ಪ್ರಧಾನಿ ನರೇಂದ್ರ ಮೋದಿಯವರಿಗೆ ಇದು ನಿಜಕ್ಕೂ ಅಘಾತಕಾರಿ ಸುದ್ದಿ! ಲೋಕಸಭೆ ಚುನಾವಣೆಗೆ ದಿನಾಂಕ ನಿಗದಿಯಾಗಿರುವಂತೆಯೇ ಆಘಾತಕಾರಿ ಸುದ್ದಿ ಎದುರಾಗಿದ್ದು, ನೋಟು ರದ್ದತಿ ಸ್ಫೋಟಕ ರಹಸ್ಯ ಬೆಳಕಿಗೆ ಬಂದಿದೆ.
ಪ್ರಧಾನಿ ನರೇಂದ್ರ ಮೋದಿಯವರಿಗೆ ಇದು ನಿಜಕ್ಕೂ ಅಘಾತಕಾರಿ ಸುದ್ದಿ! ಲೋಕಸಭೆ ಚುನಾವಣೆಗೆ ದಿನಾಂಕ ನಿಗದಿಯಾಗಿರುವಂತೆಯೇ ಆಘಾತಕಾರಿ ಸುದ್ದಿ ಎದುರಾಗಿದ್ದು, ನೋಟು ರದ್ದತಿ ಸ್ಫೋಟಕ ರಹಸ್ಯ ಬೆಳಕಿಗೆ ಬಂದಿದೆ.
ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ನಿರ್ದೇಶಕ ಮಂಡಳಿ ಸಮ್ಮತಿ ಸೂಚಿಸುವ ಮೊದಲೇ ಮೋದಿಯವರು ನೋಟು ನಿಷೇಧದ ಘೋಷಣೆ ಮಾಡಿದ್ದರು ಎನ್ನಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ 10 ವೈಫಲ್ಯಗಳು ಯಾವುವು ಗೊತ್ತೆ?
ಆರ್ಟಿಐ ವರದಿ
ಭಾರತೀಯ ರಿಸರ್ವ್ ಬ್ಯಾಂಕಿನ ನಿರ್ದೇಶಕ ಮಂಡಳಿಯ ಅನುಮೋದನೆಗೆ ಕಾಯದೆ, 2016ರ ನವೆಂಬರ್ ನಲ್ಲಿ ಪ್ರಧಾನಿ ಮೋದಿ ರೂ. 500 ಮತ್ತು ರೂ. 1000 ಮುಖಬೆಲೆಯ ನೋಟುಗಳನ್ನು ನಿಷೇಧ ಮಾಡಿದ್ದರು ಎನ್ನುವ ಸಂಗತಿ ಆರ್ಟಿಐ ಅಡಿಯಲ್ಲಿ ತಿಳಿದುಬಂದಿದೆ.
ನೋಟು ನಿಷೇಧ ಘೋಷಣೆ
ಆರ್ಬಿಐ ನಿರ್ದೇಶಕ ಮಂಡಳಿಯು ನವೆಂಬರ್ 8ರಂದು ನೋಟು ರದ್ದತಿ ಘೋಷಣೆ ಹೊರ ಬೀಳುವ ಎರಡೂವರೆ ಗಂಟೆಗಳ ಮೊದಲು ಸಭೆ ಸೇರಿತ್ತು. ಈ ಸಭೆಯು ಹಣಕಾಸು ಸಚಿವಾಲಯದ ಕರಡು ಪ್ರಸ್ತಾವ ಚರ್ಚೆಗೆ ತೆಗೆದುಕೊಂಡು ಅನುಮೋದನೆ ನೀಡುವ ಮುನ್ನವೇ ಮೋದಿಯವರು ನೋಟು ನಿಷೇಧದ ಬಗ್ಗೆ ಘೋಷಣೆ ಹೊರಡಿಸಿದ್ದರು!
ಆರ್ಥಿಕ ಬೆಳವಣಿಗೆ ಮೇಲೆ ಪರಿಣಾಮ
ನೋಟು ನಿಷೇಧದ ಪರ ಸರ್ಕಾರ ಮಂಡಿಸಿದ ಬಹುತೇಕ ವಾದಗಳನ್ನು ನಿರ್ದೇಶಕ ಮಂಡಳಿ ಅನುಮೋದನೆ ಮಾಡಿರಲಿಲ್ಲ. ಕಪ್ಪು ಹಣ ಚಲಾವಣೆಯಲ್ಲಿರುವ ನೋಟುಗಳ ಬದಲಿಗೆ, ಬದಲಿಗೆ ರಿಯಲ್ ಎಸ್ಟೇಟ್ ಮತ್ತು ಚಿನ್ನದ ರೂಪದಲ್ಲಿದೆ. ಹೀಗಾಗಿ ನೋಟು ರದ್ದತಿ ಅಂತಹ ಪರಿಣಾಮ ಬೀರುವುದಿಲ್ಲ. ಇದು ದೇಶದ ಆರ್ಥಿಕ ಬೆಳವಣಿಗೆ ಮೇಲೆ ಕೆಟ್ಟ ಪರಿಣಾಮ ಬೀರಲಿದೆ ಎಂದು ಆರ್.ಬಿ.ಐ. ನಿರ್ದೇಶಕರು ಹೇಳಿದ್ದರು.
ಆರ್ಟಿಐ ಕಾರ್ಯಕರ್ತ ವೆಂಕಟೇಶ ನಾಯಕ್
ನರೇಂದ್ರ ಮೋದಿ ನೋಟು ರದ್ದತಿ ಘೋಷಣೆ ಮಾಡಿದ್ರುವ ಮಾಹಿತಿ ಪಡೆಯಲುನಿರ್ದೇಶಕ ಮಂಡಳಿಯ ಸಭಾ ನಡಾವಳಿ ವಿವರ ಕೇಳಿ ಆರ್ಬಿಐಗೆ ಮನವಿ ಮಾಡಿದ್ದರು. ಮೊದಲಿಗೆ ಈ ಮಾಹಿತಿಯನ್ನು ನೀಡಲು ನಿರಾಕರಿಸಿದ್ದು, ನಂತರದಲ್ಲಿ ಈ ವಿವರಗಳನ್ನು ಬಹಿರಂಗಪಡಿಸಲಾಗಿದೆ.
More From GoodReturns

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!



Click it and Unblock the Notifications