ನಿರುದ್ಯೋಗದ ಪ್ರಮಾಣ ಕಳೆದ 45 ವರ್ಷಗಳಲ್ಲೇ ಅತಿ ಹೆಚ್ಚು, ಸತ್ಯ ಒಪ್ಪಿಕೊಂಡ ಕೇಂದ್ರ ಸರ್ಕಾರ
ಪ್ರಧಾನಿ ನರೇಂದ್ರ ಮೋದಿ ಅವಧಿಯಲ್ಲಿ ನಿರುದ್ಯೋಗದ ಪ್ರಮಾಣ ಕಳೆದ 45 ವರ್ಷಗಳಲ್ಲೇ ಅತಿ ಹೆಚ್ಚು ದಾಖಲಾಗಿದೆ ಎಂಬ ವರದಿಯನ್ನು ಕೇಂದ್ರ ಸರ್ಕಾರ ಕೊನೆಗೂ ಒಪ್ಪಿಕೊಂಡಿದೆ.
ಪ್ರಧಾನಿ ನರೇಂದ್ರ ಮೋದಿ ಅವಧಿಯಲ್ಲಿ ನಿರುದ್ಯೋಗದ ಪ್ರಮಾಣ ಕಳೆದ 45 ವರ್ಷಗಳಲ್ಲೇ ಅತಿ ಹೆಚ್ಚು ದಾಖಲಾಗಿದೆ ಎಂಬ ವರದಿಯನ್ನು ಕೇಂದ್ರ ಸರ್ಕಾರ ಕೊನೆಗೂ ಒಪ್ಪಿಕೊಂಡಿದೆ.

ಎರಡನೇ ಅವಧಿಗೆ ನರೇಂದ್ರ ಮೋದಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಎರಡನೇ ದಿನಕ್ಕೆ ಈ ಅಂಕಿಅಂಶ ಬಿಡುಗಡೆಯಾಗಿದೆ.2017-18ನೇ ಆರ್ಥಿಕ ವರ್ಷದಲ್ಲಿ ದೇಶದ ನಿರುದ್ಯೋಗ ಪ್ರಮಾಣವು ಶೇ. 6.01ರಷ್ಟಿದೆ ಎಂದು ಅಂಕಿ ಅಂಶಗಳ ಸಚಿವಾಲಯ ಶುಕ್ರವಾರ ತಿಳಿಸಿದೆ. ಇದೇ ಅಂಕಿ ಅಂಶ ಜನವರಿಯಲ್ಲಿ ಪತ್ರಿಕೆಯೊಂದರಲ್ಲಿ ಸೋರಿಕೆಯಾಗಿತ್ತು. ಆದರೆ ಆಗ ಕೇಂದ್ರ ಸರ್ಕಾರವು ಅಂಕಿ ಅಂಶವನ್ನು ಅಲ್ಲಗಳೆದಿತ್ತು. ಆದರೆ ಈಗ 1972-73 ರ ನಂತರ ನಿರುದ್ಯೋಗವು 45 ವರ್ಷಗಳಲ್ಲಿಯೇ ಹೆಚ್ಚಿನ ಪ್ರಮಾಣದಲ್ಲಿದೆ ಎಂದು ಸರ್ಕಾರ ಅಧಿಕೃತವಾಗಿ ತಿಳಿಸಿದೆ.
ಪ್ರಧಾನಿ ನರೇಂದ್ರ ಮೊದಿಯವರು ಹೆಚ್ಚು ಮೌಲ್ಯದ ನೋಟುಗಳನ್ನು ರದ್ದುಗೊಳಿಸಿದ ನಂತರ ನಿರುದ್ಯೋಗದ ಪ್ರಮಾಣ ಕಳೆದ ೪೫ ವರ್ಷಗಳಲ್ಲೆ ಅತಿಹೆಚ್ಚು ಪ್ರಮಾಣದಲ್ಲಿ ದಾಖಲಾಗಿತ್ತು.

ನಗರದ ಎಲ್ಲಾ ಉದ್ಯೋಗಶೀಲ ಯುವಕರಲ್ಲಿ ಶೇ. 7.8 ರಷ್ಟು ಜನರು ನಿರುದ್ಯೋಗಿಗಳಾಗಿದ್ದಾರೆ ಎಂದು ಕಾರ್ಮಿಕ ಸಚಿವಾಲಯ ಹೇಳಿದೆ. ಗ್ರಾಮೀಣ ಭಾಗದಲ್ಲಿ ಇದರ ಪ್ರಮಾಣ ಶೇ. 5.3 ರಷ್ಟಿದೆ. ಭಾರತದಲ್ಲಿ ನಿರುದ್ಯೋಗ ಪ್ರಮಾಣವು ಶೇ. 6.2 ರಷ್ಟಿದ್ದರೆ, ಮಹಿಳೆಯರಲ್ಲಿ ಶೇ. 5.7 ರಷ್ಟಿದೆ ಎಂದು ಕಾರ್ಮಿಕ ಸಚಿವಾಲಯ ಹೇಳಿದೆ.
ಕೃಷಿ ಮತ್ತು ಉತ್ಪಾದನಾ ವಲಯಗಳಲ್ಲಿನ ಬೆಳವಣಿಗೆ ಕುಂಠಿತಗೊಂಡಿರುವುದು ದೇಶದ ಆರ್ಥಿಕ ಬೆಳವಣಿಗೆ ಮೇಲೆ ಕೆಟ್ಟ ಪರಿಆಣಮ ಬೀರಿದೆ.
More From GoodReturns

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ



Click it and Unblock the Notifications