ನೇಮಕಾತಿ ಪ್ರಕ್ರಿಯೆ ಏಪ್ರಿಲ್ನಲ್ಲಿ ಶೇ. 16ರಷ್ಟು ಏರಿಕೆ
ಮಾಹಿತಿ ತಂತ್ರಜ್ಞಾನ (ಐಟಿ) ವಲಯದ ಆಕಾಂಕ್ಷಿಗಳಿಗೆ ಇದು ಸಂತಸದ ಸಂಗತಿ. ಐಟಿ ಕ್ಷೇತ್ರದಲ್ಲಿನ ನೇಮಕಾತಿ ಪ್ರಮಾಣ ಕಳೆದ ವರ್ಷದ ಏಪ್ರಿಲ್ಗೆ ಹೋಲಿಸಿದರೆ, ಪ್ರಸ್ತುತ ವರ್ಷದ ಏಪ್ರಿಲ್ನಲ್ಲಿ ಶೇ. 16ರಷ್ಟು ಏರಿಕೆಯಾಗಿದೆ ಎಂದು ವರದಿ ತಿಳಿಸಿದೆ.
ಮಾಹಿತಿ ತಂತ್ರಜ್ಞಾನ (ಐಟಿ) ವಲಯದ ಆಕಾಂಕ್ಷಿಗಳಿಗೆ ಇದು ಸಂತಸದ ಸಂಗತಿ. ಐಟಿ ಕ್ಷೇತ್ರದಲ್ಲಿನ ನೇಮಕಾತಿ ಪ್ರಮಾಣ ಕಳೆದ ವರ್ಷದ ಏಪ್ರಿಲ್ಗೆ ಹೋಲಿಸಿದರೆ, ಪ್ರಸ್ತುತ ವರ್ಷದ ಏಪ್ರಿಲ್ನಲ್ಲಿ ಶೇ. 16ರಷ್ಟು ಏರಿಕೆಯಾಗಿದೆ ಎಂದು ವರದಿ ತಿಳಿಸಿದೆ.

ಕಳೆದ ವರ್ಷ ಏಪ್ರಿಲ್ ನಲ್ಲಿ ಐಟಿ-ಸಾಫ್ಟ್ವೇರ್ ಉದ್ಯಮ ಶೇ. 39ರಷ್ಟು ನೇಮಕಾತಿ ದಾಖಲಿಸಿದೆ. ಸೈಟ್ ಇಂಜಿನಿಯರಿಂಗ್, ಮಾರಾಟ ಮತ್ತು ಬಿಸಿನೆಸ್ ಡೆವಲಪ್ಮೆಂಟ್ ಮುಂತಾದ ಕ್ರಿಯಾತ್ಮಕ ವಲಯಗಳಲ್ಲಿ ಕ್ರಮವಾಗಿ ಶೇ. 26 ಮತ್ತು ಶೇ. 9 ರಷ್ಟು ಬೆಳವಣಿಗೆಯಾಗಿದೆ ಎಂದು ವರದಿ ಹೇಳಿದೆ.
ಉದ್ಯೋಗ ನೀಡುವ ದೇಶದ ಅಗ್ರ ನಗರಗಳ ಪಟ್ಟಿಯಲ್ಲಿ ಬೆಂಗಳೂರು ತನ್ನ ಸ್ಥಾನವನ್ನು ಕಾಯ್ದುಗೊಂಡಿದೆ.
ಬೆಂಗಳೂರಿನಲ್ಲಿ ಇದೇ ಏಪ್ರಿಲ್ನಲ್ಲಿ ನೇಮಕಾತಿ ಪ್ರಮಾಣ ಶೇ. 23ರಷ್ಟು ಏರಿಕೆಯಾಗಿದೆ. ಬೆಂಗಳೂರು ಹೊರತುಪಡಿಸಿ ಕೋಲ್ಕತಾ ಮತ್ತು ಹೈದರಾಬಾದ್ ನೇಮಕಾತಿ ಪ್ರಕ್ರಿಯೆಯಲ್ಲಿ ಕ್ರಮವಾಗಿ ಶೇ. 22 ಮತ್ತು ಶೇ. 19ರಷ್ಟು ಬೆಳವಣಿಗೆ ಕಂಡಿವೆ.
ಕಳೆದ ಕೆಲ ತಿಂಗಳುಗಳಲ್ಲಿ ಐಟಿ ಉದ್ಯಮವು ಹೊಸ ಉದ್ಯೋಗಗಳನ್ನು ಸೃಷ್ಟಿಸುತ್ತಿದ್ದು, ಹೆಚ್ಚಿನ ನೇಮಕಾತಿ ಮಾಡಿಕೊಳ್ಳುತ್ತಿವೆ. ದೇಶದ ಇತರೆ ಕ್ಷೇತ್ರಗಳಿಗೆ ಹೋಲಿಸಿದರೆ ಐಟಿ ವಲಯ ಉದ್ಯೋಗ ಪ್ರಕ್ರಿಯೆಯಲ್ಲಿ ಏರಿಕೆ ಕಾಯ್ದುಗೊಂಡಿದೆ.
ಮುಖ್ಯವಾಗಿ ಕಟ್ಟಡ/ಕಾಮಗಾರಿ ವಲಯ ಮತ್ತು ಇಂಜಿನಿಯರಿಂಗ್ ವಲಯದಲ್ಲಿ ನೇಮಕಾತಿ ಪ್ರಕ್ರಿಯೆ ಶೇ. 16ರಷ್ಟು ಏರಿಕೆ ಸಾದಿಸಿದೆ.
ಬಿಪಿಒ/ಐಟಿಇಎಸ್ನಲ್ಲಿ ಶೇ. 11ರಷ್ಟು, ವಿಮೆ ವಲಯ ಶೇ. 9 ರಷ್ಟು ಮತ್ತು ಎಫ್ಎಂಸಿಜಿ ಶೇ. 11ರಷ್ಟು, ಹೆಲ್ತ್ಕೇರ್ ಶೆ. 14ರಷ್ಟು, ರಿಯಲ್ ಎಸ್ಟೇಟ್ ಶೇ. 17 ರಷ್ಟು, ಇಂಧನ ಮತ್ತು ಗ್ಯಾಸ್ ವಲಯದಲ್ಲಿ ಶೇ. 3ರಷ್ಟು ನೇಮಕಾತಿ ಪ್ರಕ್ರಿಯೆಗಳು ನಡೆದಿವೆ.
More From GoodReturns

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ



Click it and Unblock the Notifications