ರೂ. 5 ಲಕ್ಷದವರೆಗೆ ತೆರಿಗೆಗೆ ಒಳಪಡುವ ಆದಾಯ ಹೊಂದಿದ ಹಿರಿಯ ನಾಗರಿಕರು ಇನ್ನುಮುಂದೆ, ಪೋಸ್ಟ್ ಆಫೀಸ್, ಬ್ಯಾಂಕ್ ಠೇವಣಿಯ ಬಡ್ಡಿ ಆದಾಯಕ್ಕೆ ಟಿಡಿಎಸ್ (ಮೂಲದಲ್ಲಿಯೇ ತೆರಿಗೆ ಕಡಿತ) ವಿನಾಯಿತಿ ಪಡೆಯಬಹುದು.
ರೂ. 5 ಲಕ್ಷದವರೆಗೆ ತೆರಿಗೆಗೆ ಒಳಪಡುವ ಆದಾಯ ಹೊಂದಿದ ಹಿರಿಯ ನಾಗರಿಕರು ಇನ್ನುಮುಂದೆ, ಬಡ್ಡಿ ಆದಾಯಕ್ಕೆ ಟಿಡಿಎಸ್ (ಮೂಲದಲ್ಲಿಯೇ ತೆರಿಗೆ ಕಡಿತ) ವಿನಾಯಿತಿ ಪಡೆಯಬಹುದು ಎಂದು ಸಿಬಿಡಿಟಿ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಹಿಂದೆ, ಟಿಡಿಎಸ್ ತೆರಿಗೆ ವಿನಾಯಿತಿ ಪಡೆಯಲು ಮಿತಿ ರೂ. 2.5 ಲಕ್ಷವಾಗಿತ್ತು. ಬ್ಯಾಂಕ್ ಮತ್ತು ಅಂಚೆ ಕಚೇರಿಗಳಲ್ಲಿ 15H ಅರ್ಜಿ ನಮೂನೆ ಸಲ್ಲಿಸಿ ಟಿಡಿಎಸ್ ನಿಂದ ವಿನಾಯಿತಿ ಪಡೆಯಲು ಅವಕಾಶ ಕಲ್ಪಿಸಲಾಗಿದೆ.
ಬಜೆಟ್ ಘೋಷಣೆ ಸಂದರ್ಭದಲ್ಲಿ ಫಾರ್ಮ್ 15 ಎಚ್ ತಿದ್ದುಪಡಿ ಮಾಡಲಾಗುತ್ತಿದೆ ಎಂದು ಸೆಂಟ್ರಲ್ ಬೋರ್ಡ್ ಆಫ್ ಡೈರೆಕ್ಟ್ ಟ್ಯಾಕ್ಸ್ (ಸಿಬಿಡಿಟಿ) ಪ್ರಕಟಣೆ ಜಾರಿ ಮಾಡಿತ್ತು.
ಕೇಂದ್ರ ಬಜೆಟ್ 2019-20ರಲ್ಲಿ ವಾರ್ಷಿಕ ಆದಾಯ ₹ 5 ಲಕ್ಷದವರೆಗೆ ಹೊಂದಿರುವ ವ್ಯಕ್ತಿಗಳಿಗೆ ಪೂರ್ಣ ತೆರಿಗೆ ರಿಯಾಯಿತಿ ನೀಡಿದೆ. ಇದರಿಂದ ಸುಮಾರು 3 ಕೋಟಿ ಮಧ್ಯಮ ವರ್ಗದ ತೆರಿಗೆದಾರರಿಗೆ ಲಾಭವಾಗುತ್ತದೆ.
ಆದಾಯ ತೆರಿಗೆ ಕಾಯಿದೆ ೧೯೬೧ ಸೆಕ್ಷನ್ ೮೭ಎ ಅನ್ವಯ ರಿಯಾಯಿತಿ ಪಡೆದ ನಂತರ ತೆರಿಗೆ ಪಾವತಿಸುವ ಅಗತ್ಯವಿಲ್ಲದ ತೆರಿಗೆದಾರರಿಂದ ಬ್ಯಾಂಕುಗಳು ಮತ್ತು ಹಣಕಾಸು ಸಂಸ್ಥೆಗಳು ಫಾರ್ಮ್ 15 ಎಚ್ ಸ್ವೀಕರಿಸಬೇಕಾಗುತ್ತದೆ.
ಹಿರಿಯ ನಾಗರಿಕರು (60 ವರ್ಷಕ್ಕಿಂತ ಹೆಚ್ಚಿನ) ಬ್ಯಾಂಕ್ ಮತ್ತು ಪೋಸ್ಟ್ ಆಫೀಸ್ ಗೆ ಫಾರ್ಮ್ 15 ಎಚ್ ಸಲ್ಲಿಸಿ ಠೇವಣಿಗೆ ಪಾವತಿಸುವ ಬಡ್ಡಿ ಆದಾಯಕ್ಕೆ ಟಿಡಿಎಸ್ ಕಡಿತ ಮಾಡದಂತೆ ಕೋರಬಹುದು. ಈ ಆದಾಯಗಳ ಮೇಲೆ ಟಿಡಿಎಸ್ ಕಡಿತವಾಗುತ್ತದೆ..
More From GoodReturns

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ



Click it and Unblock the Notifications