ರಿಯಲ್ ಎಸ್ಟೇಟ್ ಕ್ಷೇತ್ರ ಇದರಲ್ಲಿ ಪ್ರಮುಖ ವಲಯವಾಗಿದ್ದು, ಗೃಹ ನಿರ್ಮಾಣಕ್ಕೆ ಸಂಬಂಧಿಸಿದಂತೆ ಜಿಎಸ್ಟಿ ದರವನ್ನು ಕಡಿತಗೊಳಿಸುವ ತೀರ್ಮಾನವನ್ನು ಜಿಎಸ್ಟಿ ಮಂಡಳಿ ಕೈಗೊಂಡಿದ್ದು, ಹೊಸ ಮನೆ ಖರಿದಿಸಬೇಕು ಎನ್ನುವವರ ಪಾಲಿಗೆ ಹರ್ಷ ತಂದಿದೆ.
ದೇಶದ ಅರ್ಥವ್ಯವಸ್ಥೆಯಲ್ಲಿ ಪ್ರಮುಖ ಪಾತ್ರ ವಹಿಸಿರುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಹಲವು ವಲಯಗಳಲ್ಲಿ ಪರಿಣಾಮಗಳನ್ನು ಬೀರಿದೆ.
ರಿಯಲ್ ಎಸ್ಟೇಟ್ ಕ್ಷೇತ್ರ ಇದರಲ್ಲಿ ಪ್ರಮುಖ ವಲಯವಾಗಿದ್ದು, ಗೃಹ ನಿರ್ಮಾಣಕ್ಕೆ ಸಂಬಂಧಿಸಿದಂತೆ ಜಿಎಸ್ಟಿ ದರವನ್ನು ಕಡಿತಗೊಳಿಸುವ ತೀರ್ಮಾನವನ್ನು ಜಿಎಸ್ಟಿ ಮಂಡಳಿ ಕೈಗೊಂಡಿದ್ದು, ಹೊಸ ಮನೆ ಖರಿದಿಸಬೇಕು ಎನ್ನುವವರ ಪಾಲಿಗೆ ಹರ್ಷ ತಂದಿದೆ.
ಎಪ್ರಿಲ್ ನಿಂದ ಹೊಸ ತೆರಿಗೆ ದರ
ಮುಂದಿನ ಏಪ್ರಿಲ್ ತಿಂಗಳಿನಿಂದ ಜಿಎಸ್ಟಿ ಹೊಸ ತೆರಿಗೆ ದರ ಅನುಷ್ಠಾನಕ್ಕೆ ಬರಲಿದೆ. ಇದು ಗೃಹ ನಿರ್ಮಾಣ ಕ್ಷೇತ್ರಕ್ಕೆ ಉತ್ತೇಜನ ನೀಡಲಿದ್ದು, ರಿಯಲ್ ಎಸ್ಟೇಟ್ ಉದ್ಯಮಕ್ಕೆ ಮತ್ತಷ್ಟು ಚೈತನ್ಯ ನೀಡಲಿದೆ ಎಂದು ಭಾವಿಸಲಾಗಿದೆ.
ಪ್ರತಿಯೊಬ್ಬರಿಗೂ ಮನೆ
2022ರ ಒಳಗೆ ದೇಶದ ಪ್ರತಿಯೊಬ್ಬರಿಗೂ ಮನೆ ಸಿಗುವಂತಾಗಬೇಕು ಎಂದು ಕೇಂದ್ರ ಸರ್ಕಾರ ೨೦೧೫ರಲ್ಲಿ ಪಿಎಂಅವಾಸ್ ಯೋಜನೆ ಪ್ರಾರಂಭಿಸಿದೆ. ಈ ಯೋಜನೆಯಡಿ ಜನಸಾಮಾನ್ಯರಿಗೆ, ಕಡುಬಡವರಿಗೆ ಅನುಕೂಲಕರವಾಗುವ ನೆಲೆಯಲ್ಲಿ ಜಿಎಸ್ಟಿ ದರ ಕಡಿತಗೊಳಿಸಿದ್ದು, ಕೈಗೆಟಕುವ ದರದಲ್ಲಿ ಗೃಹ ಸೌಲಭ್ಯ ಒದಗಿಸುವ ಗುರಿ ಹೊಂದಿದೆ.
ಜಿಎಸ್ಟಿ ಮಂಡಳಿ ಷರತ್ತುಗಳು
ಜಿಎಸ್ಟಿ ಮಂಡಳಿಯ ಹೊಸ ನಿಯಮದಂತೆ, ಕಡಿತಗೊಳಿಸಲಾದ ನೂತನ ತೆರಿಗೆ ದರದ ಪ್ರಯೋಜನ ಪಡೆಯಲು ವಸತಿ ನಿರ್ಮಾಣ ಸಂಸ್ಥೆಗಳು ಜಿಎಸ್ಟಿ ಮಂಡಳಿ ನಿಗದಿಪಡಿಸಿರುವ ಅನುಪಾತದಲ್ಲಷ್ಟೇ ಇನ್ಪುಟ್ ಟ್ಯಾಕ್ಸ್ ಕ್ರೆಡಿಟ್ ನ್ನು ಮುಂದಿನ ದಿನಗಳಲ್ಲಿ ಬಳಸಬಹುದು. ಜೊತೆಗೆ ವಸ್ತುಗಳ ಖರೀದಿ ಮೇಲೆ ಪಾವತಿಸುವ ತೆರಿಗೆಯನ್ನು ಸಂಪೂರ್ಣವಾಗಿ ಬಳಸುವಂತಿಲ್ಲ.
- ಸ್ವಂತ ಮನೆ ಖರೀದಿಸಲು ಬಯಸುವವರಿಗೆ ಶೇ. ೮ ಅಥವಾ ಶೇ. ೧೨ರ ಬದಲಾಗಿ ಶೇ. ೧ ಅಥವಾ ಶೇ. ೫ರಷ್ಟು ದರ ಅನ್ವಯವಾಗಲಿದೆ. ಪ್ರಧಾನ ಮಂತ್ರಿ ಅವಾಸ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ?
More From GoodReturns

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ



Click it and Unblock the Notifications