ಮೇ 23ರ ಗುರುವರದಂದು ಲೋಕಸಭೆ ಚುನಾವಣೆಯ ಮತ ಎಣಿಕೆ ನಡೆಯಲಿದೆ. ಮತಗಟ್ಟೆ ಸಮೀಕ್ಷೆಗಳು ಎನ್ಡಿಎ ಸರ್ಕಾರ ರಚಿಸಲಿದೆ ಎಂದು ಭವಿಷ್ಯ ನುಡಿದಿದ್ದು, ಜನಸಾಮಾನ್ಯರಿಂದ ಹಿಡಿದು ಎಲ್ಲಾ ವರ್ಗಗಳಲ್ಲೂ ಇದರ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದೆ.
ಮೇ 23ರ ಗುರುವಾರದಂದು ಲೋಕಸಭೆ ಚುನಾವಣೆಯ ಮತ ಎಣಿಕೆ ನಡೆಯಲಿದೆ. ಮತಗಟ್ಟೆ ಸಮೀಕ್ಷೆಗಳು ಎನ್ಡಿಎ ಸರ್ಕಾರ ರಚಿಸಲಿದೆ ಎಂದು ಭವಿಷ್ಯ ನುಡಿದಿದ್ದು, ಜನಸಾಮಾನ್ಯರಿಂದ ಹಿಡಿದು ಎಲ್ಲಾ ವರ್ಗಗಳಲ್ಲೂ ಇದರ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದೆ. ಇನ್ನೊಂದೆಡೆ ಮತಗಟ್ಟೆ ಸಮೀಕ್ಷೆ ಫಲಿತಾಂಶ ಷೇರುಪೇಟೆಯ ಮೇಲೆ ಪ್ರಭಾವ ಬೀರಿದ್ದು, ಹೂಡಿಕೆದಾರರು ಬೃಹತ್ ಲಾಭದ ನಿರೀಕ್ಷೆಯಲ್ಲಿದ್ದಾರೆ.

ಈ ನಡುವೆ ಆಹಾರ ವಿತರಣಾ ಸಂಸ್ಥೆ ಜೋಮ್ಯಾಟೊ (Zomato) ಸಾರ್ವಜನಿಕರಿಗೆ ಭರ್ಜರಿ ಉಡುಗೊರೆ ನೀಡುವ ಘೋಷಣೆ ಮಾಡಿದೆ.
ದೇಶದ ಮುಂದಿನ ಪ್ರಧಾನಿ ಯಾರಾಗಲಿದ್ದಾರೆ ಎಂದು ಲೋಕಸಭೆ ಚುನಾವಣೆ ಫಲಿತಾಂಶದ ಬಗ್ಗೆ ಜನಸಾಮಾನ್ಯರು ಹೇಳಬೇಕು. ಅಂದರೆ ಮೇ 23ರ ನಂತರ ಯಾರು ಪ್ರಧಾನಿ ಪಟ್ಟಕ್ಕೆ ಏರುತ್ತಾರೆ ಎಂಬುದನ್ನು ಜನಸಾಮಾನ್ಯರು ತಿಳಿಸಬೇಕು. ಅವರ ಊಹೆ ನಿಜವಾದರೆ ಪುಡ್ ಆರ್ಡರ್ ಮಾಡುವಾಗ ಕ್ಯಾಶ್ಬ್ಯಾಕ್ ಸಿಗಲಿದೆ.
Zomato ಎಲೆಕ್ಷನ್ ಲೀಗ್
ಇದಕ್ಕೆ Zomato ಎಲೆಕ್ಷನ್ ಲೀಗ್ ಎಂದು ಹೆಸರಿಡಲಾಗಿದೆ. ಮುಂದಿನ ಪ್ರಧಾನ ಮಂತ್ರಿಯನ್ನು ಸರಿಯಾಗಿ ಊಹಿಸುವವರಿಗೆ ಕ್ಯಾಶ್ಬ್ಯಾಕ್ ಸಿಗಲಿದೆ ಎಂದು ಕಂಪನಿ ಹೇಳಿದೆ. ಮೇ ೨೩ಕ್ಕೆ ಚುನಾವಣಾ ಫಲಿತಾಂಶಗಳು ಹೊರಬಂದ ನಂತರ ಮಾತ್ರ ಕ್ಯಾಶ್ಬ್ಯಾಕ್ ನೀಡಲಾಗುವುದು. ಗ್ರಾಹಕರು ತಮ್ಮ ಆರ್ಡರ್ ಮೇಲೆ ಪ್ರತಿ ಬಾರಿಯೂ 40 ಪ್ರತಿಶತದಷ್ಟು ರಿಯಾಯಿತಿಯನ್ನು ಪಡೆಯುತ್ತಾರೆ ಮತ್ತು ಅವರ ಊಹೆ ನಿಜವಾಗಿದ್ದರೆ ಶೇ. 30ರಷ್ಟು ಕ್ಯಾಶ್ಬ್ಯಾಕ್ ಪಡೆಯಲಿದ್ದಾರೆ ಎಂದು ಕಂಪೆನಿ ಹೇಳಿದೆ.
ಈ ಹಿಂದೆ Zomato ಪ್ರೀಮಿಯರ್ ಲೀಗ್ ನಡೆಸಿದ್ದ ಸಂಸ್ಥೆ, ಐಪಿಎಲ್ ನಲ್ಲಿ ಯಾವ ತಂಡ ಪ್ರಶಸ್ತಿ ಬಾಚಿಕೊಳ್ಳಲಿದೆ ಎನ್ನುವುದನ್ನು ಊಹಿಸಿದ ಗ್ರಾಹಕರಿಗೆ ಕ್ಯಾಶ್ಬ್ಯಾಕ್ ನೀಡಿತ್ತು. ಸರ್ಕಾರಗಳಿಂದ ಲಭ್ಯವಿರುವ ವಿವಿಧ ಸಾಲಗಳ ಸಂಪೂರ್ಣ ಮಾಹಿತಿ ಇಲ್ಲಿದೆ..
More From GoodReturns

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ



Click it and Unblock the Notifications