ದೇಶದ ವಿಮಾನಯಾನ ವಲಯ ಆರ್ಥಿಕ ಬಿಕ್ಕಟ್ಟಿನಲ್ಲಿರುವ ವಿಮಾನಯಾನ ವಲಯವನ್ನು ಉತ್ತೇಜಿಸಲು ಸ್ಪೈಸ್ ಜೆಟ್ ಸಂಸ್ಥೆ 2000 ಸಿಬ್ಬಂದಿಗಳನ್ನು ನೇಮಕ ಮಾಡಲು ಮುಂದಾಗಿದೆ. ಇದು ಪೈಲಟ್ ಮತ್ತು ಕ್ಯಾಬಿನ್ ಸಿಬ್ಬಂದಿಗಳನ್ನು ಒಳಗೊಂಡಿದೆ.
ದೇಶದ ವಿಮಾನಯಾನ ವಲಯ ಆರ್ಥಿಕ ಬಿಕ್ಕಟ್ಟಿನಲ್ಲಿರುವ ವಿಮಾನಯಾನ ವಲಯವನ್ನು ಉತ್ತೇಜಿಸಲು ಸ್ಪೈಸ್ ಜೆಟ್ ಸಂಸ್ಥೆ 2000 ಸಿಬ್ಬಂದಿಗಳನ್ನು ನೇಮಕ ಮಾಡಲು ಮುಂದಾಗಿದೆ. ಇದು ಪೈಲಟ್ ಮತ್ತು ಕ್ಯಾಬಿನ್ ಸಿಬ್ಬಂದಿಗಳನ್ನು ಒಳಗೊಂಡಿದೆ.

ಆರ್ಥಿಕ ಸಂಕಷ್ಟದಲ್ಲಿ ಸಿಲುಕಿ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಮುಚ್ಚಲ್ಪಟ್ಟಿರುವ ಜೆಟ್ ಏರ್ವೇಸ್ ನ 22 ವಿಮಾನಗಳನ್ನು ಸ್ಪೈಸ್ ಜೆಟ್ ಖರೀದಿಸಿದೆ.
ಜೆಟ್ ಏರ್ವೇಸ್ ನ ಸುಮಾರು 2 ಸಾವಿರ ಉದ್ಯೋಗಿಗಳನ್ನು ಸ್ಪೈಸ್ ಜೆಟ್ ನೌಕರಿ ನೀಡುತ್ತಿದೆ.ಜೆಟ್ ಏವೇಸ್ ಉದ್ಯೋಗಿಗಳು ಉತ್ತಮ ಅರ್ಹತೆ ಹೊಂದಿರುವ ವೃತ್ತಿಪರ ನೌಕರರಾಗಿದ್ದು, ಬರಲಿರುವ ಸಮಯಗಳಲ್ಲಿ ಹೆಚ್ಚು ಜೆಟ್ ಸಿಬ್ಬಂದಿಗಳನ್ನು ಮುಂದುವರಿಸುತ್ತೇವೆ ಎಂದು ಸ್ಪೈಸ್ ಜೆಟ್ ಹೇಳಿದೆ.
ನಾವು ಸುಮಾರು 1,100 ಜನರನ್ನು ನೇಮಕ ಮಾಡಿದ್ದೇವೆ, ಇದು 2,000 ನೌಕರರವರೆಗೆ ಮುಟ್ಟಲಿದೆ. ಇವರಲ್ಲಿ ಪೈಲಟ್ ಗಳು, ಕ್ಯಾಬಿನ್ ಸಿಬ್ಬಂದಿ, ವಿಮಾನ ನಿಲ್ದಾಣ ಸೇವೆ, ಸೆಕ್ಯೂರಿಟಿ ಸಿಬ್ಬಂದಿಗಳು ಇರಲಿದ್ದಾರೆ ಎಂದು ಸ್ಪೈಸ್ ಜೆಟ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಅಜಯ್ ಸಿಂಗ್ ಹೇಳಿದ್ದಾರೆ.
ಪ್ರಸ್ತುತ, ಸ್ಪೈಸ್ ಜೆಟ್ ಸುಮಾರು 14,000 ಸಿಬ್ಬಂದಿ ಮತ್ತು 100 ವಿಮಾನ ಹಾರಾಟವನ್ನು ಹೊಂದಿದೆ. ಏರ್ ಇಂಡಿಯಾ, ಜೆಟ್ ಏರ್ವೇಸ್ ಮತ್ತು ಇಂಡಿಗೊಗಳ ನಂತರ 100 ವಿಮಾನಗಳನ್ನು ಹೊಂದಿರುವ ನಾಲ್ಕನೆಯ ವಿಮಾನಯಾನ ಸಂಸ್ಥೆ ಇದಾಗಿದೆ.
ಸ್ಪೈಸ್ ಜೆಟ್ ಬೋಯಿಂಗ್ 737s, ಬೊಂಬಾರ್ಡಿಯರ್ Q-400s ಮತ್ತು B737 ವಿಮಾನ ಅನ್ನು ಹೊಂದಿದೆ. ಇದು 575 ದೈನಂದಿನ ವಿಮಾನಗಳು ಸುಮಾರು 62 ಸ್ಥಳಗಳಲ್ಲಿ ಕಾರ್ಯಾಚರಣೆ ನಿರ್ವಹಿಸುತ್ತವೆ. ಇದರಲ್ಲಿ ಒಂಬತ್ತು ಅಂತರಾಷ್ಟ್ರೀಯ ವಿಮಾನಗಳು ಸೇರಿವೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!



Click it and Unblock the Notifications