ಇಪಿಎಫ್ ಪಿಂಚಣಿ ಏರಿಕೆ ಸಾಧ್ಯತೆ: ಸಂತೋಷ್ ಕುಮಾರ್ ಗಂಗ್ವಾರ್
ನೌಕರರ ಭವಿಷ್ಯ ನಿಧಿ(ಇಪಿಎಫ್) ಸೇರಿದ ನೌಕರರಿಗೆ ಕನಿಷ್ಠ ಪಿಂಚಣಿ ಈಗಿನ ರೂ. 1,000 ದಿಂದ ರೂ. 2,000 ಹೆಚ್ಚಿಸಿದರೆ ಸರ್ಕಾರಕ್ಕೆ ರೂ. 4,671 ಕೋಟಿ ಹಾಗು ರೂ. 300 ಏರಿಸಿದರೆ ರೂ. 11696 ಕೋಟಿ ಹೊರೆ ಬಿಳಲಿದೆ.
ನೌಕರರ ಭವಿಷ್ಯ ನಿಧಿ (ಇಪಿಎಫ್) ಸೇರಿದ ನೌಕರರಿಗೆ ಕನಿಷ್ಠ ಪಿಂಚಣಿ ಈಗಿನ ರೂ. 1,000 ದಿಂದ ರೂ. 2,000 ಹೆಚ್ಚಿಸಿದರೆ ಸರ್ಕಾರಕ್ಕೆ ರೂ. 4,671 ಕೋಟಿ ಹಾಗು ರೂ. 300 ಏರಿಸಿದರೆ ರೂ. 11696 ಕೋಟಿ ಹೊರೆ ಬಿಳಲಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಕುಮಾರ್ ಗಂಗ್ವಾರ್ ಲೋಕಸಭೆಗೆ ತಿಳಿಸಿದ್ದಾರೆ.

ಇಪಿಎಫ್ ಕನಿಷ್ಠ ಪಿಂಚಣಿ ಹೆಚ್ಚಿಸುವ ಬಗ್ಗೆ ಚರ್ಚೆ ನಡೆಯುತ್ತಿದ್ದು, ಈಗಿರುವ ರೂ. 1000 ಕನಿಷ್ಠ ಪಿಂಚಣಿಯನ್ನು ಹೆಚ್ಚಿಸಬೇಕೆಂದು ಸದಸ್ಯರ ಹಾಗು ಕಾರ್ಮಿಕ ಸಂಘಟನೆಗಳು ಬೇಡಿಕೆ ಇಟ್ಟ ಹಿನ್ನೆಲೆಯಲ್ಲಿ, ನೌಕರರ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್ಒ)ಮತ್ತು ಕೇಂದ್ರ ಮಂಡಳಿಯ ಟ್ರಸ್ಟಿಗಳೊಂದಿಗೆ ಸಮಾಲೋಚನೆ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ ಎಂದಿದ್ದಾರೆ.
ಕನಿಷ್ಠ ಮಾಸಿಕ ಸದಸ್ಯರ ಪಿಂಚಣಿ ಹೆಚ್ಚಿಸಲು ಸಮಿತಿಯು ಈ ಹಿಂದೆ ಶಿಫಾರಸು ಮಾಡಿದೆ. ನರೇಂದ್ರ ಮೋದಿ ಸರ್ಕಾರವೇ 2014 ರಲ್ಲಿ ಪಿಂಚಣಿಯನ್ನು ರೂ. 1000ಗೆ ಏರಿಸಿದೆ ಎಂದರು.
More From GoodReturns

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ



Click it and Unblock the Notifications