಕ್ಸನ್ ಪ್ರಕರಣದಲ್ಲಿ ಅನಿಲ್ ಅಂಬಾನಿ ಹಾಗೂ ಇನ್ನಿಬ್ಬರು ನಿರ್ದೇಶಕರು ನ್ಯಾಯಾಂಗ ನಿಂದನೆ ಮಾಡಿದ್ದು, ತಪ್ಪಿತಸ್ಥರೆಂದು ಸಾಬೀತಾಗಿದೆ.
ಎರಿಕ್ಸನ್ ಪ್ರಕರಣದಲ್ಲಿ ಅನಿಲ್ ಅಂಬಾನಿ ಹಾಗೂ ಇನ್ನಿಬ್ಬರು ನಿರ್ದೇಶಕರು ನ್ಯಾಯಾಂಗ ನಿಂದನೆ ಮಾಡಿದ್ದು, ತಪ್ಪಿತಸ್ಥರೆಂದು ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ ನಾಲ್ಕು ವಾರದಲ್ಲಿ ಹಣ ಪಾವತಿ ಮಾಡದೆ ಹೋದರೆ ಮೂರು ತಿಂಗಳು ಜೈಲು ಶಿಕ್ಷೆ ಅನುಭವಿಸಬೇಕೆಂದು ಸುಪ್ರೀಂ ಕೋರ್ಟ್ ಹೇಳಿರುವುದರಿಂದ ರಿಲಯನ್ಸ್ ಗ್ರೂಪ್ ಕಂಪನಿಗಳ ಷೇರುಗಳು ಒತ್ತಡಕ್ಕೆ ಸಿಲುಕಿವೆ.

ಸುಪ್ರೀಂ ಕೋರ್ಟ್ ತೀರ್ಪಿನ ನಂತರ ಮುಂಬೈ ಷೇರುಪೇಟೆ ಸೂಚ್ಯಂಕದಲ್ಲಿ ರಿಲಯನ್ಸ್ ಕಮ್ಯೂನಿಕೇಷನ್ಸ್ ಶೇ. 9.46 ರಷ್ಟು ಕುಸಿದಿದೆ. ರಿಲಯನ್ಸ್ ಇನ್ಫ್ರಾಸ್ಟ್ರಕ್ಚರ್ ಶೇ. 8.75 ರಿಂದ ಶೇ. 111.50, ರಿಲಯನ್ಸ್ ಕ್ಯಾಪಿಟಲ್ ಶೇ. 10.26 ರಿಂದ ಶೇ. 135.95, ರಿಲಯನ್ಸ್ ಪವರ್ ಶೇ. 5.53 ರಿಂದ ಶೇ. 10.25, ರಿಲಯನ್ಸ್ ನೌಕಾ ಮತ್ತು ಇಂಜಿನಿಯರಿಂಗ್ ಶೇ. 8.56 ರಿಂದ ಶೇ. 8.22 ಮತ್ತು ರಿಲಯನ್ಸ್ ಹೋಮ್ ಫೈನಾನ್ಸ್ ಶೇ. 4.26 ರಿಂದ 24.70ಕ್ಕೆ ಕುಸಿತ ಕಂಡಿವೆ.
ನಾಲ್ಕು ವಾರಗಳಲ್ಲಿ ರೂ. 453 ಕೋಟಿ ಹಣ ಹಿಂದಿರುಗಿಸದಿದ್ದರೆ ಅನಿಲ್ ಅಂಬಾನಿಗೆ ಮೂರು ತಿಂಗಳು ಜೈಲು ಶಿಕ್ಷೆಯಾಗಲಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಪೀಠ ಹೇಳಿದೆ.
ರಿಲಯನ್ಸ್ ಕಮ್ಯುನಿಕೇಷನ್ಸ್ ಸಂಸ್ಥೆ ಉದ್ದೇಶಪೂರ್ವಕವಾಗಿಯೇ ಹಣ ಪಾವತಿಸಿಲ್ಲ. ರಫೇಲ್ ಜೆಟ್ ಒಪ್ಪಂದಕ್ಕೆ ರಿಲಯನ್ಸ್ ಗ್ರೂಪ್ ಬಳಿ ಹಣವಿದೆ. ಆದರೆ ಸಾಲ ತೀರಿಸಲು ಹಣವಿಲ್ಲವೆಂದು ಅನಿಲ್ ಅಂಬಾನಿ ಸುಳ್ಳು ಹೇಳ್ತಿದ್ದಾರೆಂದು ಎರಿಕ್ಸನ್ ಆರೋಪ ಮಾಡಿತ್ತು.
2014 ರಲ್ಲಿ ಎರಿಕ್ಸನ್ ಇಂಡಿಯಾ RCom ನೊಂದಿಗೆ ಏಳು ವರ್ಷಗಳ ಒಪ್ಪಂದಕ್ಕೆ ಸಹಿ ಮಾಡಿತ್ತು. ಕಳೆದ ವರ್ಷ ಎರಿಕ್ಸನ್ ಅನಿಲ್ ಅಂಬಾನಿ ಕಂಪೆನಿ ವಿರುದ್ಧ ರೂ. 550 ಕೋಟಿ ಬಾಕಿ ಪಾವತಿಸಬೇಕು ಎಂದು ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications