ಗೂಳಿಯ ನಾಗಾಲೋಟ.. ಸೆನ್ಸೆಕ್ಸ್ 380 ಅಂಕ ಜಿಗಿತ
ಭಾರತದ ವಾಯುಸೇನೆ ಪಾಕಿಸ್ತಾನದ ಉಗ್ರರ ಅಡಗುತಾಣಗಳ ಮೇಲೆ ಮಂಗಳವಾರ ದಾಳಿ ನಡೆಸಿದ್ದರಿಂದ ಷೇರುಪೇಟೆ ಒತ್ತಡಕ್ಕೆ ಒಳಗಾಗಿತ್ತು. ನಿನ್ನೆಯ ದಿನದ ಅಂತ್ಯಕ್ಕೆ ಸಂವೇದಿ ಸೂಚ್ಯಂಕ 240 ಅಂಕ ಕುಸಿತದೊಂದಿಗೆ 35973 ಅಂಶಗಳಿಗೆ ಇಳಿದಿತ್ತು. ನಿಪ್ಟಿ ಸೂಚ್
ಷೇರುಪೇಟೆಯ ಸೆನ್ಸೆಕ್ಸ್ ಮತ್ತು ನಿಫ್ಟಿ ಸೂಚ್ಯಂಕಗಳು ಬುಧವಾರದ ವಹಿವಾಟನ್ನು ಧನಾತ್ಮಕವಾಗಿ ಆರಂಭಿಸಿವೆ.

ಭಾರತದ ವಾಯುಸೇನೆ ಪಾಕಿಸ್ತಾನದ ಉಗ್ರರ ಅಡಗುತಾಣಗಳ ಮೇಲೆ ಮಂಗಳವಾರ ದಾಳಿ ನಡೆಸಿದ್ದರಿಂದ ಷೇರುಪೇಟೆ ಒತ್ತಡಕ್ಕೆ ಒಳಗಾಗಿತ್ತು. ನಿನ್ನೆಯ ದಿನದ ಅಂತ್ಯಕ್ಕೆ ಸಂವೇದಿ ಸೂಚ್ಯಂಕ 240 ಅಂಕ ಕುಸಿತದೊಂದಿಗೆ 35973 ಅಂಶಗಳಿಗೆ ಇಳಿದಿತ್ತು. ನಿಪ್ಟಿ ಸೂಚ್ಯಂಕ 44 ಅಂಕಗಳೊಂದಿಗೆ 10835 ಅಂಶಗಳಲ್ಲಿ ಕೊನೆಯಾಗಿತ್ತು.
ಬೆಳಿಗ್ಗೆ 10.52 ಗಂಟೆಗೆ ಸೆನ್ಸೆಕ್ಸ್ 381 ಪಾಯಿಂಟ್ ನೊಂದಿಗೆ 36336 ಅಂಶ ಏರಿಕೆ ಕಂಡಿದ್ದು, ನಿಫ್ಟಿ 97 ಅಂಕಗಳೊಂದಿಗೆ 10,930 ಅಂಶಕ್ಕೆ ಏರಿದೆ.
9:30 ರ ಹೊತ್ತಿಗೆ ಬಿಎಸ್ಇ ಸೆನ್ಸೆಕ್ಸ್ 269 ಪಾಯಿಂಟ್ ಅಥವಾ ಶೇ. 0.75 ಶೇಕಡಾದೊಂದಿಗೆ 36,242 ಅಂಶಕ್ಕೆ ಏರಿತು. ಎನ್ಎಸ್ಇ ನಿಫ್ಟಿ 71 ಪಾಯಿಂಟ್ ಅಥವಾ ಶೇ. 0.65ದೊಂದಿಗೆ 10,906 ಆಂಶಕ್ಕೆ ಏರಿಕೆ ಕಂಡಿತ್ತು. ಭಾರತ ಪಾಕ್ ನಡುವೆ ಯುದ್ದ ನಡೆದರೆ ಉಂಟಾಗುವ ಆರ್ಥಿಕ ದುಷ್ಪರಿಣಾಮಗಳೇನು?
More From GoodReturns

Alireza Arafi: ಇಸ್ರೇಲ್ ದಾಳಿಯಲ್ಲಿ ಖಮೇನಿ ನಿಧನ: ಅಲಿರೆಜಾ ಅರಾಫಿ ತಾತ್ಕಾಲಿಕ ಸುಪ್ರೀಂ ನಾಯಕನಾಗಿ ನೇಮಕ!

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Gold Rate Bengaluru: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡುವೆ ಚಿನ್ನದ ಬೆಲೆಯಲ್ಲಿ 43,700 ರೂ. ಏರಿಕೆ! ಇಂದಿನ ಬೆಲೆ ಎಷ್ಟು?

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!



Click it and Unblock the Notifications