ಸಾಲದ ಸುಳಿಗೆ ಸಿಲುಕಿ ಆರ್ತಿಕ ಬಿಕ್ಕಟ್ಟಿನಲ್ಲಿರುವ ಖಾಸಗಿ ವಿಮಾನಯಾನ ಸಂಸ್ಥೆ ಜೆಟ್ ಏರ್ವೇಸ್ ವಿರುದ್ದ ದಿವಾಳಿ ಪ್ರಕ್ರಿಯಾ ಕ್ರಮಗಳನ್ನು ಪ್ರಾರಂಭಿಸಲಾಗಿದೆ.
ಸಾಲದ ಸುಳಿಗೆ ಸಿಲುಕಿ ಆರ್ಥಿಕ ಬಿಕ್ಕಟ್ಟಿನಲ್ಲಿರುವ ಖಾಸಗಿ ವಿಮಾನಯಾನ ಸಂಸ್ಥೆ ಜೆಟ್ ಏರ್ವೇಸ್ ವಿರುದ್ದ ದಿವಾಳಿ ಪ್ರಕ್ರಿಯಾ ಕ್ರಮಗಳನ್ನು ಪ್ರಾರಂಭಿಸಲಾಗಿದೆ.

2016ರ ಹಣಕಾಸು ನಷ್ಟ ಮತ್ತು ದಿವಾಳಿ ಸಂಹಿತೆ ಕಾಯಿದೆ ಪ್ರಕಾರ, ರಾಷ್ಟ್ರೀಯ ಕಂಪನಿ ಕಾಯಿದೆ ಪ್ರಾದಿಕಾರ (ಎನ್ಸಿಎಲ್ಟಿ) ಕಳೆದ ವಾರ ಎಸ್ಬಿಐ ಸಲ್ಲಿಸಿದ್ದ ದಿವಾಳಿತನ ಅರ್ಜಿಯನ್ನು ಒಪ್ಪಿಕೊಂಡಿದೆ. ಜೆಟ್ ಏರ್ವೇಸ್ ವಿರುದ್ದ ದಿವಾಳಿ ಗೊತ್ತುವಳಿ ಪ್ರಕ್ರಿಯೆಗೆ (ಸಿಐಆರ್ಪಿ) ಸೂಚನೆ ನೀಡಲಾಗಿದೆ ಎಂದು ಎನ್ಸಿಎಲ್ಟಿ ಆದೇಶದಲ್ಲಿ ತಿಳಿಸಿದೆ.
ಎನ್ಸಿಎಲ್ಟಿ ಮುಂಬೈ ಪೀಠವು ಜೂನ್ 20, 2019 ರ ಆದೇಶಕ್ಕೆ ಅನುಸಾರವಾಗಿ, ದಿವಾಳಿತನ ಸಂಹಿತೆ 2016 ರ ನಿಬಂಧನೆಗಳ ಪ್ರಕಾರ ಜೆಟ್ ಏರ್ವೇಸ್ ವಿರುದ್ದ ದಿವಾಳಿ ಗೊತ್ತುವಳಿ ಪ್ರಕ್ರಿಯೆಗೆ (ಸಿಐಆರ್ಪಿ) ಪ್ರಾರಂಭಿಸಲಾಗಿದೆ ಎಂದು ಜೆಟ್ ಏರ್ವೇಸ್ ನಿಯಂತ್ರಕದಲ್ಲಿ ತಿಳಿಸಿದೆ.
ದೀವಾಳಿ ಪ್ರಕ್ರಿಯೆ ಆರಂಭ ಆಗಿರುವುದರಿಂದ ಕಂಪನಿಯ ಆಡಳಿತ ಮಂಡಳಿ ನಿರ್ದೇಶಕರ ಅಧಿಕಾರ ಅಮಾನತುಗೊಂಡಿದೆ. ಅಲ್ಲದೇ ಮಧ್ಯಂತರ ಗೊತ್ತುವಳಿ ವೃತ್ತಿಪರರ ಮೂಲಕ ಅಧಿಕಾರ ನಿರ್ವಹಿಸಬೇಕಾಗಿದೆ ಎಂದಿದೆ.
ದೀವಾಳಿ ಪ್ರಕ್ರಿಯೆಗೆ ಸಂಬಂಧಿಸಿದಂತೆ 15 ದಿನಗಳಿಗೊಮ್ಮೆ ಪ್ರಗತಿ ವಿವರ ತಿಳಿಸುವಂತೆ ಹೇಳಿದ್ದು, ದೇಶದ ಹಿತಾಸಕ್ತಿಯ ದೃಷ್ಟಿಯಿಂದ ೯೦ ದಿನಗಳ ಒಳಗಾಗಿ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಎನ್ಸಿಎಲ್ಟಿ ಸೂಚನೆ ನೀಡಿದೆ. ಜೆಟ್ ಏರ್ವೇಸ್ ದಿವಾಳಿತನಕ್ಕೆ ಒಳಪಟ್ಟ ಮೊದಲ ದೇಶೀ ವಿಮಾನಯಾನ ಸಂಸ್ಥೆಯಾಗಿದೆ.
More From GoodReturns

Egg Price Down: ಬೆಂಗಳೂರು ಮೊಟ್ಟೆ ಪ್ರಿಯರಿಗೆ ಗುಡ್ ನ್ಯೂಸ್; ಬೆಲೆ ಭಾರೀ ಇಳಿಕೆ

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!



Click it and Unblock the Notifications